“ದಂತ’ದ ಗೊಂಬೆ


Team Udayavani, Sep 26, 2018, 6:00 AM IST

e-2.jpg

ಹಲ್ಲು ಫ‌ಳಫ‌ಳ ಅಂತಿದ್ರೆ, ಮುಖಕ್ಕೂ ಒಂದು ಹೊಳಪು. ಆದರೆ, ಮುಖದ ಕಾಂತಿಗೆ ನೀಡುವಷ್ಟು ಆದ್ಯತೆಯನ್ನು ನಾವು ದಂತಪಂಕ್ತಿಗೆ ನೀಡುವುದು ಬಹಳ ಕಡಿಮೆ. ನಿಮ್ಮ ಹಲ್ಲು ಸದಾ ಚಂದ್ರನ ತುಣುಕಿನಂತೆ ಬೆಳ್ಳಗಿರಲು ಮಾಡಬೇಕಾದ್ದೇನು?

1. ತುಸು ಬೆಚ್ಚನೆಯ ನೀರಿಗೆ ಒಂದು ಚಮಚ ಕೊಬ್ಬರಿ ಎಣ್ಣೆಯನ್ನು ಮಿಕ್ಸ್‌ ಮಾಡಿ, 3- 4 ಸಲ ಬಾಯಿ ಮುಕ್ಕಳಿಸಬೇಕು. ಇಲ್ಲವೇ ಒಂದೆರಡು ಹನಿ ಕೊಬ್ಬರಿ ಎಣ್ಣೆಯನ್ನು ಟೂತ್‌ಬ್ರಶ್‌ ಮೇಲೆ ಸಿಂಪಡಿಸಿ, ಚೆನ್ನಾಗಿ ಹಲ್ಲುಜ್ಜಬೇಕು. ಇದರಿಂದ ಹಲ್ಲುಗಳು ಶುಭ್ರತೆ ಹೊಂದುವುದಲ್ಲದೇ, ಕಾಂತಿಯನ್ನೂ ಪಡೆದುಕೊಳ್ಳುತ್ತವೆ.

2. ಸೇಬಿನಿಂದ ತಯಾರಿಸಿದಂಥ ವಿನೇಗರ್‌ಗೆ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವ ಶಕ್ತಿ ಇರುವುದರಿಂದ, ಹಲ್ಲುಗಳನ್ನು ಇದರಿಂದಲೂ ಸ್ವತ್ಛಗೊಳಿಸಬಹುದು. 5 ನಿಮಿಷದ ಬಳಿಕ ಬಾಯಿ ಮುಕ್ಕಳಿಸಿದರೆ, ದುರ್ವಾಸನೆ ದೂರವಾಗಿ, ಹಲ್ಲುಗಳು ಹೊಳಪು ಹೊಂದುತ್ತವೆ.

3. ಲಿಂಬೆಹಣ್ಣಿನ ಸಿಪ್ಪೆಗಿಂತ ಅತ್ಯುತ್ತಮ ಬ್ರಶ್‌ ಬೇಕೇ? ಸಿಪ್ಪೆಯಿಂದ ಹಲ್ಲನ್ನು ಸಂಪೂರ್ಣವಾಗಿ ಸ್ವತ್ಛಗೊಳಿಸಿ, 10 ನಿಮಿಷದ ನಂತರ ಬೆಚ್ಚಗಿನ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು. ನಿತ್ಯವೂ ಈ ಅಭ್ಯಾಸ ರೂಢಿಸಿಕೊಂಡರೆ, ಹಲ್ಲುಗಳು ಹುಣ್ಣಿಮೆಯ ಬೆಳಕನ್ನು ಸು#ರಿಸುತ್ತವೆ.

4. ತುಸು ನೀರಿನಲ್ಲಿ ಬೇಕಿಂಗ್‌ ಸೋಡಾವನ್ನು ಹಾಕಿ, ಪೇಸ್ಟ್‌ ಮಾಡಿ, ಅದನ್ನು ಟೂತ್‌ ಪೇಸ್ಟ್‌ನಂತೆಯೇ ಬಳಸಬೇಕು. ಹಲ್ಲಿನ ಕಾಂತಿಯನ್ನು ಹೆಚ್ಚಿಸಲು ಇದು ಕೂಡ ಒಂದು ಸರಳ ಮಾರ್ಗ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.