“ಮ್ಯಾಟೇ’ ಬಂಡವಾಳ


Team Udayavani, Nov 21, 2018, 6:00 AM IST

w-3.jpg

ಟೈಲರ್‌ ಅಂಗಡಿಯಲ್ಲಿ ವೇಸ್ಟ್‌ ಎಂದು ಉಳಿಯುವ ಬಟ್ಟೆ ತಂದು ಅದರಿಂದ ಮ್ಯಾಟ್‌ ತಯಾರಿಸುತ್ತಾರೆ ಸುಲೋಚನಾ…
ಕಾಲೊರೆಸುವ ಮ್ಯಾಟ್‌ನಲ್ಲೂ ಅಂದಚಂದ ನೋಡುತ್ತೇವೆ ನಾವು. ಮನೆಗೆ ಬರುವವರು, ಮ್ಯಾಟ್‌ಗಳ ಅಂದವನ್ನೂ ಮೆಚ್ಚಲೆಂದು ಬಯಸಿ, ಕಲಾತ್ಮಕತೆಗೆ ಒತ್ತು ನೀಡುತ್ತೇವೆ. ಅಂಥ ಚಂದದ ಕಾಲೊರೆಸು (ಮ್ಯಾಟ್‌)ಗಳನ್ನು ತಯಾರಿಸುವಲ್ಲಿ ನಿಪುಣರು ನೀರ್ಚಾಲುವಿನ ಗೃಹಿಣಿ ಸುಲೋಚನಾ.

 ವೈವಿಧ್ಯಮಯ ಮ್ಯಾಟ್‌ ಹೆಣೆಯುವಲ್ಲಿ ಪರಿಣತರಾಗಿರುವ ಇವರು, ಆ ಕಲೆಯನ್ನು ಇತರೆ ಗೃಹಿಣಿಯರಿಗೂ ಕಲಿಸಿ, ಅವರ ಆದಾಯ ಗಳಿಕೆಗೆ ನೆರವಾಗುತ್ತಿದ್ದಾರೆ. ಮ್ಯಾಟ್‌ ತಯಾರಿಕೆಗೆ ಸುಲೋಚನಾ ಹಳೆಯ ಸೀರೆಗಳನ್ನು ಬಳಸುವುದಿಲ್ಲ. ದರ್ಜಿಗಳ ಅಂಗಡಿಯಲ್ಲಿ ಕತ್ತರಿಸಿ ಎಸೆಯುವ ಬಟ್ಟೆಯನ್ನು ತಂದು, ಅದನ್ನು ಬೇಕಾದ ಅಳತೆಗೆ ಕತ್ತರಿಸಿ, ಬೇರೆ ಬೇರೆ ಬಣ್ಣದ ಚೂರುಗಳನ್ನು ಜೋಡಿಸಿ ಮ್ಯಾಟ್‌ ಹೆಣೆಯುತ್ತಾರೆ.

ಸುಲೋಚನಾರ ಬಳಿ, ಎರಡು ಅಡಿ ಉದ್ದ, ಒಂದಡಿ ಅಗಲದ ವಿಶಿಷ್ಟ ಚೌಕಟ್ಟು ಇದೆ. ಪೈಪುಗಳನ್ನು ಬಳಸಿ ಚೌಕಟ್ಟನ್ನು ಅವರೇ ತಯಾರಿಸಿದ್ದಾರೆ. ಅದರ ಸಹಾಯದಿಂದ ಚೌಕಾಕೃತಿಯ ಮ್ಯಾಟ್‌ಗಳನ್ನು ತಯಾರಿಸುತ್ತಾರೆ. ಮನೆಯ ಎಲ್ಲ ಕೆಲಸಗಳ ಜೊತೆಗೆ, ದಿನಕ್ಕೆ ಒಂದು ಮ್ಯಾಟ್‌ ತಯಾರಿಸಬಹುದು. ಎಷ್ಟು ತಯಾರಿಸಿದರೂ ಪೇಟೆಯ ಫ್ಯಾನ್ಸಿ ಅಂಗಡಿಗಳಲ್ಲಿ ಬೇಡಿಕೆಯಿದೆ. 

ಸಣ್ಣ ವಯಸ್ಸಿಗೇ ಮದುವೆ
ಸುಲೋಚನಾ, ಕಾಸರಗೋಡಿನ ನೀರ್ಚಾಲುವಿನ ಶಿಕ್ಷಕ ಈಶ್ವರ ಭಟ್ಟರನ್ನು ಮದುವೆಯಾದಾಗ ಒಂಬತ್ತನೆಯ ತರಗತಿ ಮುಗಿಸಿದ್ದರಷ್ಟೆ. ಆದರೆ, ಅವರು ಅಡುಗೆಮನೆಗೆ ಸೀಮಿತರಾಗಿ ಉಳಿಯಲಿಲ್ಲ. ಅವರಿವರನ್ನು ನೋಡಿ ಬಟ್ಟೆ ಹೊಲಿಯುವುದನ್ನು ಕಲಿತು, ಹೊಲಿಗೆ ಯಂತ್ರ ತಂದು ಸಂಪಾದನೆಗೆ ತೊಡಗಿದರು. ನೈಟಿ, ರವಿಕೆ, ಚೂಡಿದಾರವನ್ನಷ್ಟೇ ಅಲ್ಲ, ವಯರಿನ ಚೀಲ, ವ್ಯಾನಿಟಿ ಬ್ಯಾಗ್‌ಗಳನ್ನೂ ಹೊಲೆಯುತ್ತಾರೆ. 

ನನ್ನ ಬಗ್ಗೆ ಹೆಮ್ಮೆ ಇದೆ…
ಹತ್ತು ವರ್ಷಗಳಲ್ಲಿ 3.5 ಲಕ್ಷ ರೂ. ಉಳಿತಾಯ ಮಾಡಿದ್ದ ಇವರು ಆ ಹಣವನ್ನು, ಬ್ಯಾಂಕ್‌ ಸಾಲ ಮಾಡದೆ ಮನೆ ನಿರ್ಮಿಸಲು ಬಳಸಿದರಂತೆ. ಸ್ವಂತ ಸೂರಿಗೆ ನೆರವಾದ ತನ್ನ ದುಡಿಮೆಯ ಬಗ್ಗೆ ಹೆಮ್ಮೆ ಇದೆ ಅಂತಾರೆ ಸುಲೋಚನ. ಮ್ಯಾಟ್‌ ತಯಾರಿಕೆ ಕಲಿಯಲು ಆಸಕ್ತಿ ಇದ್ದವರು ಇವರನ್ನು (7012355875) ಸಂಪರ್ಕಿಸಬಹುದು. 

ಪ. ರಾಮಕೃಷ್ಣ ಶಾಸ್ತ್ರಿ

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.