ರಾಗಿ ಉಪ್ಪಿಟ್ಟು


Team Udayavani, Jun 13, 2018, 6:00 AM IST

z-7.jpg

ನನ್ನಮ್ಮನ ಅಡುಗೆಯಲ್ಲಿ ರುಚಿಯ ಜೊತೆಗೆ ಆರೋಗ್ಯಕ್ಕೂ ಹೆಚ್ಚಿನ ಪ್ರಾಶಸ್ತ್ಯ. ಆರೋಗ್ಯಕ್ಕೆ ಒಳ್ಳೆಯದು ಅಂತ ಅನ್ನಿಸಿದ ಪದಾರ್ಥಗಳನ್ನು ಅಡುಗೆಯಲ್ಲಿ ಜಾಸ್ತಿ ಜಾಸ್ತಿ ಬಳಸುತ್ತಾರೆ. ರಾಗಿ ಮುದ್ದೆ, ರಾಗಿ ರೊಟ್ಟಿ, ಅಂಬಲಿ ಮಾಡಿದರೆ ಮನೆಮಂದಿಗೆ ಇಷ್ಟವಾಗುವುದಿಲ್ಲ ಅಂತ, ರಾಗಿಯಿಂದ ಹೊಸ ಬಗೆಯ ಉಪ್ಪಿಟ್ಟು ಮಾಡಿ ಕೊಡುತ್ತಿದ್ದರು. ಫ‌ಟಾಫ‌ಟ್‌ ಅಂತ ತಯಾರಾಗುವ ಈ ಉಪ್ಪಿಟ್ಟು, ಸಂಜೆಯ ಸ್ನ್ಯಾಕ್ಸ್‌ಗೆ ಹೇಳಿ ಮಾಡಿಸಿದ್ದು. ಇದು ಬಾಯಿರುಚಿಯನ್ನು ತಣಿಸುವುದರ ಜೊತೆಗೆ ಆರೋಗ್ಯವನ್ನೂ ಹೆಚ್ಚಿಸುತ್ತದೆ. ಅದರ ರೆಸಿಪಿ ಇಲ್ಲಿದೆ.  

ಬೇಕಾಗುವ ಪದಾರ್ಥ: ರಾಗಿಹಿಟ್ಟು- 1 ಕಪ್‌, ಮಜ್ಜಿಗೆ- 1/2 ಕಪ್‌, ಒಗ್ಗರಣೆಗೆ- ಎಣ್ಣೆ, ಸಾಸಿವೆ, ಕರಿಬೇವಿನ ಸೊಪ್ಪು, ಕಡಲೆಬೇಳೆ, ಉದ್ದಿನಬೇಳೆ, ಕಡಲೆಬೀಜ, ಈರುಳ್ಳಿ-1, ಮೆಣಸಿನಕಾಯಿ, ತೆಂಗಿನತುರಿ, ಲಿಂಬೆರಸ, ಕೊತ್ತಂಬರಿ ಸೊಪ್ಪು.

ಮಾಡುವ ವಿಧಾನ: ಒಂದು ಕಪ್‌ ರಾಗಿಹಿಟ್ಟನ್ನು ಅರ್ಧ ಕಪ್‌ ಮಜ್ಜಿಗೆಯ (ರುಚಿಗೆ ತಕ್ಕಷ್ಟು ಉಪ್ಪನ್ನು ಮಜ್ಜಿಗೆಗೇ ಬೆರೆಸಿ) ಜೊತೆ ಸೇರಿಸಿ, ಪುಡಿ ಪುಡಿಯಾಗಿ ಇರುವಂತೆ ಕಲಸಿಟ್ಟುಕೊಳ್ಳಿ. ಬಾಣಲೆಗೆ ಎಣ್ಣೆ, ಸಾಸಿವೆ, ಕಡಲೆಬೇಳೆ, ಕಡಲೆಬೀಜ, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಕೊಡಿ. ಅದಕ್ಕೆ ಹೆಚ್ಚಿದ ಈರುಳ್ಳಿ ಸೇರಿಸಿ. ನಂತರ ಒಗ್ಗರಣೆಗೆ, ಮಜ್ಜಿಗೆಯಲ್ಲಿ ಸೇರಿಸಿದ ರಾಗಿಹಿಟ್ಟನ್ನು ಬೆರೆಸಿ. ಸಣ್ಣ ಉರಿಯಲ್ಲಿ ಐದು ನಿಮಿಷ ಫ್ರೈ ಮಾಡಿ. ನಂತರ ಅದಕ್ಕೆ ತೆಂಗಿನ ತುರಿ, ಲಿಂಬೆಹುಳಿ, ಕೊತ್ತಂಬರಿ ಸೊಪ್ಪು ಸೇರಿಸಿದರೆ ಪೌಷ್ಟಿಕ ರಾಗಿ ಉಪ್ಪಿಟ್ಟು ಸಿದ್ಧ. 

ಕೋಮಲ, ಬೆಂಗಳೂರು
ಫೋಟೊ: ಲಕ್ಷ್ಮಿ

 

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.