ವಿಶ್ವಸುಂದರಿಯರು ಕೊಟ್ಟ ಉತ್ತರಗಳು


Team Udayavani, Dec 13, 2017, 1:28 PM IST

13-39.jpg

ಸೌಂದರ್ಯ ಮತ್ತು ಬುದ್ಧಿಶಕ್ತಿಯನ್ನು ಒಂದೇ ವೇದಿಕೆಯಲ್ಲಿ ಅಳೆದು, ತೂಗುವ ಸ್ಪರ್ಧೆಯೇ “ವಿಶ್ವ ಸುಂದರಿ’ ಸ್ಪರ್ಧೆ. 118 ಸುಂದರಿಯರು ಪಾಲ್ಗೊಂಡಿದ್ದ ಈ ಬಾರಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ, ಅಂತಿಮ ಸುತ್ತಿಗೆ ಆಯ್ಕೆಯಾದವರು ಕೇವಲ ಐವರು ಮಾತ್ರ. ಆ ಪಂಚಕನ್ಯೆಯರ ಬುದ್ಧಿಶಕ್ತಿ ಹೇಗಿತ್ತು? ಅವರ ಉತ್ತರದಿಂದ ನಾವು ಕಂಡುಕೊಳ್ಳುವುದು ಏನನ್ನು? 

1. ಸ್ಟೆಫ‌ನಿ ಹಿಲ್‌, ಮಿಸ್‌ ಇಂಗ್ಲೆಂಡ್‌
* ವಿಶ್ವದ ಎಲ್ಲ ನಾಯಕರ ಎದುರು ಮಾತನಾಡುವ ಅವಕಾಶ ಸಿಕ್ಕಿದರೆ, ಯಾವ ವಿಷಯದ ಬಗ್ಗೆ ಮಾತಾಡುತ್ತೀರಿ?
– ನಾನು ಜಾಗತಿಕ ಆರೋಗ್ಯಕ್ಷೇತ್ರದ ಅಸ್ಥಿರತೆಯ ಕುರಿತು ಮಾತಾಡಲು ಇಚ್ಛಿಸುತ್ತೇನೆ. ಜಗತ್ತಿನಲ್ಲಿ ವ್ಯಾಕ್ಸಿನ್ಸ್‌ಗಳು, ಔಷಧಗಳು ಲಭ್ಯವಿವೆ. ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿದೆ. 

2. ಅರೋರೆ ಕಿಚೆನಿನ್‌, ಮಿಸ್‌ ಫ್ರಾನ್ಸ್‌ 
* ಇಲ್ಲಿಯವರೆಗೆ ಜಗತ್ತಿನ ಅತ್ಯಂತ ಮಹತ್ವದ ಅನ್ವೇಷಣೆ ಯಾವುದು ಮತ್ತು ಯಾಕೆ?
– ಅತ್ಯಂತ ಮಹತ್ವದ ಅನ್ವೇಷಣೆ ಅಂದರೆ, ಅದು ಸಾರಿಗೆ. ಎಲ್ಲ ದೇಶಗಳ ಪರಸ್ಪರ ಸಂಪರ್ಕ ಸಾರಿಗೆಯಿಂದ ಸಾಧ್ಯವಾಗಿದೆ. 

3. ಮಾನುಷಿ ಛಿಲ್ಲರ್‌, ಮಿಸ್‌ ಇಂಡಿಯಾ
*ಯಾವ ವೃತ್ತಿಗೆ ಅತಿ ಹೆಚ್ಚು ವೇತನ ಸಿಗಬೇಕು ಮತ್ತು ಏಕೆ?
– ನಾನು ನಮ್ಮ ಅಮ್ಮನಿಗೆ ತುಂಬಾ ಕ್ಲೋಸ್‌ ಇರುವುದರಿಂದ, ನನ್ನ ಪ್ರಕಾರ ತಾಯಿಗೇ ಅತಿ ಹೆಚ್ಚಿನ ಗೌರವ ಸಿಗಬೇಕು. ವೇತನ ಅಂದರೆ, ಅದು ಕೇವಲ ಹಣ ಮಾತ್ರ ಅಲ್ಲ. ಬೇರೆಯವರಿಗೆ ತೋರಿಸುವ ಪ್ರೀತಿ- ಗೌರವವೂ ಕೂಡ ಆ ಲೆಕ್ಕಕ್ಕೇ ಬರುತ್ತದೆ. ಅಮ್ಮನೇ ನನ್ನ ಜೀವನದ ದೊಡ್ಡ ಸ್ಫೂರ್ತಿ. ಎಲ್ಲ ತಾಯಂದಿರೂ ತಮ್ಮ ಮಕ್ಕಳಿಗಾಗಿ ತುಂಬಾ ತ್ಯಾಗ ಮಾಡುತ್ತಾರೆ. ಅತಿ ಹೆಚ್ಚು ವೇತನ, ಗೌರವ ಮತ್ತು ಪ್ರೀತಿ ಸಿಗಬೇಕಾಗಿದ್ದು ತಾಯಂದಿರಿಗೆ. 

4. ಮ್ಯಾಗ್‌ಲೈನ್‌ ಜೆರುಟೊ, ಮಿಸ್‌ ಕೀನ್ಯಾ
* ಸೈಬರ್‌ ಬುಲ್ಲಿಯಿಂಗ್‌ (ಬೆದರಿಕೆ) ಇತ್ತೀಚಿನ ದಿನಗಳಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಅದನ್ನು ನೀವು ಹೇಗೆ ಪರಿಹರಿಸುತ್ತೀರಿ?
-ಸೈಬರ್‌ ಬುಲ್ಲಿಯಿಂಗ್‌ ಅನ್ನೋದು ಇತ್ತೀಚಿಗೆ ಬಹುದೊಡ್ಡ ಸಮಸ್ಯೆಯಾಗಿದೆ ಮತ್ತು ಅದು ಕೊನೆಯಾಗಬೇಕು. 

5. ಆಂಡ್ರಿಯಾ ಮೆಝಾ, ಮಿಸ್‌ ಮೆಕ್ಸಿಕೊ
*ವಿಶ್ವ ಸುಂದರಿಗೆ ಇರಬೇಕಾದ ಮುಖ್ಯವಾದ ಗುಣ ಯಾವುದು?
ಪ್ರೀತಿ… ಅವಳಿಗೆ ಅವಳ ಮೇಲೆ ಹಾಗೂ ಜಗತ್ತಿನ ಮೇಲೆ ಪ್ರೀತಿ ಇರಬೇಕು. ಅದುವೇ ಬಹಳ ಮುಖ್ಯವಾದ ಗುಣ. ವಿಶ್ವ ಸುಂದರಿಯಾದವಳು ಪ್ರೀತಿ ಮತ್ತು ಸಂತೋಷವನ್ನು ಹಂಚಬಲ್ಲವಳಾಗಿರಬೇಕು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.