ತಿರಂಗಾ ತಿಂಡಿಗಳು: ಅಡುಗೆ ಮನೆಯಲ್ಲಿ ಸ್ವಾತಂತ್ರ್ಯ


Team Udayavani, Aug 15, 2018, 6:00 AM IST

x-6.jpg

ಇವತ್ತು ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಡಗರ. ಎಲ್ಲೆಲ್ಲೂ ತ್ರಿವರ್ಣದ ಪಟಪಟ. ಹೊರಗೆ ಕಾಣುವಂಥ ಸಂಭ್ರಮವನ್ನೇ ಅಡುಗೆ ಮನೆಯಲ್ಲೂ ಕಾಣುವಂತಾದರೆ ಎಷ್ಟೊಂದು ಚೆಂದ ಅಲ್ಲವೆ? ನಮ್ಮ ತಿಂಡಿ-ಉಪಾಹಾರದಲ್ಲಿ ತ್ರಿವರ್ಣ ಮೂಡಿದರೆ… ಇಲ್ಲಿವೆ ನೋಡಿ ಒಂದಿಷ್ಟು ಸ್ಯಾಂಪಲ್‌ಗ‌ಳು…

1.ಚಪಾತಿ ರೋಲ್‌
ಬೇಕಾಗುವ ಪದಾರ್ಥ: ಎಣ್ಣೆ-ಉಪ್ಪು ಹಾಕಿ ಕಲಸಿದ ಚಪಾತಿ ಹಿಟ್ಟು, ದಪ್ಪನಾಗಿ ತುರಿದ ಕ್ಯಾರೆಟ್‌-1 ಕಪ್‌, ಉದ್ದುದ್ದ ತುಂಡು ಮಾಡಿದ ಬೀ®Õ…-1 ಕಪ್‌, ಎಲೆಕೋಸು-1 ಕಪ್‌, ಉದ್ದ ಹೆಚ್ಚಿದ ದೊಣ್ಣೆ ಮೆಣಸಿನಕಾಯಿ-1 ಕಪ್‌, ಮೆಣಸಿನ ಪುಡಿ-1/2 ಚಮಚ, ಉಪ್ಪು, ಗರಂ ಮಸಾಲ- 1/4 ಚಮಚ.

ಮಾಡುವ ವಿಧಾನ: ಬಾಣಲೆಯಲ್ಲಿ ಸ್ವಲ್ಪಎಣ್ಣೆ ಹಾಕಿ ಎಲ್ಲ ತರಕಾರಿಗಳನ್ನು ಗರಿಗರಿಯಾಗಿ ಹುರಿಯಿರಿ. ಅದಕ್ಕೆ ಗರಂ ಮಸಾಲ ಸೇರಿಸಿ. ನಂತರ ಚಪಾತಿ ತಯಾರಿಸಿ. ಅದರೊಳಗೆ ತರಕಾರಿ ಮಿಶ್ರಣವನ್ನಿಟ್ಟು ರೋಲ್‌ ಮಾಡಿ, ಮಧ್ಯೆ ಕಟ್‌ ಮಾಡಿದರೆ ತಿರಂಗ ರೋಲ್‌ ರೆಡಿ.

ತ್ರಿವರ್ಣ ಪಾನೀಯ
ಬೇಕಾಗುವ ಪದಾರ್ಥ:
ಕೆಂಪು ಕಲ್ಲು ಸಕ್ಕರೆ-ಲಿಂಬೆ ಹಣ್ಣಿನ ಗಾತ್ರ, ಕಾಳುಮೆಣಸಿನ ಪುಡಿ-1/4ಚಮಚ, ಲಿಂಬೆ ಹಣ್ಣು-1, ಪುದೀನ ಸೊಪ್ಪು, ಸಕ್ಕರೆ-3 ಚಮಚ, ಹುರಿದ ಎಳ್ಳು-1ಚಮಚ, ಬೆಲ್ಲ-2ಚಮಚ, ಏಲಕ್ಕಿ ಪುಡಿ ಸ್ವಲ್ಪ.

ಮಾಡುವ ವಿಧಾನ: ಒಂದು ಲೋಟ ನೀರಿನಲ್ಲಿ ಕೆಂಪು ಕಲ್ಲುಸಕ್ಕರೆ ಕರಗಿಸಿ, ಅದಕ್ಕೆ ಕಾಳುಮೆಣಸಿನ ಪುಡಿ, ಲಿಂಬೆ ರಸ ಸೇರಿಸಿ. ಒಂದು ಲೋಟ ನೀರು, ಪುದೀನಾ ಸೊಪ್ಪು, ಸಕ್ಕರೆ, ಲಿಂಬೆ ರಸ ಸೇರಿಸಿ ಮಿಕ್ಸಿಯಲ್ಲಿ ರುಬ್ಬಿ ಹಸಿರು ಬಣ್ಣದ ಶರಬತ್ತು ತಯಾರಿಸಿ. ಹುರಿದ ಎಳ್ಳು, ಬೆಲ್ಲ, ಏಲಕ್ಕಿ ಪುಡಿ ಸೇರಿಸಿ ಮಿಕ್ಸಿಗೆ ಹಾಕಿ ನುಣ್ಣಗೆ ರುಬ್ಬಿ ಒಂದು ಲೋಟ ನೀರು ಸೇರಿಸಿದರೆ ತ್ರಿವರ್ಣದ ಪಾನೀಯ ಸಿದ್ಧ.

6.ಕಲರ್‌ಫ‌ುಲ್‌ ಸ್ಯಾಂಡ್‌ ವಿಚ್‌
ಬೇಕಾಗುವ ಪದಾರ್ಥ: ಬ್ರೆಡ್‌ ಪೀಸ್‌- 4, ಕ್ಯಾರೆಟ್‌- 2, ಒಣಮೆಣಸಿನಕಾಯಿ- 3, ಉಪ್ಪು, ಪುದೀನ ಸೊಪ್ಪು ಒಂದು ಹಿಡಿ, ಹಸಿ ಮೆಣಸಿನಕಾಯಿ- 2, ಕಾಯಿ ತುರಿ- 2 ಚಮಚ, ಲಿಂಬೆ ರಸ- 1ಚಮಚ, ತುರಿದ ಪನ್ನೀರು-2 ದೊಡ್ಡ ಚಮಚ.

ಮಾಡುವ ವಿಧಾನ: ಕ್ಯಾರೆಟ್‌ ಹಾಗೂ ಒಣಮೆಣಸಿನಕಾಯಿಯನ್ನು ಸ್ವಲ್ಪ ಹುರಿದು, ಕಾಯಿ ತುರಿ, ಉಪ್ಪು, ಲಿಂಬೆ ರಸ ಸೇರಿಸಿ ಗಟ್ಟಿಯಾಗಿ ರುಬ್ಬಿ. ಹಾಗೆಯೇ ಪುದೀನ, ಕಾಯಿತುರಿ, ಉಪ್ಪು, ಹಸಿ ಮೆಣಸಿನಕಾಯಿ, ಲಿಂಬೆ ರಸ ಬೆರೆಸಿ ಗಟ್ಟಿ ರುಬ್ಬಿ. ಬ್ರೆಡ್‌ ಪೀಸ್‌ನ ಕಂದು ಬಣ್ಣ ತೆಗೆಯಿರಿ. ನಂತರ ಒಂದು ತುಂಡಿನ ಮೇಲೆ ಹಸಿರು ಚಟ್ನಿ ದಪ್ಪನಾಗಿ ಸವರಿ, ಮತ್ತೂಂದು ತುಂಡು ಬ್ರೆಡ್‌ ಪೀಸ್‌ ಮೇಲೆ ತುರಿದ ಪನೀರ್‌ ಹರಡಿ, ಅದರ ಮೇಲೆ ಇನ್ನೊಂದು ಬ್ರೆಡ್‌ ಪೀಸ್‌ ಇಟ್ಟು ಕೇಸರಿ ಬಣ್ಣದ ಕ್ಯಾರೆಟ್‌ ಚಟ್ನಿ ದಪ್ಪನಾಗಿ ಸವರಿ, ಅದರ ಮೇಲೊಂದು ಬ್ರೆಡ್‌ ಪೀಸ್‌ ಇಟ್ಟು ಹಗುರವಾಗಿ ಒತ್ತಿ. ಚಾಕುವಿನಿಂದ ಕಟ್‌ ಮಾಡಿ, ಮಗ್ಗಲು ಬದಲಿಸಿ, ಬಣ್ಣ ಬಣ್ಣದ ಸ್ಯಾಂಡ್‌ವಿಚ್‌ ರೆಡಿ.

ಶಾರದಾ ಮೂರ್ತಿ, ಬೆಂಗಳೂರು

ಟಾಪ್ ನ್ಯೂಸ್

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.