ಮಕ್ಕಳಿಗಾಗಿ ಮಲ್ಲಿಗೆ ಕವಿ
Team Udayavani, Mar 17, 2019, 12:30 AM IST
ಪಾಠಪುಸ್ತಕಗಳಲ್ಲಿ ಪ್ರಸಿದ್ಧ ಕವಿಗಳ ಪದ್ಯಗಳು ಇರುತ್ತವೆ. ಆದರೆ, ಅವುಗಳನ್ನು ಓದಿ ಮರೆತು ಬಿಡುವುದೇ ಹೆಚ್ಚು. ಕವಿಯನ್ನಾಗಲಿ, ಕವಿತೆಯನ್ನಾಗಲಿ ಮಕ್ಕಳ ಮಟ್ಟಕ್ಕೆ ಇಳಿದು ಪರಿಚಯಿಸುವ ಕೆಲಸ ಆಗಬೇಕಾಗಿದೆ.
ಕೇವಲ ಶಾಲಾ ಪಾಠಗಳಿಗಷ್ಟೇ ಇದು ಸೀಮಿತವಾಗದೆ ನಿರಂತರವಾಗಿ ನಡೆಯಬೇಕಾಗಿದೆ. ಪ್ರಸ್ತುತ ಕೆ. ಎಸ್. ನರಸಿಂಹಸ್ವಾಮಿ ಟ್ರಸ್ಟ್ನ ಪ್ರಯೋಗ ಈ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಕೆ.ಎಸ್. ನರಸಿಂಹ ಸ್ವಾಮಿಯವರ ಬದುಕನ್ನು ಕಥನ ಶೈಲಿಯಲ್ಲಿ ನಿರೂಪಿಸುತ್ತ, ಅವರ ಪದ್ಯಗಳನ್ನು ಸರಳವಾಗಿ ಪರಿಚಯಿಸುವ ಪ್ರಯತ್ನ ಇಲ್ಲಿದೆ. ಇದನ್ನು ಓದಿದ ಮಕ್ಕಳು ಕೆ.ಎಸ್. ನರಸಿಂಹಸ್ವಾಮಿಯವರ ಬೇರೆ ಪದ್ಯಗಳನ್ನು ಓದುವ ಆಸಕ್ತಿ ವಹಿಸಿದರೆ ಅಚ್ಚರಿಯಿಲ್ಲ. ನ. ರವಿಕುಮಾರ ಅವರ ಬರಹಕ್ಕೆ ಪ.ಸ. ಕುಮಾರ್ ಮತ್ತು ಕಿರಣ್ ಮಾಡಾಳು ಅವರ ರೇಖಾಚಿತ್ರಗಳ ಸಾಥಿಯಿದೆ.
– ಶ್ರೀ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?