ಬಾಳೆಲೆಯಿಂದ ಬಾಳು ಬಂಗಾರ


Team Udayavani, Jan 24, 2018, 3:12 PM IST

27-35.jpg

ಜೀವನ ವಿಧಾನ ಬದಲಾದಂತೆಲ್ಲ ಮನೆಯಲ್ಲಿ ನಾವು ಬಳಸುವ ವಸ್ತುಗಳಲ್ಲಿಯೂ ಕೂಡ ಅಷ್ಟೇ ಬದಲಾವಣೆಯನ್ನು ತಂದುಕೊಂಡಿದ್ದೇವೆ. ವಿಷಯಕ್ಕೆ ಬಂದಾಗ ವಿವಿಧ ಚಿತ್ತಾರದ, ವೈವಿಧ್ಯಮಯವಾದ ಹಾಗೂ ವಿವಿಧ ಲೋಹದ ಪಾತ್ರೆಗಳನ್ನು ನಾವಿಂದು ಬಳಸುತ್ತಿದ್ದೇವೆ. ಆದರೆ, ನಿಸರ್ಗದತ್ತವಾಗಿ ದೊರೆಯುವ ಬಾಳೆಎಲೆ ಮಾತ್ರ ಎಲ್ಲ ವೈಭೋಗವನ್ನು ಮೀರಿಸುವಂಥದ್ದು.  ಬಾಳೆಎಲೆಯ ಊಟ ಈ ಕೆಳಗಿನಂತೆ ಬಹಳ ಉಪಯುಕ್ತವಾಗಿವೆ. 

-ಬಾಳೆಎಲೆಯಲ್ಲಿ ಬ್ಯಾಕ್ಟೀರಿಯಾಗಳನ್ನು ಕೊಲ್ಲುವ ಅಂಶವಿರುತ್ತದೆ. ಇದು ವಿಶೇಷವಾಗಿ ಫ್ರೀ ರ್ಯಾಡಿಕಲ್‌ ಎಂಬ ಜೈವಿಕ ರಾಸಾಯನಿಕಗಳನ್ನು ಕೊಲ್ಲುವ ಮೂಲಕ ಕ್ಯಾನ್ಸರ್‌ ರೋಗವನ್ನು ತಡೆಗಟ್ಟುತ್ತದೆ.

-ಬಾಳೆ ಎಲೆಯ ಮೇಲ್ಪದರದಲ್ಲಿ ನೈಸರ್ಗಿಕವಾದ ಕ್ಯಾಟೆಚಿನ್‌ ಗ್ಯಾಲೆಟ್‌ ಎಂಬ ಪಾಲಿಫಿನಾಲ್‌ ಅಂಶ ಆವರಿಸಿರುತ್ತದೆ. ಬಿಸಿಯಾದ ಆ ಹಾರವನ್ನು ಇದರ ಮೇಲೆ ಹಾಕಿದಾಗ ಇದು ಆಹಾರದೊಂದಿಗೆ ಹೆರೆತು ನಮ್ಮ ಹೊಟ್ಟೆ ಸೇರುತ್ತದೆ. ಇದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ.

-ಬಾಳೆಎಲೆಯ ಊಟದಿಂದ ದೇಹ ತಂಪುಗೊಳ್ಳುತ್ತದೆ. ಊಟದ ಪದಾರ್ಥದ ಮೂಲಕ ನಮ್ಮ ದೇಹಕ್ಕೆ ಉಂಟಾಗಬಹುದಾದ ಕೃತಕ ಉಷ್ಣತೆಯನ್ನು ಬಾಳೆ ಎಲೆ ತಂಪು ಮಾಡುತ್ತದೆ.

-ವಯಸ್ಸಾದಂತೆಲ್ಲ ಕೂದಲುಗಳು ಬೆಳ್ಳಗಾಗುವುದು ಸಹಜ. ಆದರೆ ಸಣ್ಣವಯಸ್ಸಿನಲ್ಲಿಯೇ ಬಿಳಿಕೂದಲು ಸಮಸ್ಯೆ ಕಾಣಿಸಿಕೊಳ್ಳುವುದು ಪೋಷಕಾಂಶಗಳ ಕೊರತೆಯ ಸಂಕೇತ. ಬಾಳೆಎಲೆಯಲ್ಲಿ ಇಂತಹ ಪೋಷಕಾಂಶಗಳು ದಟ್ಟವಾಗಿದ್ದು ಚಿಕ್ಕ ವಯಸ್ಸಿನಲ್ಲಿಯೇ ಬಿಳಿಕೂದಲ ಸಮಸ್ಯೆಯನ್ನು ನಿವಾರಿಸುತ್ತದೆ.

-ಬಾಳೆಎಲೆಗೆ ತಂಗಿನ ಎಣ್ಣೆಯನ್ನು ಲೇಪಿಸಿ ಸುಕ್ಕುಗಟ್ಟಿದ ಚರ್ಮಕ್ಕೆ ಸುತ್ತಿದರೆ ಚರ್ಮ ಹೊಳಪುಗೊಳ್ಳುತ್ತದೆ.

-ಮಣ್ಣಿನ ಅಥವಾ ಲೋಹದ ಪಾತ್ರೆಯಲ್ಲಿ ಊಟ ಮಾಡುವುದರಿಂದ ಕೆಲಸವು ಸೂಕ್ಷ್ಮ ಮಾರ್ಜಕದ ಕಣಗಳು ದೇಹ ಸೇರುವ ಅಪಾಯವಿರುತ್ತದೆ. ಆದರೆ ಬಾಳೆ ಎಲೆಯ ಊಟ ಈ ಸಮಸ್ಯೆಯನ್ನು ತಡೆಗಟ್ಟುತ್ತದೆ.

-ಬಾಳೆಎಲೆಯಲ್ಲಿ ವಿಟಮಿನ್‌ “ಡಿ’ ಅಂಶ ವಿಪುಲವಾಗಿರುತ್ತದೆ. ಇದರಿಂದ ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳು ದೂರವಾಗುತ್ತವೆ. ಆದ್ದರಿಂದಲೇ ಹಸುಗೂಸನ್ನು ಶುಂಠಿ ಎಲೆ ಲೇಪಿತ ಬಾಳೆಎಲೆಯಿಂದ ಸುತ್ತಿ ಸೂರ್ಯನ ಕಿರಣಗಳಿಗೆ ಒಡ್ಡುತ್ತಾರೆ. ಇದರಿಂದ ಹಸುಗೂಸಿನ ದೇಹದಲ್ಲಿ “ಡಿ’ ವಿಟಮಿನ್‌ ಅಂಶ ಹೆಚ್ಚಾಗುತ್ತದೆ.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.