ರಾಗಿ ಉಪ್ಪಿಟ್ಟು


Team Udayavani, Jun 13, 2018, 6:00 AM IST

z-7.jpg

ನನ್ನಮ್ಮನ ಅಡುಗೆಯಲ್ಲಿ ರುಚಿಯ ಜೊತೆಗೆ ಆರೋಗ್ಯಕ್ಕೂ ಹೆಚ್ಚಿನ ಪ್ರಾಶಸ್ತ್ಯ. ಆರೋಗ್ಯಕ್ಕೆ ಒಳ್ಳೆಯದು ಅಂತ ಅನ್ನಿಸಿದ ಪದಾರ್ಥಗಳನ್ನು ಅಡುಗೆಯಲ್ಲಿ ಜಾಸ್ತಿ ಜಾಸ್ತಿ ಬಳಸುತ್ತಾರೆ. ರಾಗಿ ಮುದ್ದೆ, ರಾಗಿ ರೊಟ್ಟಿ, ಅಂಬಲಿ ಮಾಡಿದರೆ ಮನೆಮಂದಿಗೆ ಇಷ್ಟವಾಗುವುದಿಲ್ಲ ಅಂತ, ರಾಗಿಯಿಂದ ಹೊಸ ಬಗೆಯ ಉಪ್ಪಿಟ್ಟು ಮಾಡಿ ಕೊಡುತ್ತಿದ್ದರು. ಫ‌ಟಾಫ‌ಟ್‌ ಅಂತ ತಯಾರಾಗುವ ಈ ಉಪ್ಪಿಟ್ಟು, ಸಂಜೆಯ ಸ್ನ್ಯಾಕ್ಸ್‌ಗೆ ಹೇಳಿ ಮಾಡಿಸಿದ್ದು. ಇದು ಬಾಯಿರುಚಿಯನ್ನು ತಣಿಸುವುದರ ಜೊತೆಗೆ ಆರೋಗ್ಯವನ್ನೂ ಹೆಚ್ಚಿಸುತ್ತದೆ. ಅದರ ರೆಸಿಪಿ ಇಲ್ಲಿದೆ.  

ಬೇಕಾಗುವ ಪದಾರ್ಥ: ರಾಗಿಹಿಟ್ಟು- 1 ಕಪ್‌, ಮಜ್ಜಿಗೆ- 1/2 ಕಪ್‌, ಒಗ್ಗರಣೆಗೆ- ಎಣ್ಣೆ, ಸಾಸಿವೆ, ಕರಿಬೇವಿನ ಸೊಪ್ಪು, ಕಡಲೆಬೇಳೆ, ಉದ್ದಿನಬೇಳೆ, ಕಡಲೆಬೀಜ, ಈರುಳ್ಳಿ-1, ಮೆಣಸಿನಕಾಯಿ, ತೆಂಗಿನತುರಿ, ಲಿಂಬೆರಸ, ಕೊತ್ತಂಬರಿ ಸೊಪ್ಪು.

ಮಾಡುವ ವಿಧಾನ: ಒಂದು ಕಪ್‌ ರಾಗಿಹಿಟ್ಟನ್ನು ಅರ್ಧ ಕಪ್‌ ಮಜ್ಜಿಗೆಯ (ರುಚಿಗೆ ತಕ್ಕಷ್ಟು ಉಪ್ಪನ್ನು ಮಜ್ಜಿಗೆಗೇ ಬೆರೆಸಿ) ಜೊತೆ ಸೇರಿಸಿ, ಪುಡಿ ಪುಡಿಯಾಗಿ ಇರುವಂತೆ ಕಲಸಿಟ್ಟುಕೊಳ್ಳಿ. ಬಾಣಲೆಗೆ ಎಣ್ಣೆ, ಸಾಸಿವೆ, ಕಡಲೆಬೇಳೆ, ಕಡಲೆಬೀಜ, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಕೊಡಿ. ಅದಕ್ಕೆ ಹೆಚ್ಚಿದ ಈರುಳ್ಳಿ ಸೇರಿಸಿ. ನಂತರ ಒಗ್ಗರಣೆಗೆ, ಮಜ್ಜಿಗೆಯಲ್ಲಿ ಸೇರಿಸಿದ ರಾಗಿಹಿಟ್ಟನ್ನು ಬೆರೆಸಿ. ಸಣ್ಣ ಉರಿಯಲ್ಲಿ ಐದು ನಿಮಿಷ ಫ್ರೈ ಮಾಡಿ. ನಂತರ ಅದಕ್ಕೆ ತೆಂಗಿನ ತುರಿ, ಲಿಂಬೆಹುಳಿ, ಕೊತ್ತಂಬರಿ ಸೊಪ್ಪು ಸೇರಿಸಿದರೆ ಪೌಷ್ಟಿಕ ರಾಗಿ ಉಪ್ಪಿಟ್ಟು ಸಿದ್ಧ. 

ಕೋಮಲ, ಬೆಂಗಳೂರು
ಫೋಟೊ: ಲಕ್ಷ್ಮಿ

 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.