ಬೊಜ್ಜು ಬೇಡಾ…


Team Udayavani, Sep 19, 2018, 6:00 AM IST

x-2.jpg

ಬೊಜ್ಜು ಖಾಯಿಲೆಯೋ, ಸಮಸ್ಯೆಯೋ ಎಂಬ ಚರ್ಚೆ ನಡೆದೇ ಇದೆ. ಅದೇನೇ ಇದ್ದರೂ ಬೊಜ್ಜು ಮಂಡಿನೋವು, ಅಧಿಕ ರಕ್ತದೊತ್ತಡ, ಹೃದಯದ ಸಮಸ್ಯೆ, ಮಧುಮೇಹ ಮುಂತಾದ ಹಲವು ಸಮಸ್ಯೆಗಳಿಗೆ ಎಡೆ ಮಾಡಿಕೊಡುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ. ಮನುಷ್ಯ ತನ್ನ ಅನುಕೂಲಕ್ಕೆ, ಪ್ರಯಾಣಕ್ಕೆ ಹಲವು ಯಂತ್ರೋಪಕರಣಗಳನ್ನು ಅವಲಂಬಿಸಿದ್ದಾನೆ. ಇದರಿಂದ ದೇಹಕ್ಕೆ ಅಗತ್ಯ ವ್ಯಾಯಾಮ ಸಿಗುತ್ತಿಲ್ಲ. ಅಲ್ಲದೆ ಬದಲಾದ ಆಹಾರಪದ್ಧತಿಯೂ ಬೊಜ್ಜಿಗೆ ಕಾರಣವಾಗಿದೆ. 

ದೇಹಕ್ಕೆ ಅಗತ್ಯ ಇದ್ದಷ್ಟು ಆಹಾರಪೂರೈಕೆಯಾದ ಬಳಿಕ ಲೆಪ್ಟಿನ್‌ ಎಂಬ ಹಾರ್ಮೋನು ಇನ್ನು ಹೆಚ್ಚಿನ ಆಹಾರದ ಸೇವನೆ ಬೇಡ ಎಂದು ಮೆದುಳಿಗೆ ಸೂಚನೆಯನ್ನು ರವಾನಿಸುತ್ತದೆ. ಇದರಿಂದ ಹೊಟ್ಟೆ ತುಂಬಿದ ಅನುಭವ ನಮಗಾಗುತ್ತದೆ. ಆಗ ನಾವು ಆಹಾರದ ಸೇವನೆಯನ್ನು ನಿಲ್ಲಿಸುತ್ತೇವೆ. ಆದರೆ ಲೆಪ್ಟಿನ್‌ ಮೂಲಕ ಮಿದುಳಿಗೆ ಸಂದೇಶ ರವಾನೆಯಾಗದಿದ್ದಲ್ಲಿ ನಾವು ಅತ್ಯಧಿಕ ಆಹಾರ ಸೇವಿಸುತ್ತಾ ಹೋಗುತ್ತೇವೆ. 

ಬೊಜ್ಜಿನಿಂದ ಮುಕ್ತಿ ಪಡೆಯಲು ಇಲ್ಲಿನ ಸಲಹೆಗಳನ್ನು ಪಾಲಿಸಬಹುದು.
1. ಹೊಟ್ಟೆ ಬಿರಿಯುವಂತೆ ಆಹಾರ ಸೇವಿಸಬಾರದು.
2. ಅತಿಯಾದ ನಿದ್ರೆ ಮಾಡಬಾರದು. 
3. ಉಗುರು ಬೆಚ್ಚಗಿನ ನೀರಿಗೆ ಜೇನುತುಪ್ಪ ಬೆರೆಸಿ ಖಾಲಿ ಹೊಟ್ಟೆಗೆ ಕುಡಿಯಿರಿ ಇದರಿಂದ ಬೊಜ್ಜು ಕರಗುವುದು.
4. ಊಟ ಮಾಡುವುದಕ್ಕೆ ಮೊದಲು ಸುಮಾರು ಎರಡು ಚಮಚಗಳ ಜೇನುತುಪ್ಪವನ್ನು ಸೇವಿಸುವುದರಿಂದ ಬೊಜ್ಜು ಕರಗುವುದು. 
5. ಪ್ರತಿದಿನ ಬೆಳ್ಳುಳ್ಳಿಯ ಸೇವನೆಯಿಂದ ದೇಹದ ಕೊಬ್ಬನ್ನು ನಿವಾರಿಸಿಕೊಳ್ಳಬಹುದು. 
6. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಮೊಸರಿನ ಸೇವನೆ ಒಳ್ಳೆಯದು.
8. ರಾತ್ರಿಯ ಊಟಕ್ಕೆ ಅನ್ನ ಸೇವಿಸದೇ ಒಣ ಚಪಾತಿಯನ್ನು ಸೇವಿಸಿದರೆ ಒಳ್ಳೆಯದು. 
9. ಎಣ್ಣೆಯಲ್ಲಿ ಕರಿದ ತಿಂಡಿ ತಿನಿಸುಗಳಿಂದ ದೂರವಿರಿ.
10. ಸುಲಭವಾಗಿ ಜೀರ್ಣವಾಗುವ ಆಹಾರವನ್ನು ಸೇವಿಸಿ

ಹರ್ಷಿತಾ ಕುಲಾಲ್‌ ಕಾವು

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.