ಮಗುವಿಗೆ ಬೇರೆಯವರು ಎದೆಹಾಲು ಉಣಿಸಬಹುದೇ?


Team Udayavani, Aug 29, 2018, 6:00 AM IST

s-3.jpg

ಮಗುವಿಗೆ ಎದೆಹಾಲಿಗಿಂತ ಬೇರೆ ಅಮೃತವಿಲ್ಲ. ಆರು ತಿಂಗಳಾಗುವವರೆಗೆ ಎದೆಹಾಲನ್ನು ಬಿಟ್ಟು ಬೇರೆ ಏನನ್ನೂ ಕೊಡಬೇಡಿ ಅನ್ನುತ್ತಾರೆ ವೈದ್ಯರು. ನವಜಾತ ಶಿಶುವಿನ ಲಾಲನೆ- ಪಾಲನೆಗೆ ಮಾರ್ಕೆಟ್‌ನಲ್ಲಿ ಏನೇ ವಸ್ತುಗಳು ಬಂದಿರಲಿ, ಹೊಟ್ಟೆಗೆ ಮಾತ್ರ ಎದೆಹಾಲೇ ಸೂಕ್ತ. ಆದರೆ, ಕೆಲವು ಸಂದರ್ಭಗಳಲ್ಲಿ ಮಗು, ತಾಯಿಯ ಎದೆಹಾಲಿನಿಂದ ವಂಚಿತವಾಗುತ್ತದೆ. ಹೆರಿಗೆಯಲ್ಲಿ ತಾಯಿ ತೀರಿಕೊಂಡರೆ, ತಾಯಿಗೆ ಸೋಂಕು ರೋಗವಿದ್ದರೆ ಅಥವಾ ಸೌಂದರ್ಯ ಹಾಳಾಗುತ್ತದೆ ಎಂದು ತಾಯಿಯೇ ಹಾಲುಣಿಸಲು ಹಿಂಜರಿದರೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಬದಲಿ ವ್ಯವಸ್ಥೆ ಎಂದರೆ ಏನು? ಹಸುವಿನ ಹಾಲು ಕೊಡುವುದಲ್ಲ, ತಾಯಿ ಹಾಲೇ ಆಗಬೇಕು. ಅಂದರೆ, ಮಿಲ್ಕ್ಬ್ಯಾಂಕ್‌ನ ನೆರವು ಪಡೆಯಬಹುದು ಅಥವಾ ಬೇರೊಬ್ಬ ತಾಯಿ, ಮಗುವಿಗೆ ಹಾಲುಣಿಸುವ ಮೂಲಕ ಹಸಿವು ಇಂಗಿಸಬಹುದು. ಆದರೆ, ತಾಯಿಯಲ್ಲದ ತಾಯಿಯ ಎದೆಹಾಲು ಮಗುವಿಗೆ ಎಷ್ಟು ಸುರಕ್ಷಕ ಎಂಬ ಪ್ರಶ್ನೆ ಮೂಡಿದಾಗ ಈ ಮೂರು ವಿಷಯಗಳ ಕುರಿತು ಗಮನ ಹರಿಸಬೇಕು. 

1.ಮಿಲ್ಕ್ಬ್ಯಾಂಕ್‌ನ ಹಾಲನ್ನು ಮಗುವಿಗೆ ನೀಡುವಾಗ, ಹಾಲಿನ ಗುಣಮಟ್ಟ ಮಹತ್ವದ್ದಾಗಿರುತ್ತದೆ. ಹಾಲನ್ನು ಶೇಖರಿಸುವಾಗ, ಸರಬರಾಜು ಮಾಡುವಾಗ ಚೂರು ಕಲಬೆರಕೆಯಾದರೂ ಅದು ಮಗುವಿನ ಪಾಲಿಗೆ ವಿಷವಾಗಿಬಿಡಬಹುದು. 

2.ತಾಯಿ ಸೇವಿಸುವ ಆಹಾರ ಎದೆಹಾಲಾಗಿ ಪರಿವರ್ತಿತವಾಗುತ್ತದೆ. ಹಾಲುಣ್ಣುವ ಮಕ್ಕಳಿರುವ ತಾಯಂದಿರು ತಮ್ಮ ಆಹಾರ, ಸೇವಿಸುವ ಔಷಧಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಆದರೆ, ನಿಮ್ಮ ಮಗುವಿಗೆ ಬೇರೊಂದು ತಾಯಿ ಎದೆಹಾಲು ನೀಡುವುದಾದರೆ, ಆಕೆಯ ಆಹಾರ, ಆರೋಗ್ಯದ ಬಗ್ಗೆ ನೂರಕ್ಕೆ ನೂರರಷ್ಟು ನಿಮಗೆ ತಿಳಿದಿರಬೇಕಾಗುತ್ತದೆ. 

3.ಕೆಲವು ಸೋಂಕು ರೋಗಗಳನ್ನು ಹರಡುವ ಬ್ಯಾಕ್ಟೀರಿಯಾಗಳು ಎದೆಹಾಲಿನ ಮೂಲಕ ಮಗುವಿನ ದೇಹ ಸೇರುವ ಅಪಾಯವಿರುತ್ತದೆ. ಎಚ್‌ಐವಿಪೀಡಿತ ತಾಯಿಯಿಂದ ಮಗುವಿಗೆ ರೋಗ ಪ್ರಸರಣವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆಯಾದರೂ, ಆ ಬಗ್ಗೆ ಇನ್ನೂ ಖಚಿತವಾಗಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ಹಾಲುಣಿಸುವ ತಾಯಿಗೆ ಯಾವುದಾದರೂ ರೋಗವಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಉತ್ತಮ. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.