ಮಗುವಿಗೆ ಬೇರೆಯವರು ಎದೆಹಾಲು ಉಣಿಸಬಹುದೇ?


Team Udayavani, Aug 29, 2018, 6:00 AM IST

s-3.jpg

ಮಗುವಿಗೆ ಎದೆಹಾಲಿಗಿಂತ ಬೇರೆ ಅಮೃತವಿಲ್ಲ. ಆರು ತಿಂಗಳಾಗುವವರೆಗೆ ಎದೆಹಾಲನ್ನು ಬಿಟ್ಟು ಬೇರೆ ಏನನ್ನೂ ಕೊಡಬೇಡಿ ಅನ್ನುತ್ತಾರೆ ವೈದ್ಯರು. ನವಜಾತ ಶಿಶುವಿನ ಲಾಲನೆ- ಪಾಲನೆಗೆ ಮಾರ್ಕೆಟ್‌ನಲ್ಲಿ ಏನೇ ವಸ್ತುಗಳು ಬಂದಿರಲಿ, ಹೊಟ್ಟೆಗೆ ಮಾತ್ರ ಎದೆಹಾಲೇ ಸೂಕ್ತ. ಆದರೆ, ಕೆಲವು ಸಂದರ್ಭಗಳಲ್ಲಿ ಮಗು, ತಾಯಿಯ ಎದೆಹಾಲಿನಿಂದ ವಂಚಿತವಾಗುತ್ತದೆ. ಹೆರಿಗೆಯಲ್ಲಿ ತಾಯಿ ತೀರಿಕೊಂಡರೆ, ತಾಯಿಗೆ ಸೋಂಕು ರೋಗವಿದ್ದರೆ ಅಥವಾ ಸೌಂದರ್ಯ ಹಾಳಾಗುತ್ತದೆ ಎಂದು ತಾಯಿಯೇ ಹಾಲುಣಿಸಲು ಹಿಂಜರಿದರೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಬದಲಿ ವ್ಯವಸ್ಥೆ ಎಂದರೆ ಏನು? ಹಸುವಿನ ಹಾಲು ಕೊಡುವುದಲ್ಲ, ತಾಯಿ ಹಾಲೇ ಆಗಬೇಕು. ಅಂದರೆ, ಮಿಲ್ಕ್ಬ್ಯಾಂಕ್‌ನ ನೆರವು ಪಡೆಯಬಹುದು ಅಥವಾ ಬೇರೊಬ್ಬ ತಾಯಿ, ಮಗುವಿಗೆ ಹಾಲುಣಿಸುವ ಮೂಲಕ ಹಸಿವು ಇಂಗಿಸಬಹುದು. ಆದರೆ, ತಾಯಿಯಲ್ಲದ ತಾಯಿಯ ಎದೆಹಾಲು ಮಗುವಿಗೆ ಎಷ್ಟು ಸುರಕ್ಷಕ ಎಂಬ ಪ್ರಶ್ನೆ ಮೂಡಿದಾಗ ಈ ಮೂರು ವಿಷಯಗಳ ಕುರಿತು ಗಮನ ಹರಿಸಬೇಕು. 

1.ಮಿಲ್ಕ್ಬ್ಯಾಂಕ್‌ನ ಹಾಲನ್ನು ಮಗುವಿಗೆ ನೀಡುವಾಗ, ಹಾಲಿನ ಗುಣಮಟ್ಟ ಮಹತ್ವದ್ದಾಗಿರುತ್ತದೆ. ಹಾಲನ್ನು ಶೇಖರಿಸುವಾಗ, ಸರಬರಾಜು ಮಾಡುವಾಗ ಚೂರು ಕಲಬೆರಕೆಯಾದರೂ ಅದು ಮಗುವಿನ ಪಾಲಿಗೆ ವಿಷವಾಗಿಬಿಡಬಹುದು. 

2.ತಾಯಿ ಸೇವಿಸುವ ಆಹಾರ ಎದೆಹಾಲಾಗಿ ಪರಿವರ್ತಿತವಾಗುತ್ತದೆ. ಹಾಲುಣ್ಣುವ ಮಕ್ಕಳಿರುವ ತಾಯಂದಿರು ತಮ್ಮ ಆಹಾರ, ಸೇವಿಸುವ ಔಷಧಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಆದರೆ, ನಿಮ್ಮ ಮಗುವಿಗೆ ಬೇರೊಂದು ತಾಯಿ ಎದೆಹಾಲು ನೀಡುವುದಾದರೆ, ಆಕೆಯ ಆಹಾರ, ಆರೋಗ್ಯದ ಬಗ್ಗೆ ನೂರಕ್ಕೆ ನೂರರಷ್ಟು ನಿಮಗೆ ತಿಳಿದಿರಬೇಕಾಗುತ್ತದೆ. 

3.ಕೆಲವು ಸೋಂಕು ರೋಗಗಳನ್ನು ಹರಡುವ ಬ್ಯಾಕ್ಟೀರಿಯಾಗಳು ಎದೆಹಾಲಿನ ಮೂಲಕ ಮಗುವಿನ ದೇಹ ಸೇರುವ ಅಪಾಯವಿರುತ್ತದೆ. ಎಚ್‌ಐವಿಪೀಡಿತ ತಾಯಿಯಿಂದ ಮಗುವಿಗೆ ರೋಗ ಪ್ರಸರಣವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆಯಾದರೂ, ಆ ಬಗ್ಗೆ ಇನ್ನೂ ಖಚಿತವಾಗಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ಹಾಲುಣಿಸುವ ತಾಯಿಗೆ ಯಾವುದಾದರೂ ರೋಗವಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಉತ್ತಮ. 

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.