ನಾರೀಕೇಳೆ


Team Udayavani, Sep 12, 2018, 6:00 AM IST

3.jpg

ಮನೆಯಿಂದ ದೂರ ಇರುವವರು ರಜೆ ಸಿಕ್ಕರೆ ಸಾಕು ಪಟಕ್ಕನೆ ಬಸ್ಸು ಹಿಡಿದು ಮನೆಗೆ ಓಡಿಬಿಡುತ್ತಾರೆ. ಆದರೆ ಹಬ್ಬ ಹರಿದಿನಗಳು ಬಂತೆಂದರೆ ರಜೆ ಇದ್ದರೂ ಭಾರದ ಹೆಜ್ಜೆಯೊಂದಿಗೆ ಮನೆಗೆ ಹೋಗುತ್ತಾರೆ. ಅದಕ್ಕೆ ಕಾರಣ ಕೊಬ್ಬರಿ ಎಣ್ಣೆ! ಗಂಡುಮಕ್ಕಳಂತೂ ಅಮ್ಮನ ಕೈಯಲ್ಲಿ ಕೊಬ್ಬರಿ ಎಣ್ಣೆ ಕಂಡ ತಕ್ಷಣ ಮಾರು ದೂರ ಓಡಿಬಿಡುತ್ತಾರೆ. ತಲೆಗೆ ತಂಪು, ಕೂದಲಿಗೆ ಒಳ್ಳೆಯದು ಎಂದೆಲ್ಲಾ ಗೊತ್ತಿದ್ದರೂ ಅದೇಕೋ ತಲೆ ತಟ್ಟಿಸಿಕೊಳ್ಳುವುದೆಂದರೆ ಇಂದಿಗೂ ಅನೇಕರಿಗೆ ವಜ್ಯ. ಕೊಬ್ಬರಿ ಎಣ್ಣೆಯ ಉಪಯೋಗ- ಕೇಶಕ್ಕೆ ಮತ್ತು ಅಡುಗೆ ಮನೆಗೆ ಮಾತ್ರವೇ ಸೀಮಿತವಾಗಿಲ್ಲ. ಅದರ ಇನ್ನೂ ಐದು ಬಹುಪಯೋಗಿ ಗುಣಗಳು ಇಲ್ಲಿವೆ ನೋಡಿ…

1.    ಚರ್ಮದ ಮಾಯಿಶ್ಚರೈಸರ್‌
ಕೊಬ್ಬರಿ ಎಣ್ಣೆಯಲ್ಲಿ ವಿಟಮಿನ್‌ ಇ ಅಧಿಕವಾಗಿರುವುದರಿಂದ ಚರ್ಮದ ಆರೋಗ್ಯಕ್ಕೆ ಒಳ್ಳೆಯದು. ಒಣ ಚರ್ಮದವರು ನಿಯಮಿತವಾಗಿ ಕೊಬ್ಬರಿ ಎಣ್ಣೆಯನ್ನು ಹಚ್ಚಿಕೊಂಡರೆ, ತ್ವಚೆ ಮೃದುವಾಗುತ್ತದೆ.

2.    ಮೇಕಪ್‌ ತೆಗೆಯಲು
ಭರತನಾಟ್ಯ ಪ್ರದರ್ಶನಕ್ಕೆ ಹಚ್ಚಿದ ಗಾಢ ಮೇಕಪ್‌ ಇರಲಿ, ಕಣ್ಣಿಗೆ ಹಚ್ಚಿದ ಮಸ್ಕಾರ ಇರಲಿ; ಒಂದೆರಡು ಹನಿ ಕೊಬ್ಬರಿ ಎಣ್ಣೆ ಹಾಕಿ ಮೆಲ್ಲಗೆ ಉಜ್ಜಿದರೆ ಸಾಕು. ಚರ್ಮಕ್ಕೆ ಚೂರೂ ಹಾನಿಯಾಗದಂತೆ ಮೇಕಪ್‌ ಅನ್ನು ಅಳಿಸಿ ಹಾಕುತ್ತದೆ. ದುಬಾರಿ ಮೇಕಪ್‌ ರಿಮೂವರ್‌ಗಳನ್ನು ಖರೀದಿಸುವುದೇ ಬೇಡ. 

3.    ಕೂದಲಿನ ಮಾಸ್ಕ್
ನಿಮ್ಮ ಸೊಂಪಾದ ಕಪ್ಪು ಕೂದಲಿನ ರಹಸ್ಯ ಏನೆಂದು ಅಮ್ಮ, ಅಜ್ಜಿ, ಅತ್ತೆಯನ್ನು ಕೇಳಿ ನೋಡಿ. ಅವರೆಲ್ಲ ಹೇಳುವ ಮಂತ್ರ ಕೊಬ್ಬರಿ ಎಣ್ಣೆ ಎಂದೇ! ವಾರಕ್ಕೆರಡು ಬಾರಿ ಕೂದಲಿನ ಬುಡಕ್ಕೆ ಕೊಬ್ಬರಿ ಎಣ್ಣೆ ಹಚ್ಚಿ, ಮಸಾಜ್‌ ಮಾಡಿ, 20-30 ನಿಮಿಷ ಬಿಟ್ಟು ಸ್ನಾನ ಮಾಡಿ.

4.    ಚರ್ಮಕ್ಕೆ ವಯಸ್ಸೇ ಆಗಲ್ಲ
ಚರ್ಮ ಸುಕ್ಕುಗಟ್ಟಿ, ಮುಖ ವಯಸ್ಸಾದಂತೆ ಕಾಣುವುದನ್ನು ತಡೆಯಲು ಕೊಬ್ಬರಿ ಎಣ್ಣೆ ಸಹಕಾರಿ. ಚರ್ಮದ ರಂಧ್ರದೊಳಕ್ಕೆ ಸೇರುವ ಎಣ್ಣೆ, ತ್ವಚೆಯನ್ನು ತೇವಗೊಳಿಸುವುದಷ್ಟೇ ಅಲ್ಲದೆ ಚರ್ಮಕ್ಕೆ ಹೊಳಪನ್ನು ನೀಡುತ್ತದೆ. ಮಾರುಕಟ್ಟೆಯಲ್ಲಿ ಸಿಗುವ ಬಹುತೇಕ ಸ್ಕಿನ್‌ಕೇರ್‌ ಕ್ರೀಂಗಳಲ್ಲಿ ಕೊಬ್ಬರಿಎಣ್ಣೆಯ ಅಂಶವಿರುತ್ತದೆ. 

5.    ಮೊಡವೆ ತಡೆಯಲು
ಹದಿಹರೆಯದವರನ್ನು ಕಾಡುವ ಮೊಡವೆ ಸಮಸ್ಯೆಗೂ ಕೊಬ್ಬರಿ ಎಣ್ಣೆ ಶಮನಕಾರಿ. ಆ್ಯಂಟಿ ಬ್ಯಾಕ್ಟೀರಿಯಾ ಗುಣ ಹೊಂದಿರುವ ಕೊಬ್ಬರಿ ಎಣ್ಣೆಯನ್ನು ಹಚ್ಚುವುದರಿಂದ ಮೊಡವೆ, ಮೊಡವೆ ಕಲೆ ಕಡಿಮೆಯಾಗುತ್ತದೆ. ಕಜ್ಜಿ, ತುರಿಕೆಯಂಥ ಚರ್ಮದ ಸಮಸ್ಯೆಗಳೂ ಕಾಡುವುದಿಲ್ಲ. 
 

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.