ಜಾಜಿಯ ಸೋಜಿಗ


Team Udayavani, Dec 26, 2018, 9:38 AM IST

jasmine.jpg

ಜಾಜಿ ಹೂವನ್ನು ನೋಡದವರು, ಅದರ ಕಂಪಿಗೆ ಮಾರು ಹೋಗದವರು ಇಲ್ಲ. ಆದರೆ, ಆ ಗಿಡದ ಪ್ರತಿಯೊಂದು ಭಾಗವೂ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ವಿಷಯ ಹೆಚ್ಚಿನವರಿಗೆ ತಿಳಿದಿಲ್ಲ. ಜಾಜಿ ಹೂವಿನ ತವರೂರು ಭಾರತ. ಪೊದೆಯಾಗಿ ಹಬ್ಬುವ ಜಾಜಿ ಗಿಡವನ್ನು ಚಪ್ಪರದಲ್ಲಿ ಬೆಳೆಯಬಹುದು. ಈ
ಹೂವಿನಲ್ಲಿರುವ “ಇಂಡೋಲ’ ಎಂಬ ರಾಸಾಯನಿಕ ಪದಾರ್ಥ ಸುಗಂಧಕ್ಕೆ ಕಾರಣವಾಗಿದೆ. ಈ ಹೂವಿನ ಉಪಯೋಗಗಳು ಹೀಗಿವೆ…

* ಮಗುವಿಗೆ ಹಾಲುಣಿಸುವುದನ್ನು ಬಿಡಿಸಲು ಜಾಜಿ ಹೂವನ್ನು ಅರೆದು ಎದೆಗೆ ಲೇಪಿಸಿಕೊಳ್ಳಬಹುದು.
*  ಮಕ್ಕಳಿಗೆ ಕಜ್ಜಿ-ತುರಿಕೆಗಳಾದಾಗ ಈ ಹೂವಿನ ಎಣ್ಣೆ ಹಚ್ಚಿದರೆ ಗುಣವಾಗುತ್ತದೆ.
* ಜಾಜಿ ಬಳ್ಳಿಯ ಎಲೆಯನ್ನು ಅಗಿದು ತಿಂದರೆ ಬಾಯಿಹುಣ್ಣು ಕಡಿಮೆಯಾಗುತ್ತದೆ.
* ತಲೆಯಲ್ಲಿ, ಮೈಮೇಲೆ ಹುಳುಕಡ್ಡಿಗಳಾದರೆ, ಜಾಜಿ ಎಲೆಯ ರಸ ಹಚ್ಚಿ ತಿಕ್ಕಬೇಕು.
* ಅನಿಯಮಿತ ಮುಟ್ಟಿನ ಸಮಸ್ಯೆಗೆ, ಜಾಜಿ ಎಲೆಯ ರಸ, ಒಂದು ಚಿಟಿಕೆ ಕಾಳುಮೆಣಸಿನಪುಡಿ ಮತ್ತು ಜೇನುತುಪ್ಪ ಬೆರೆಸಿ ಬಳಸಬಹುದು.
* ದೀರ್ಘ‌ಕಾಲದ ಜ್ವರಕ್ಕೆ ಜಾಜಿ ಬೇರಿನ ಕಷಾಯ ಕೊಡಬಹುದು.
* ಜಾಜಿ ಹೂವಿನ ರಸ ತೆಗೆದು, ಬಟ್ಟೆಗೆ ಹಾಕಿ, ಕಣ್ಣಿನ ಮೇಲೆ ಒತ್ತಿಕೊಂಡರೆ ಕಣ್ಣಿನ ಉರಿ ಕಡಿಮೆಯಾಗುತ್ತದೆ
* ವಸಡಿನಲ್ಲಿ ರಕ್ತ ಬರುತ್ತಿದ್ದರೆ ಜಾಜಿ ಎಲೆಯನ್ನು ಅಗಿದು ತಿನ್ನಬಹುದು.
* ಸುಟ್ಟ ಗಾಯಗಳಿಗೆ ಜಾಜಿ ಹೂವು ಅಥವಾ ಎಲೆಗಳಿಂದ ತಯಾರಿಸಿದ ಎಣ್ಣೆ ಲೇಪಿಸಿದರೆ ಗುಣವಾಗುತ್ತ

ಗಿರಿಜಾ ಎಸ್‌. ದೇಶಪಾಂಡೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.