ಕಣ್‌ಗಾವಲು: ಕಣ್ಣಿನ ಮೇಕಪ್‌… ವಹಿಸಬೇಕಾದ ಎಚ್ಚರ


Team Udayavani, Sep 5, 2018, 6:00 AM IST

2.jpg

ಕಾಡಿಗೆ, ಐ ಲೈನರ್‌, ಮಸ್ಕರಾ, ಐ ಶ್ಯಾಡೋ… ಇವು ಎಲ್ಲರ ಮೇಕಪ್‌ ಕಿಟ್‌ನಲ್ಲೂ ಇದ್ದೇ ಇರುತ್ತದೆ. ನಾನು ಮೇಕಪ್ಪೇ ಮಾಡಲ್ಲ ಅನ್ನುವವರೂ, ಕಣ್ಣನ್ನು ಖಾಲಿ ಬಿಡುವುದಿಲ್ಲ. ಕನ್ನಡಿ ಮುಂದೆ ಧ್ಯಾನಸ್ಥ ಸ್ಥಿತಿಯಲ್ಲಿ ನಿಂತು, ರೆಪ್ಪೆಗಳ ಮೇಲೆ ರೇಖೆ ಮೂಡಿಸಿಕೊಳ್ಳುತ್ತಾರೆ. ಕಣ್ಣಿನ ಮೇಕಪ್‌ಗ್ಷ್ಟೇ ಅಲ್ಲ, ಆರೋಗ್ಯದ ಬಗ್ಗೆಯೂ ಅಷ್ಟೇ ಕಾಳಜಿ ಬೇಕು. ಕಣ್ಣು ಅತಿ ಸೂಕ್ಷ್ಮ ಅಂಗವಾಗಿರುವುದರಿಂದ, ಮೇಕಪ್‌ ವಸ್ತುಗಳೇ ಕೆಲವೊಮ್ಮೆ ಮಾರಕವಾಗಬಹುದು. ಹಾಗಾಗಿ ಈ ಕೆಲವು ವಿಷಯಗಳ ಬಗ್ಗೆ ಎಚ್ಚರ ವಹಿಸಿ..

1. ಕಣ್ಣಿಗೆ ಮೇಕಪ್‌ ಮಾಡುವ ಮೊದಲು ಕೈಯನ್ನು ಸ್ವತ್ಛವಾಗಿ ತೊಳೆದುಕೊಳ್ಳಿ. 

2. ಹಾಸ್ಟೆಲ್‌ನಲ್ಲಿ, ಪಿಜಿಯಲ್ಲಿ ಇರುವ ಹುಡುಗಿಯರು ಮೇಕಪ್‌ ವಸ್ತುಗಳನ್ನು, ಡ್ರೆಸ್‌ಗಳನ್ನು ಗೆಳತಿಯರೊಂದಿಗೆ ಹಂಚಿಕೊಳ್ಳುವುದು ಸಾಮಾನ್ಯ. ಆದರೆ, ಕಣ್ಣಿನ ಮೇಕಪ್‌ ವಸ್ತುಗಳನ್ನು ಹಂಚಿಕೊಳ್ಳುವುದು ಬ್ಯಾಕ್ಟೀರಿಯಾಗಳನ್ನು ಹಂಚಿಕೊಂಡಷ್ಟೇ ಅಪಾಯಕಾರಿ. 

3. ಕಣ್ಣಿಗೆ ಸೋಂಕು ತಾಕಿದ್ದರೆ, ಕಣ್ಣು ಪದೇಪದೆ ಕೆಂಪಾಗುತ್ತಿದ್ದರೆ ಮೇಕಪ್‌ ಹಚ್ಚಿಕೊಳ್ಳುವುದನ್ನು ನಿಲ್ಲಿಸಿ. ಹಳೆಯ ಕಾಡಿಗೆ, ಐ ಲೈನರ್‌, ಮಸ್ಕರಾಗಳನ್ನು ಬದಲಿಸಿ.

4. ಐ ಮೇಕಪ್‌ ಡಬ್ಬಿಯನ್ನು ಬಾಯಿ ತೆರೆದಿಡಬಾರದು. ಅದು ಕಣ್ಣಿನ ಅಲರ್ಜಿ ಉಂಟು ಮಾಡುತ್ತದೆ. 

5. ಯಾವುದೇ ಮೇಕಪ್‌ ವಸ್ತುವನ್ನು ಒಂದು ವರ್ಷಕ್ಕಿಂತ ಹೆಚ್ಚು ಬಳಸುವುದು ಚರ್ಮ ಹಾಗೂ ಕಣ್ಣಿಗೆ ಒಳ್ಳೆಯದಲ್ಲ. 

– ಹರ್ಷಿತಾ ಕುಲಾಲ್‌ ಕಾವು

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.