ರಾಗಿ ಉಪ್ಪಿಟ್ಟು


Team Udayavani, Jun 13, 2018, 6:00 AM IST

z-7.jpg

ನನ್ನಮ್ಮನ ಅಡುಗೆಯಲ್ಲಿ ರುಚಿಯ ಜೊತೆಗೆ ಆರೋಗ್ಯಕ್ಕೂ ಹೆಚ್ಚಿನ ಪ್ರಾಶಸ್ತ್ಯ. ಆರೋಗ್ಯಕ್ಕೆ ಒಳ್ಳೆಯದು ಅಂತ ಅನ್ನಿಸಿದ ಪದಾರ್ಥಗಳನ್ನು ಅಡುಗೆಯಲ್ಲಿ ಜಾಸ್ತಿ ಜಾಸ್ತಿ ಬಳಸುತ್ತಾರೆ. ರಾಗಿ ಮುದ್ದೆ, ರಾಗಿ ರೊಟ್ಟಿ, ಅಂಬಲಿ ಮಾಡಿದರೆ ಮನೆಮಂದಿಗೆ ಇಷ್ಟವಾಗುವುದಿಲ್ಲ ಅಂತ, ರಾಗಿಯಿಂದ ಹೊಸ ಬಗೆಯ ಉಪ್ಪಿಟ್ಟು ಮಾಡಿ ಕೊಡುತ್ತಿದ್ದರು. ಫ‌ಟಾಫ‌ಟ್‌ ಅಂತ ತಯಾರಾಗುವ ಈ ಉಪ್ಪಿಟ್ಟು, ಸಂಜೆಯ ಸ್ನ್ಯಾಕ್ಸ್‌ಗೆ ಹೇಳಿ ಮಾಡಿಸಿದ್ದು. ಇದು ಬಾಯಿರುಚಿಯನ್ನು ತಣಿಸುವುದರ ಜೊತೆಗೆ ಆರೋಗ್ಯವನ್ನೂ ಹೆಚ್ಚಿಸುತ್ತದೆ. ಅದರ ರೆಸಿಪಿ ಇಲ್ಲಿದೆ.  

ಬೇಕಾಗುವ ಪದಾರ್ಥ: ರಾಗಿಹಿಟ್ಟು- 1 ಕಪ್‌, ಮಜ್ಜಿಗೆ- 1/2 ಕಪ್‌, ಒಗ್ಗರಣೆಗೆ- ಎಣ್ಣೆ, ಸಾಸಿವೆ, ಕರಿಬೇವಿನ ಸೊಪ್ಪು, ಕಡಲೆಬೇಳೆ, ಉದ್ದಿನಬೇಳೆ, ಕಡಲೆಬೀಜ, ಈರುಳ್ಳಿ-1, ಮೆಣಸಿನಕಾಯಿ, ತೆಂಗಿನತುರಿ, ಲಿಂಬೆರಸ, ಕೊತ್ತಂಬರಿ ಸೊಪ್ಪು.

ಮಾಡುವ ವಿಧಾನ: ಒಂದು ಕಪ್‌ ರಾಗಿಹಿಟ್ಟನ್ನು ಅರ್ಧ ಕಪ್‌ ಮಜ್ಜಿಗೆಯ (ರುಚಿಗೆ ತಕ್ಕಷ್ಟು ಉಪ್ಪನ್ನು ಮಜ್ಜಿಗೆಗೇ ಬೆರೆಸಿ) ಜೊತೆ ಸೇರಿಸಿ, ಪುಡಿ ಪುಡಿಯಾಗಿ ಇರುವಂತೆ ಕಲಸಿಟ್ಟುಕೊಳ್ಳಿ. ಬಾಣಲೆಗೆ ಎಣ್ಣೆ, ಸಾಸಿವೆ, ಕಡಲೆಬೇಳೆ, ಕಡಲೆಬೀಜ, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಕೊಡಿ. ಅದಕ್ಕೆ ಹೆಚ್ಚಿದ ಈರುಳ್ಳಿ ಸೇರಿಸಿ. ನಂತರ ಒಗ್ಗರಣೆಗೆ, ಮಜ್ಜಿಗೆಯಲ್ಲಿ ಸೇರಿಸಿದ ರಾಗಿಹಿಟ್ಟನ್ನು ಬೆರೆಸಿ. ಸಣ್ಣ ಉರಿಯಲ್ಲಿ ಐದು ನಿಮಿಷ ಫ್ರೈ ಮಾಡಿ. ನಂತರ ಅದಕ್ಕೆ ತೆಂಗಿನ ತುರಿ, ಲಿಂಬೆಹುಳಿ, ಕೊತ್ತಂಬರಿ ಸೊಪ್ಪು ಸೇರಿಸಿದರೆ ಪೌಷ್ಟಿಕ ರಾಗಿ ಉಪ್ಪಿಟ್ಟು ಸಿದ್ಧ. 

ಕೋಮಲ, ಬೆಂಗಳೂರು
ಫೋಟೊ: ಲಕ್ಷ್ಮಿ

 

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.