ಸಪ್ತಪದಿಗೂ ಮುನ್ನ ಓಕುಳಿ


Team Udayavani, May 16, 2018, 12:28 PM IST

saptapadi.jpg

ಜೂಸ್‌ ಕೊಡಲು ಹೋದ ಅಕ್ಕ, ಅದನ್ನು ಹುಡುಗನ ಶರ್ಟ್‌ ಮೇಲೆ ಚೆಲ್ಲಿಬಿಟ್ಟಳು. ಅವನ ಬಿಳಿ ಶರ್ಟ್‌ ಪೂರ್ತಿ ಬಣ್ಣವಾಗಿ ಹೋಯಿತು.

ಭವಿಷ್ಯದ ಕನಸು ಕಣ್ಮುಂದೆ ಕುಳಿತಿದ್ದರೂ ನೆಲವನ್ನೇ ನೋಡುತ್ತಾ ಕುಳಿತಿದ್ದಳು. ಅವಳ ಆತಂಕಕ್ಕೆ ಕೈಯಲ್ಲಿ ಮುದುಡಿದ ಕರವಸ್ತ್ರವೇ ಆಸರೆಯಾಗಿತ್ತು. ಕಿರುಗಣ್ಣಲ್ಲಿ ಒಮ್ಮೆ ನೋಡಿದಾಗ ಆ ಎರಡು ಕಣ್ಣುಗಳು  ತನ್ನನ್ನೇ ನೋಡುತ್ತಿವೆ ಎಂಬುದನ್ನು ಗಮನಿಸಿ ಮತ್ತೆ  ನಾಚಿಕೆಯಿಂದ ಕೆಂಪೇರಿದ ಮುಖ ಬಾಗಿತು.

ಅವಳನ್ನೇ ನೋಡುತ್ತಿದ್ದ ನನಗೂ ಏನೋ ಆತಂಕ. ಅವಳ ಕೈಯಲ್ಲಿ ತಣ್ಣನೇ ಜ್ಯೂಸ್‌ ಹಿಡಿಸಿ ಎಲ್ಲರಿಗೂ ಕೊಡು ಎಂದು ಕೊಟ್ಟಾಗ ನನ್ನ ಹೆದರಿಕೆ ಮತ್ತೂ ಹೆಚ್ಚಿತ್ತು. ನಿನ್ನೆ ತಾನೆ ಅಜ್ಜಿ ಅವಳ ವಧುಪರೀಕ್ಷೆಯ ಕಥೆಯನ್ನು ನನಗೆ ಹಾಗೂ ಅಕ್ಕನಿಗೆ ಹೇಳಿದ್ದಳು.

ಅಜ್ಜಿಗೆ ಸುಮಾರು ಹದಿನೈದು ಗಂಡುಗಳು ಬಂದು ವಧುಪರೀಕ್ಷೆ ಮಾಡಿದ್ದರಂತೆ. ಜಾತಕದ ಜೊತೆಗೆ ಹುಡುಗಿಯ ಸ್ವರ ಹೇಗೆ ಎಂದು ತಿಳಿಯಲು ಹಾಡಿಸುವುದು. ಕಿವಿ, ಕೈ-ಕಾಲುಗಳ ಒಟ್ಟು ಪರೀಕ್ಷೆಗಳಾಗುತ್ತಿತ್ತು. ಅಜ್ಜಿ ಉಪಚರಿಸುವಾಗ ಪಾನಕವನ್ನು ಹುಡುಗನ ಅಪ್ಪನ ಮೇಲೆಯೇ ಚೆಲ್ಲಿ ಬಿಟ್ಟಿದ್ದಳಂತೆ. ಅದಕ್ಕಾಗಿಯೇ ಒಂದು ಹುಡುಗ ಅಜ್ಜಿಯನ್ನು ರಿಜೆಕr… ಮಾಡಿದ್ದನಂತೆ.

ಅಕ್ಕನ ಕೈ ಜ್ಯೂಸ್‌ ಬಟ್ಟಲು ಹಿಡಿದಾಗ, ಅವಳಿಗಿಂತ ಜಾಸ್ತಿ ನನಗೆ ಹೆದರಿಕೆ ಆಗುತ್ತಿತ್ತು. ಈಗ ಅಕ್ಕ ಜ್ಯೂಸ್‌ ಚೆಲ್ಲಿ ಹುಡುಗ ಒಪ್ಪಿಗೆಯಾಗದಿದ್ದರೆ ಎಂದೆಲ್ಲಾ ನೆಗೆಟಿವ್‌ ಆಲೋಚನೆಗಳು ನನ್ನ ತಲೆಯಲ್ಲಿ ತುಂಬಿದ್ದವು. ಅಂತೂ ನಾನು ಏನು ಆಲೋಚಿಸಿದ್ದೆನೋ ಅದನ್ನು ಅಕ್ಕ ಮಾಡಿಯೇ ಬಿಟ್ಟಳು. ಹುಡುಗನ ಮೇಲೆ ಜ್ಯೂಸ್‌ ಚೆಲ್ಲಿಯೇ ಬಿಟ್ಟಳು. ಅವನ ವೈಟ್‌ ಶರ್ಟ್‌ ಪೂರ್ತಿ ಬಣ್ಣವಾಗಿ ಹೋಯಿತು. 

ಅಲ್ಲಿಗೆ ಕತೆ ಮುಗಿಯಿತು ಎಂದುಕೊಂಡೆ. ಆದರೆ ಹುಡುಗನ ಅಪ್ಪ-ಅಮ್ಮ, “ನಮ್ಮ ಹುಡುಗನ ಬಾಳಲ್ಲಿ ಈಗಲೇ ಬಣ್ಣ ತುಂಬಿ ಬಿಟ್ಟೆ’ ಎಂದು ಶರ್ಟ್‌ ತೋರಿಸಿ ನಗುತ್ತಾ ವಾತಾವರಣ ತಿಳಿಗೊಳಿಸಿದರು. ಹುಡುಗ, ಅಕ್ಕನ ಜೊತೆ ಸ್ವಲ್ಪ ಏಕಾಂತದಲ್ಲಿ ಮಾತನಾಡಬೇಕು ಎಂದು ಕರೆದು, “ಹೆದರಬೇಡಿ. ನಿಮ್ಮನ್ನು ನಿಮ್ಮ ಮನೆಯವರು ನೋಡಿಕೊಂಡಂತೆ ನೋಡಿಕೊಳ್ಳುತ್ತೇನೆ.’ ಎಂದು ಸಾಂತ್ವನ ಹೇಳಿದ್ದನ್ನು ನನ್ನ ಕಳ್ಳ ಕಿವಿಗಳು ಕೇಳಿಸಿಕೊಂಡವು.

ಎಲ್ಲಾ ಒಪ್ಪಿಕೊಂಡು ಮದುವೆಯಾಗಿ ಈಗ ಐದಾರು ವರ್ಷ ಕಳೆದುಹೋಗಿದೆ. ಅಕ್ಕ ಆ ಮನೆಯಲ್ಲಿ ಸೊಸೆಯಾಗಿರದೇ ಮಗಳೇ ಆಗಿದ್ದಾಳೆ. ಈಗ ನಾಡಿದ್ದು ನನ್ನ ವಧುಪರೀಕ್ಷೆ. ಮತ್ತೆ ಅಜ್ಜಿ ಅವಳ ವಧು ಪರೀಕ್ಷೆಯ ಕಥೆಯ ಜೊತೆ ಅಕ್ಕನ ಕಥೆಯನ್ನು ಸೇರಿಸಿ ನನಗೆ ಹೇಳುತ್ತಿದ್ದಾಳೆ.

* ಪ್ರಭಾ ಹೆಗಡೆ ಭರಣಿ

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.