ಮಾರುವುದು ಹೂಗಳನ್ನು,ಮುಳ್ಳುಗಳನ್ನಲ್ಲ


Team Udayavani, Sep 13, 2017, 7:05 AM IST

2nd.jpg

ಒಡಲೊಳಗಿನ ಸಂಕಟವನ್ನು  ತೋರ್ಪಡಿಸದೆ ಆಕೆ ನನ್ನ ಕೈಗೆ ಹೂವಿತ್ತಳು. ಅವಳ ಕಣ್ಣುಗಳು ಹೇಳುತ್ತಿದ್ದವು: ನನಗೆ ಹೂವನ್ನಷ್ಟೇ ಮಾರುವುದಕ್ಕೆ ಬರುತ್ತದೆ..

ನನ್ನ ಮಗನ ಮುಖ ನೋಡಿ ನನಗೆ ನಗು ಬರುತ್ತಿತ್ತು. ಆದರೆ ಮೊಮ್ಮಗನ ಎದುರು ನಗೋದು ಚೆನ್ನಾಗಿರಲ್ಲ ಅಂತ ಸುಮ್ಮನಿ¨ªೆ. ಅವನ ಮಗ ಅವನಿಗೆ ತಿರುಗಿ ಉತ್ತರ ಕೊಟ್ಟಾಗ ಏನಾಗಬಹುದು ಅನ್ನೋ ಪರಿವೆ ನನಗಿದೆ. ಅಲ್ಲ, ಮನೇಲೂ  ಮಾತಾಡಬಾರದು ಅಂದ್ರೆ ಇನ್ನೇಲ್ಲಿ ಮಾತಾಡಬೇಕು ನಾವು?! ಎನ್ನುತ್ತಾ,  ಹೂ ಕೊಳ್ಳಲು ಹೋದ ನನ್ನ ಕಡೆ ತಿರುಗಿ “ಯಾವ ಹೂ ಬೇಕಮ್ಮಾ?’ ಎಂದಾಗ ಅವಳ ಕಣ್ಣಲ್ಲಿ ಮೊದಲ ಬಾರಿಗೆ ನೋವಿನ ಛಾಯೆ ನೋಡಿದ್ದು ನಾನು.     ಬನಶಂಕರಿಯ ಆ ಬೀದಿಯಲ್ಲಿ ಎಷ್ಟೋ ಜನ ಹೂ ಮಾರುವವರು ಇದ್ದಾರೆ. ಅಷ್ಟೊಂದು ಜನರ ಪೈಕಿ ಈ ಅಜ್ಜಿ ಹೂವಮ್ಮ ನನಗೆ ನೆಚ್ಚು .ಯಾವಾಗಲು ಹೂ ನಗೆ,ಅಕ್ಕರೆ ಸೂಸುತ್ತಾ ಹೂ ಮಾರುವ ಹೆಂಗಸು ಆಕೆ. ಎÇÉೋ ಒಮ್ಮೆ ಮಳೆ ಹನಿದಾಗ ನಮಗೇ ಏಕೆ ದೇವರು ಕಷ್ಟ ಕೊಡುತ್ತಾನೆ ಎಂದು ಕೊರಗುವ ಮಗಳಿಗೋ/ ಗೆಳತಿಗೋ ತಲೆಗೊಂದು ಮೊಟಕಿ, ಸ್ವಾರ್ಥಿಗಳಾಗಬಾರದು ನಾವು. ಹೂಗಳ ಬಗ್ಗೆ ಮಾತ್ರ ಯೋಚಿಸದೆ, ಹೂ ಗಿಡಗಳ ಬಗ್ಗೆಯೂ ಯೋಚಿಸು.

ಮಳೆ ಸುರಿಯದಿದ್ದರೆ ಗಿಡ ಒಣಗುತ್ತದೆ. ಅದೇ ಕಾರಣಕ್ಕೆ ಹೂವು ಸಿಗುವುದೇ ಇಲ್ಲ. ಆಗ ಬದುಕಿನ ಗತಿಯೇನು? ಮಳೆ ಬೀಳಬೇಕು, ಬೆಳೆ ಆಗಬೇಕು. ಹೂವು ಅರಳಬೇಕು, ನಾವು ಬಾಳಬೇಕು ಎಂದು ಸರಳವಾಗಿ ಸರ್ವೇ ಜನಾಃ ಸುಖೀನೋ ಭವಂತು ಎಂಬ ಸಾರ್ವಕಾಲಿಕ  ಸತ್ಯವನ್ನು  ಮನವರಿಕೆ ಮಾಡಿಸುತ್ತಿದ್ದಳು. ವಿಶಾಲವಾಗಿ ಚಿಂತಿಸಲು ಒಳ್ಳೆಯ ಮನಸ್ಸಿದ್ದರೆ ಸಾಕಲ್ಲವಾ ಎಂದು ಹೇಳುತ್ತಾ ಚಿಂತನೆಗೆ ಹಚ್ಚಬಲ್ಲ ಹೂವಮ್ಮ  ಇಂದು ಮೊದಲಬಾರಿಗೆ ಇನ್ನೊಬ್ಬರೊಂದಿಗೆ ತನ್ನ ನೋವನ್ನು ಹಂಚಿಕೊಂಡದ್ದನ್ನು ನೋಡಿದ್ದು.  

ಬಹುಷಃ ಆಕೆ ಹೂವಮ್ಮನ ಪರಿಚಯದವಳ್ಳೋ/ಗೆಳತಿಯೋ ಇರಬಹುದು. ಅದಕ್ಕೆ ಪ್ರತಿಯಾಗಿ ಆಕೆ – ನಿಮ್ಮ ಸೊಸೆ ಬಿಡಿ ,ನಿಮ್ಮ  ಮಗನಿಗೆ ಬುದ್ಧಿ ಬೇಡವೇ? ನೀವೇನು ಅವನ ದುಡಿಮೇಲಿ ಬದುಕುತ್ತಿಲ್ಲ. ಮಳೆ ಗಾಳಿ, ಬಿಸಿಲೆನ್ನದೆ ಇಲ್ಲಿ ಹೂ ಮಾರಿ ನಿಮ್ಮ ಬದುಕನ್ನು  ನೀವು ನೋಡಿಕೊಳ್ತಾ ಇದ್ದೀರಾ. ನಾಲ್ಕು  ಜನರನ್ನು ಕರೆಸಿ ಮಾತಾಡಿ ಎಂದಳು. ಅದಕ್ಕೆ ಪ್ರತಿಯಾಗಿ ಹೂವಮ್ಮ  ತನ್ನ  ಎಂದಿನ ನಗು ಸೂಸುತ್ತಾ,  ಈ ಸಮಸ್ಯೆಗಳೆÇÉಾ ತಾತ್ಕಾಲಿಕ. ನನ್ನ ಮಗ, ಸೊಸೆಗೆ ನನ್ನ ಮೇಲೆ ಪ್ರೀತಿ ಇÇÉಾ ಎಂದಲ್ಲ. ಅವರು ಹಾಗೂ ನಾನು ನಮ್ಮ ಪ್ರೀತಿಯನ್ನು  ವ್ಯಕ್ತಪಡಿಸುವ ರೀತಿಯಲ್ಲಿ ಸಂಘರ್ಷ ಉಂಟಾಗುತ್ತದೆ. ಕಾಲವೇ ಎಲ್ಲ ಸಮಸ್ಯೆಗಳಿಗೆ ಪರಿಹಾರ ಎಂದು ಹೂವನ್ನು ನನ್ನ ಕೈಗಿತ್ತಳು. ಅವಳ ಕಣ್ಣುಗಳು ಹೇಳುತ್ತಿದ್ದವು: ನನಗೆ ಮಾರಲು ಬರುವುದು ಹೂಗಳನ್ನು , ಮುಳ್ಳುಗಳನ್ನಲ್ಲ…

-ಪೂರ್ಣಿಮಾ ಹೆಗಡೆ

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.