ಚಂದನವನದಲ್ಲಿ ಕಲಾಶಿಲ್ಪ


Team Udayavani, Mar 17, 2019, 12:30 AM IST

shilpa.jpg

ಕನ್ನಡ ಚಿತ್ರರಂಗದಲ್ಲಿ ಶಿಲ್ಪಾ ಎಂಬ ಹೆಸರು ಕೇಳಿದರೆ ಮೊದಲು ನೆನಪಿಗೆ ಬರುವುದು ಜನುಮದ ಜೋಡಿ ಖ್ಯಾತಿಯ ಶಿಲ್ಪಾ , ಆನಂತರ ಪ್ರೀತ್ಸೋದ್‌ ತಪ್ಪಾ? ಖ್ಯಾತಿಯ ಶಿಲ್ಪಾ ಶೆಟ್ಟಿ. ಈಗ ಶಿಲ್ಪಾ ಎನ್ನುವ ಹೆಸರಿನ ಮತ್ತೂಬ್ಬ ನಟಿ ಚಂದನವನದಲ್ಲಿ ಭರವಸೆಯ ನಾಯಕಿಯಾಗಿ ಪ್ರವರ್ಧನಮಾನಕ್ಕೆ ಬರುತ್ತಿದ್ದಾರೆ. ಅಂದ ಹಾಗೆ, ಈ ನವನಟಿಯ ಪೂರ್ಣ ಹೆಸರು ಶಿಲ್ಪಾ ಮಂಜುನಾಥ್‌. 

ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ ಮುಂಗಾರು ಮಳೆ-2 ಚಿತ್ರದಲ್ಲಿ ನಾಯಕಿಯರ ಪೈಕಿ ಒಬ್ಬಳಾಗಿ ಚಿತ್ರರಂಗಕ್ಕೆ ಪರಿಚಯವಾದ ಶಿಲ್ಪಾ ಮಂಜುನಾಥ್‌ ಅಪ್ಪಟ ಕನ್ನಡದ ಪ್ರತಿಭೆ.ಮುಂಗಾರು ಮಳೆ-2 ಚಿತ್ರದ ಬಳಿಕ ಪರಭಾಷೆಯತ್ತ ಮುಖ ಮಾಡಿದ ಶಿಲ್ಪಾ ಮಂಜುನಾಥ್‌ ಕಳೆದ ಮೂರು ವರ್ಷಗಳಲ್ಲಿ ತಮಿಳಿನ ಇಸ್ಪದೆ ರಾಜೂವಂ ಇದಾಯ ರನಿಯುಂ, ಕಾಲಿ, ಮಲೆಯಾಳದ ರೊಸಾಪೋ, ತೆಲುಗಿನ ಕಾಸಿ, ಕನ್ನಡದಲ್ಲಿ ನೀವು ಕರೆ ಮಾಡಿದ ಚಂದಾದಾರರು, ಮತ್ತು ಇತ್ತೀಚೆ ತೆರೆಕಂಡ ಸ್ಟ್ರೈಕರ್‌ ಸೇರಿದಂತೆ ಸುಮಾರು ನಾಲ್ಕು ಭಾಷೆಗಳಲ್ಲಿ, ಏಳಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.

ಸದ್ಯ ಕನ್ನಡದಲ್ಲಿ ಕೆಂಡಸಂಪಿಗೆ ಖ್ಯಾತಿಯ ವರುಣ್‌ ವಿಕ್ಕಿ ನಾಯಕನಾಗಿರುವ ರಂಗ ಬಿ.ಇ, ಎಂ.ಟೆಕ್‌ ಚಿತ್ರಕ್ಕೆ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಇದರ ನಡುವೆ ಇನ್ನೂ ಎರಡೂ¾ರು ಚಿತ್ರಗಳಿಗೆ ಶಿಲ್ಪಾ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಇವೆಲ್ಲದರ ನಡುವೆ ತಮಿಳಿನಲ್ಲಿ ಇಸ್ಪಿಟ್‌ ರಾಜ ಇದೆಯಾ ರಾಣಿ  ಚಿತ್ರದಲ್ಲಿ ನಾಯಕಿಯಾಗಿ ತೆರೆಮೇಲೆ ಬರುತ್ತಿದ್ದಾರೆ. ತೆಲುಗಿನಲ್ಲೂ ಶಿಲ್ಪಾ ಒಂದೆರಡು ಚಿತ್ರಗಳಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದು, ಆ ಚಿತ್ರದ ಟೈಟಲ್‌ಗ‌ಳು ಇನ್ನಷ್ಟೇ ಹೊರಬೀಳಬೇಕಿದೆ. 
 
ತಮ್ಮ ಸಿನಿ ಜರ್ನಿಯ ಬಗ್ಗೆ ಮಾತನಾಡುವ ಶಿಲ್ಪಾ ಮಂಜುನಾಥ್‌, “ಸದ್ಯ ನನ್ನ ಗಮನ ಚಿತ್ರರಂಗದಲ್ಲಿದೆ. ಒಳ್ಳೆಯ ಚಿತ್ರಗಳಲ್ಲಿ ಕಾಣಿಸಿ ಕೊಳ್ಳಬೇಕು, ಒಳ್ಳೆಯ ಪಾತ್ರಗಳನ್ನು ಮಾಡಬೇಕು ಎಂಬ ಆಸೆಯಿದೆ. ನನ್ನ ವೃತ್ತಿ ಜೀವನದಲ್ಲಿ ಬೆರಳೆಣಿಕೆಯಷ್ಟು ಸಿನಿಮಾಗಳಲ್ಲಿ ಅಭಿನಯಿಸಿದರೂ ಬೇಜಾರಿಲ್ಲ. ಆದ್ರೆ ಜನರಿಗೆ ಬೋರ್‌ ಆಗದಂಥ ಚಿತ್ರಗಳಲ್ಲಿ, ಪಾತ್ರಗಳಲ್ಲಿ ಅಭಿನಯಿಸಬಾರದು. ಆಡಿಯನ್ಸ್‌ ನನ್ನನ್ನು ಅಭಿನಯದ ಮೂಲಕ ಗುರುತಿಸುವಂತಾಗಬೇಕು. ಆದ್ರೆ ನನಗೆ ಇಷ್ಟವಾಗುವ ಪಾತ್ರಗಳು ಸಿಕ್ಕರೆ ಮಾಡ್ತೀನಿ. ಗ್ಲಾಮರ್‌ ಪಾತ್ರಗಳು ಮಾತ್ರ ಮಾಡಬೇಕು, ಡಿ-ಗ್ಲಾಮರ್‌ ಇರಬಾರದು ಅಂತೇನೂ ಇಲ್ಲ’ ಎನ್ನುತ್ತಾರೆ. ಶಿಲ್ಪಾ ಮಂಜುನಾಥ್‌ ಅವರನ್ನು ನೋಡಿದ ಅನೇಕರು ಈ ಹುಡುಗಿಗೆ  ಜಂಭ ಜಾಸ್ತಿ, ಆ್ಯಟಿಟ್ಯೂಡ್‌ ಇದೆ ಎಂದು ಭಾವಿಸಿರುವುದು ಉಂಟಂತೆ!  ಶಿಲ್ಪಾ ತನಗೆ ಸಂಬಂಧಿಸಿರದ ವ್ಯಕ್ತಿಗಳು, ವಿಷಯಗಳ ಬಗ್ಗೆ ಅನಗತ್ಯವಾಗಿ ಮಾತನಾಡಲು ಹೋಗುವುದಿಲ್ಲವಂತೆ. ಹಾಗಾಗಿ, ಚಿತ್ರರಂಗದಲ್ಲಿ ಅನೇಕರು ತನ್ನ ಬಗ್ಗೆ ತಪ್ಪು ಭಾವಿಸಿದ್ದಾರೆ ಎಂಬ ಅಳಲು ಶಿಲ್ಪಾ ಅವರದ್ದು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.