ಟೊಮೆಟೊ ಕೀ ಬಾತ್‌


Team Udayavani, Dec 5, 2018, 6:00 AM IST

d-8.jpg

ವರ್ಷ ಪೂರ್ತಿ ಅಡುಗೆಮನೆಯಲ್ಲಿ ಇರುವ, ಎಲ್ಲ ಹೆಂಗಳೆಯರ ಅಚ್ಚುಮೆಚ್ಚಿನ ತರಕಾರಿ ಟೊಮೆಟೊ. ಹಣ್ಣಿನಂತೆ ಕೆಂಪಾಗಿ ಇರುವ ಈ ತರಕಾರಿಯನ್ನು ಹಸಿಯಾಗಿ ಸೇವಿಸಿದರೂ ದೇಹಕ್ಕೆ ಒಳ್ಳೆಯದು. ಕ್ಯಾಲ್ಸಿಯಂ, ಪೊಟ್ಯಾಷಿಯಂ, ಮೆಗ್ನೇಷಿಯಂ ಮುಂತಾದ ಲವಣಗಳನ್ನು, ಬಿ. 1, ಬಿ. 2, ಸಿ, ಎ ಮುಂತಾದ ವಿಟಮಿನ್‌ಗಳನ್ನು ಹೇರಳವಾಗಿ ಹೊಂದಿರುವ ಟೊಮೆಟೊ, ಉತ್ತಮ ಸೌಂದರ್ಯವರ್ಧಕವೂ ಹೌದು. 

•    ಚೆನ್ನಾಗಿ ಹಣ್ಣಾದ ಟೊಮೆಟೊವನ್ನು ಅರ್ಧಕ್ಕೆ ಕತ್ತರಿಸಿ, ಅದರಿಂದ ಮುಖಕ್ಕೆ ಮಸಾಜ್‌ ಮಾಡಿದರೆ, ತ್ವಚೆ ಕೋಮಲವಾಗಿ, ಮುಖದ ಕಾಂತಿ ಹೆಚ್ಚುತ್ತದೆ.

•    ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಇಡೀ ಟೊಮೆಟೊ ಹಣ್ಣನ್ನು ಸೇವಿಸಿದರೆ ತೂಕ ಕಡಿಮೆಯಾಗುತ್ತದೆ. 

•     ಟೊಮೆಟೊ ಹಣ್ಣಿನ ರಸಕ್ಕೆ ಜೇನುತುಪ್ಪ ಬೆರೆಸಿ ಮುಖಕ್ಕೆ ಲೇಪಿಸಿದರೆ ಚರ್ಮದ ಕಪ್ಪು ಕಲೆಗಳು ಮಾಯವಾಗುತ್ತವೆ. 

•     ಟೊಮೆಟೊ ಹಣ್ಣನ್ನು ಉರುಟಾಗಿ ಕತ್ತರಿಸಿ, ಕಣ್ಣಿನ ಮೇಲೆ ಅರ್ಧ ಗಂಟೆ ಇಟ್ಟುಕೊಂಡರೆ ಕಣ್ಣುರಿ ಕಡಿಮೆಯಾಗುತ್ತದೆ ಹಾಗೂ ಸುತ್ತಲಿನ ಕಪ್ಪು ವರ್ತುಲ ನಿವಾರಣೆಯಾಗುತ್ತದೆ. 

•    ಚಳಿಗಾಲದಲ್ಲಿ ಕಾಲು ಒಡೆದು, ಬಿರುಕು ಬಿಟ್ಟಿದ್ದರೆ, ಉಪ್ಪು ಬೆರೆಸಿದ ನೀರಲ್ಲಿ ಹತ್ತು ನಿಮಿಷ ಕಾಲನ್ನಿಟ್ಟು, ನಂತರ ಟೊಮೆಟೊ ರಸ, ಅರಿಶಿನ ಹಾಗೂ ಕೊಬ್ಬರಿ ಎಣ್ಣೆ ಲೇಪಿಸಿ ತಿಕ್ಕಬೇಕು. 

•    ಹಸಿ ಟೊಮೆಟೊ ಸೇವನೆಯಿಂದ, ದೇಹದಲ್ಲಿ ವಿಟಮಿನ್‌ ಸಿ ಹೆಚ್ಚಾಗಿ, ಚಳಿಗಾಲದಲ್ಲಿ ತುಟಿ ಒಡೆಯುವುದಿಲ್ಲ.

•    ಬೇಸಿಗೆಯಲ್ಲಿ ಟೊಮೆಟೊ ರಸ ಹಾಗೂ ಮೊಸರನ್ನು ಒಟ್ಟಿಗೆ ಸೇರಿಸಿ, ಸೇವಿಸಿದರೆ ಚರ್ಮದ ಆರೋಗ್ಯ ಹೆಚ್ಚುತ್ತದೆ. 

•    ಟೊಮೆಟೊವನ್ನು ಬೇಯಿಸಿ, ಕಿವುಚಿ, ಅದಕ್ಕೆ ತುಳಸಿ ರಸ ಹಾಗೂ ಪನ್ನೀರು ಸೇರಿಸಿ ಮುಖಕ್ಕೆ ಲೇಪಿಸಿದರೆ ಸೌಂದರ್ಯ ಹೆಚ್ಚುತ್ತದೆ. 

ಹರ್ಷಿತಾ ಕುಲಾಲ… ಕಾವು

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.