ಬಾಳೆಲೆಯಿಂದ ಬಾಳು ಬಂಗಾರ


Team Udayavani, Jan 24, 2018, 3:12 PM IST

27-35.jpg

ಜೀವನ ವಿಧಾನ ಬದಲಾದಂತೆಲ್ಲ ಮನೆಯಲ್ಲಿ ನಾವು ಬಳಸುವ ವಸ್ತುಗಳಲ್ಲಿಯೂ ಕೂಡ ಅಷ್ಟೇ ಬದಲಾವಣೆಯನ್ನು ತಂದುಕೊಂಡಿದ್ದೇವೆ. ವಿಷಯಕ್ಕೆ ಬಂದಾಗ ವಿವಿಧ ಚಿತ್ತಾರದ, ವೈವಿಧ್ಯಮಯವಾದ ಹಾಗೂ ವಿವಿಧ ಲೋಹದ ಪಾತ್ರೆಗಳನ್ನು ನಾವಿಂದು ಬಳಸುತ್ತಿದ್ದೇವೆ. ಆದರೆ, ನಿಸರ್ಗದತ್ತವಾಗಿ ದೊರೆಯುವ ಬಾಳೆಎಲೆ ಮಾತ್ರ ಎಲ್ಲ ವೈಭೋಗವನ್ನು ಮೀರಿಸುವಂಥದ್ದು.  ಬಾಳೆಎಲೆಯ ಊಟ ಈ ಕೆಳಗಿನಂತೆ ಬಹಳ ಉಪಯುಕ್ತವಾಗಿವೆ. 

-ಬಾಳೆಎಲೆಯಲ್ಲಿ ಬ್ಯಾಕ್ಟೀರಿಯಾಗಳನ್ನು ಕೊಲ್ಲುವ ಅಂಶವಿರುತ್ತದೆ. ಇದು ವಿಶೇಷವಾಗಿ ಫ್ರೀ ರ್ಯಾಡಿಕಲ್‌ ಎಂಬ ಜೈವಿಕ ರಾಸಾಯನಿಕಗಳನ್ನು ಕೊಲ್ಲುವ ಮೂಲಕ ಕ್ಯಾನ್ಸರ್‌ ರೋಗವನ್ನು ತಡೆಗಟ್ಟುತ್ತದೆ.

-ಬಾಳೆ ಎಲೆಯ ಮೇಲ್ಪದರದಲ್ಲಿ ನೈಸರ್ಗಿಕವಾದ ಕ್ಯಾಟೆಚಿನ್‌ ಗ್ಯಾಲೆಟ್‌ ಎಂಬ ಪಾಲಿಫಿನಾಲ್‌ ಅಂಶ ಆವರಿಸಿರುತ್ತದೆ. ಬಿಸಿಯಾದ ಆ ಹಾರವನ್ನು ಇದರ ಮೇಲೆ ಹಾಕಿದಾಗ ಇದು ಆಹಾರದೊಂದಿಗೆ ಹೆರೆತು ನಮ್ಮ ಹೊಟ್ಟೆ ಸೇರುತ್ತದೆ. ಇದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ.

-ಬಾಳೆಎಲೆಯ ಊಟದಿಂದ ದೇಹ ತಂಪುಗೊಳ್ಳುತ್ತದೆ. ಊಟದ ಪದಾರ್ಥದ ಮೂಲಕ ನಮ್ಮ ದೇಹಕ್ಕೆ ಉಂಟಾಗಬಹುದಾದ ಕೃತಕ ಉಷ್ಣತೆಯನ್ನು ಬಾಳೆ ಎಲೆ ತಂಪು ಮಾಡುತ್ತದೆ.

-ವಯಸ್ಸಾದಂತೆಲ್ಲ ಕೂದಲುಗಳು ಬೆಳ್ಳಗಾಗುವುದು ಸಹಜ. ಆದರೆ ಸಣ್ಣವಯಸ್ಸಿನಲ್ಲಿಯೇ ಬಿಳಿಕೂದಲು ಸಮಸ್ಯೆ ಕಾಣಿಸಿಕೊಳ್ಳುವುದು ಪೋಷಕಾಂಶಗಳ ಕೊರತೆಯ ಸಂಕೇತ. ಬಾಳೆಎಲೆಯಲ್ಲಿ ಇಂತಹ ಪೋಷಕಾಂಶಗಳು ದಟ್ಟವಾಗಿದ್ದು ಚಿಕ್ಕ ವಯಸ್ಸಿನಲ್ಲಿಯೇ ಬಿಳಿಕೂದಲ ಸಮಸ್ಯೆಯನ್ನು ನಿವಾರಿಸುತ್ತದೆ.

-ಬಾಳೆಎಲೆಗೆ ತಂಗಿನ ಎಣ್ಣೆಯನ್ನು ಲೇಪಿಸಿ ಸುಕ್ಕುಗಟ್ಟಿದ ಚರ್ಮಕ್ಕೆ ಸುತ್ತಿದರೆ ಚರ್ಮ ಹೊಳಪುಗೊಳ್ಳುತ್ತದೆ.

-ಮಣ್ಣಿನ ಅಥವಾ ಲೋಹದ ಪಾತ್ರೆಯಲ್ಲಿ ಊಟ ಮಾಡುವುದರಿಂದ ಕೆಲಸವು ಸೂಕ್ಷ್ಮ ಮಾರ್ಜಕದ ಕಣಗಳು ದೇಹ ಸೇರುವ ಅಪಾಯವಿರುತ್ತದೆ. ಆದರೆ ಬಾಳೆ ಎಲೆಯ ಊಟ ಈ ಸಮಸ್ಯೆಯನ್ನು ತಡೆಗಟ್ಟುತ್ತದೆ.

-ಬಾಳೆಎಲೆಯಲ್ಲಿ ವಿಟಮಿನ್‌ “ಡಿ’ ಅಂಶ ವಿಪುಲವಾಗಿರುತ್ತದೆ. ಇದರಿಂದ ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳು ದೂರವಾಗುತ್ತವೆ. ಆದ್ದರಿಂದಲೇ ಹಸುಗೂಸನ್ನು ಶುಂಠಿ ಎಲೆ ಲೇಪಿತ ಬಾಳೆಎಲೆಯಿಂದ ಸುತ್ತಿ ಸೂರ್ಯನ ಕಿರಣಗಳಿಗೆ ಒಡ್ಡುತ್ತಾರೆ. ಇದರಿಂದ ಹಸುಗೂಸಿನ ದೇಹದಲ್ಲಿ “ಡಿ’ ವಿಟಮಿನ್‌ ಅಂಶ ಹೆಚ್ಚಾಗುತ್ತದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.