ಕಣ್‌ಗಾವಲು: ಕಣ್ಣಿನ ಮೇಕಪ್‌… ವಹಿಸಬೇಕಾದ ಎಚ್ಚರ


Team Udayavani, Sep 5, 2018, 6:00 AM IST

2.jpg

ಕಾಡಿಗೆ, ಐ ಲೈನರ್‌, ಮಸ್ಕರಾ, ಐ ಶ್ಯಾಡೋ… ಇವು ಎಲ್ಲರ ಮೇಕಪ್‌ ಕಿಟ್‌ನಲ್ಲೂ ಇದ್ದೇ ಇರುತ್ತದೆ. ನಾನು ಮೇಕಪ್ಪೇ ಮಾಡಲ್ಲ ಅನ್ನುವವರೂ, ಕಣ್ಣನ್ನು ಖಾಲಿ ಬಿಡುವುದಿಲ್ಲ. ಕನ್ನಡಿ ಮುಂದೆ ಧ್ಯಾನಸ್ಥ ಸ್ಥಿತಿಯಲ್ಲಿ ನಿಂತು, ರೆಪ್ಪೆಗಳ ಮೇಲೆ ರೇಖೆ ಮೂಡಿಸಿಕೊಳ್ಳುತ್ತಾರೆ. ಕಣ್ಣಿನ ಮೇಕಪ್‌ಗ್ಷ್ಟೇ ಅಲ್ಲ, ಆರೋಗ್ಯದ ಬಗ್ಗೆಯೂ ಅಷ್ಟೇ ಕಾಳಜಿ ಬೇಕು. ಕಣ್ಣು ಅತಿ ಸೂಕ್ಷ್ಮ ಅಂಗವಾಗಿರುವುದರಿಂದ, ಮೇಕಪ್‌ ವಸ್ತುಗಳೇ ಕೆಲವೊಮ್ಮೆ ಮಾರಕವಾಗಬಹುದು. ಹಾಗಾಗಿ ಈ ಕೆಲವು ವಿಷಯಗಳ ಬಗ್ಗೆ ಎಚ್ಚರ ವಹಿಸಿ..

1. ಕಣ್ಣಿಗೆ ಮೇಕಪ್‌ ಮಾಡುವ ಮೊದಲು ಕೈಯನ್ನು ಸ್ವತ್ಛವಾಗಿ ತೊಳೆದುಕೊಳ್ಳಿ. 

2. ಹಾಸ್ಟೆಲ್‌ನಲ್ಲಿ, ಪಿಜಿಯಲ್ಲಿ ಇರುವ ಹುಡುಗಿಯರು ಮೇಕಪ್‌ ವಸ್ತುಗಳನ್ನು, ಡ್ರೆಸ್‌ಗಳನ್ನು ಗೆಳತಿಯರೊಂದಿಗೆ ಹಂಚಿಕೊಳ್ಳುವುದು ಸಾಮಾನ್ಯ. ಆದರೆ, ಕಣ್ಣಿನ ಮೇಕಪ್‌ ವಸ್ತುಗಳನ್ನು ಹಂಚಿಕೊಳ್ಳುವುದು ಬ್ಯಾಕ್ಟೀರಿಯಾಗಳನ್ನು ಹಂಚಿಕೊಂಡಷ್ಟೇ ಅಪಾಯಕಾರಿ. 

3. ಕಣ್ಣಿಗೆ ಸೋಂಕು ತಾಕಿದ್ದರೆ, ಕಣ್ಣು ಪದೇಪದೆ ಕೆಂಪಾಗುತ್ತಿದ್ದರೆ ಮೇಕಪ್‌ ಹಚ್ಚಿಕೊಳ್ಳುವುದನ್ನು ನಿಲ್ಲಿಸಿ. ಹಳೆಯ ಕಾಡಿಗೆ, ಐ ಲೈನರ್‌, ಮಸ್ಕರಾಗಳನ್ನು ಬದಲಿಸಿ.

4. ಐ ಮೇಕಪ್‌ ಡಬ್ಬಿಯನ್ನು ಬಾಯಿ ತೆರೆದಿಡಬಾರದು. ಅದು ಕಣ್ಣಿನ ಅಲರ್ಜಿ ಉಂಟು ಮಾಡುತ್ತದೆ. 

5. ಯಾವುದೇ ಮೇಕಪ್‌ ವಸ್ತುವನ್ನು ಒಂದು ವರ್ಷಕ್ಕಿಂತ ಹೆಚ್ಚು ಬಳಸುವುದು ಚರ್ಮ ಹಾಗೂ ಕಣ್ಣಿಗೆ ಒಳ್ಳೆಯದಲ್ಲ. 

– ಹರ್ಷಿತಾ ಕುಲಾಲ್‌ ಕಾವು

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.