ಟೊಮೆಟೊ ಕೀ ಬಾತ್‌


Team Udayavani, Dec 5, 2018, 6:00 AM IST

d-8.jpg

ವರ್ಷ ಪೂರ್ತಿ ಅಡುಗೆಮನೆಯಲ್ಲಿ ಇರುವ, ಎಲ್ಲ ಹೆಂಗಳೆಯರ ಅಚ್ಚುಮೆಚ್ಚಿನ ತರಕಾರಿ ಟೊಮೆಟೊ. ಹಣ್ಣಿನಂತೆ ಕೆಂಪಾಗಿ ಇರುವ ಈ ತರಕಾರಿಯನ್ನು ಹಸಿಯಾಗಿ ಸೇವಿಸಿದರೂ ದೇಹಕ್ಕೆ ಒಳ್ಳೆಯದು. ಕ್ಯಾಲ್ಸಿಯಂ, ಪೊಟ್ಯಾಷಿಯಂ, ಮೆಗ್ನೇಷಿಯಂ ಮುಂತಾದ ಲವಣಗಳನ್ನು, ಬಿ. 1, ಬಿ. 2, ಸಿ, ಎ ಮುಂತಾದ ವಿಟಮಿನ್‌ಗಳನ್ನು ಹೇರಳವಾಗಿ ಹೊಂದಿರುವ ಟೊಮೆಟೊ, ಉತ್ತಮ ಸೌಂದರ್ಯವರ್ಧಕವೂ ಹೌದು. 

•    ಚೆನ್ನಾಗಿ ಹಣ್ಣಾದ ಟೊಮೆಟೊವನ್ನು ಅರ್ಧಕ್ಕೆ ಕತ್ತರಿಸಿ, ಅದರಿಂದ ಮುಖಕ್ಕೆ ಮಸಾಜ್‌ ಮಾಡಿದರೆ, ತ್ವಚೆ ಕೋಮಲವಾಗಿ, ಮುಖದ ಕಾಂತಿ ಹೆಚ್ಚುತ್ತದೆ.

•    ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಇಡೀ ಟೊಮೆಟೊ ಹಣ್ಣನ್ನು ಸೇವಿಸಿದರೆ ತೂಕ ಕಡಿಮೆಯಾಗುತ್ತದೆ. 

•     ಟೊಮೆಟೊ ಹಣ್ಣಿನ ರಸಕ್ಕೆ ಜೇನುತುಪ್ಪ ಬೆರೆಸಿ ಮುಖಕ್ಕೆ ಲೇಪಿಸಿದರೆ ಚರ್ಮದ ಕಪ್ಪು ಕಲೆಗಳು ಮಾಯವಾಗುತ್ತವೆ. 

•     ಟೊಮೆಟೊ ಹಣ್ಣನ್ನು ಉರುಟಾಗಿ ಕತ್ತರಿಸಿ, ಕಣ್ಣಿನ ಮೇಲೆ ಅರ್ಧ ಗಂಟೆ ಇಟ್ಟುಕೊಂಡರೆ ಕಣ್ಣುರಿ ಕಡಿಮೆಯಾಗುತ್ತದೆ ಹಾಗೂ ಸುತ್ತಲಿನ ಕಪ್ಪು ವರ್ತುಲ ನಿವಾರಣೆಯಾಗುತ್ತದೆ. 

•    ಚಳಿಗಾಲದಲ್ಲಿ ಕಾಲು ಒಡೆದು, ಬಿರುಕು ಬಿಟ್ಟಿದ್ದರೆ, ಉಪ್ಪು ಬೆರೆಸಿದ ನೀರಲ್ಲಿ ಹತ್ತು ನಿಮಿಷ ಕಾಲನ್ನಿಟ್ಟು, ನಂತರ ಟೊಮೆಟೊ ರಸ, ಅರಿಶಿನ ಹಾಗೂ ಕೊಬ್ಬರಿ ಎಣ್ಣೆ ಲೇಪಿಸಿ ತಿಕ್ಕಬೇಕು. 

•    ಹಸಿ ಟೊಮೆಟೊ ಸೇವನೆಯಿಂದ, ದೇಹದಲ್ಲಿ ವಿಟಮಿನ್‌ ಸಿ ಹೆಚ್ಚಾಗಿ, ಚಳಿಗಾಲದಲ್ಲಿ ತುಟಿ ಒಡೆಯುವುದಿಲ್ಲ.

•    ಬೇಸಿಗೆಯಲ್ಲಿ ಟೊಮೆಟೊ ರಸ ಹಾಗೂ ಮೊಸರನ್ನು ಒಟ್ಟಿಗೆ ಸೇರಿಸಿ, ಸೇವಿಸಿದರೆ ಚರ್ಮದ ಆರೋಗ್ಯ ಹೆಚ್ಚುತ್ತದೆ. 

•    ಟೊಮೆಟೊವನ್ನು ಬೇಯಿಸಿ, ಕಿವುಚಿ, ಅದಕ್ಕೆ ತುಳಸಿ ರಸ ಹಾಗೂ ಪನ್ನೀರು ಸೇರಿಸಿ ಮುಖಕ್ಕೆ ಲೇಪಿಸಿದರೆ ಸೌಂದರ್ಯ ಹೆಚ್ಚುತ್ತದೆ. 

ಹರ್ಷಿತಾ ಕುಲಾಲ… ಕಾವು

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.