ತ”ರ’ಲೆ ಹೊಟ್ಟು


Team Udayavani, Jan 9, 2019, 2:12 AM IST

x-20.jpg

ಚಳಿಗಾಲದಲ್ಲಿ ಚರ್ಮ ಬಿರುಕು ಬಿಟ್ಟಂತೆಯೇ ತಲೆಯ ತ್ವಚೆ ಕೂಡ ಶುಷ್ಕವಾಗುತ್ತದೆ. ಆ ಪರಿಣಾಮ, ಚಳಿಗಾಲದಲ್ಲಿ ಹೊಟ್ಟಿನ ಸಮಸ್ಯೆಯೂ ಕಾಡುತ್ತದೆ. ಚರ್ಮ ಒಣಗಿ, ಸತ್ತ ಜೀವಕೋಶಗಳು ಹೆಚ್ಚಾದಂತೆ ತಲೆಹೊಟ್ಟು ಹೆಚ್ಚಾಗುತ್ತದೆ. ಆಗ ಹಣೆಯ ಮೇಲೆ ಮೊಡವೆಗಳು ಕಾಣಿಸಿಕೊಳ್ಳುತ್ತವೆ. ತಲೆಹೊಟ್ಟಿನ ತಲೆಬೇನೆಯಿಂದ ಮುಕ್ತರಾಗಲು ಹೀಗೆ ಮಾಡಿ.. 

1. ಕೊಬ್ಬರಿ ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿ, ಸಮ ಪ್ರಮಾಣದಲ್ಲಿ ಲಿಂಬೆರಸ ಬೆರೆಸಿ ಕೂದಲಿನ ಬುಡಕ್ಕೆ ಮಸಾಜ್‌ ಮಾಡಿ, ಅರ್ಧ ಗಂಟೆಯ ನಂತರ ತಲೆ ಸ್ನಾನ ಮಾಡಿ. ಕೊಬ್ಬರಿ ಎಣ್ಣೆಯಿಂದ ಕೂದಲಿಗೆ ಪೋಷಣೆ ದೊರೆತರೆ, ಲಿಂಬೆ ರಸವು ನಿರ್ಜೀವ ಚರ್ಮದ ಕಣವನ್ನು ನಿರ್ಮೂಲನೆ ಮಾಡುತ್ತದೆ. 

2. ಮೆಂತ್ಯೆ ಕಾಳನ್ನು ರಾತ್ರಿ ನೆನೆಸಿಟ್ಟು, ಬೆಳಗ್ಗೆ ನೀರನ್ನೆಲ್ಲ ತೆಗೆದು ಮಿಕ್ಸರ್‌ನಲ್ಲಿ ಅರೆಯಿರಿ. ನುಣ್ಣನೆಯ ಪೇಸ್ಟ್‌ ಅನ್ನು ತಲೆಗೂದಲ ಬುಡಕ್ಕೆ ಲೇಪಿಸಿ, ಅರ್ಧ ಗಂಟೆಯ ನಂತರ ಸ್ನಾನ ಮಾಡಿ. ಮೆಂತ್ಯೆಯ ತುಣುಕುಗಳು ತಲೆಯಲ್ಲಿ ಉಳಿಯದಂತೆ ಕೂದಲನ್ನು ತೊಳೆಯಬೇಕು. 

3. ಮೆಂತ್ಯೆಯನ್ನು ನೆನೆಸಿ ರುಬ್ಬಿಡುವಷ್ಟು ಸಮಯ ಇಲ್ಲದಿದ್ದಲ್ಲಿ, ಹುಳಿ ಮೊಸರನ್ನು ತಲೆ ಚರ್ಮಕ್ಕೆ ಹಚ್ಚಿ ಸ್ನಾನ ಮಾಡಬಹುದು. ತಲೆಹೊಟ್ಟು ಕಡಿಮೆಯಾಗುವ ತನಕ ವಾರಕ್ಕೊಮ್ಮೆಯಾದರೂ ಹುಳಿಮೊಸರಿನ ಆರೈಕೆ ಅಗತ್ಯ.

4. ಮದರಂಗಿಗೆ, ಮೊಟ್ಟೆಯ ಬಿಳಿಭಾಗ, ಲಿಂಬೆಹಣ್ಣಿನ ರಸ (ಕೂದಲಿನ ಬಣ್ಣ ಹೆಚ್ಚಲು ಬೀಟ್‌ರೂಟ್‌ ರಸ, ಟೀ ಅಥವಾ ಕಾಫಿ ಡಿಕಾಕ್ಷನ್‌ ಬೆರೆಸಬಹುದು) ಹಾಕಿ ಚೆನ್ನಾಗಿ ಕಲಸಿ. ಮಿಶ್ರಣವನ್ನು ತಲೆಗೆ ಹಚ್ಚಿಕೊಂಡು, ಒಂದು ಗಂಟೆಯ ನಂತರ ತಲೆ ಸ್ನಾನ ಮಾಡಿ. 

5. ತಲೆಯನ್ನು ಒದ್ದೆ ಮಾಡಿಕೊಂಡು, ಬೇಕಿಂಗ್‌ಸೋಡಾದಿಂದ ಮಸಾಜ್‌ ಮಾಡಿ, ಮೂರು ನಿಮಿಷಗಳ ನಂತರ  ಸ್ವತ್ಛವಾಗಿ ತಲೆ ತೊಳೆದುಕೊಳ್ಳಿ.

6. ಬೇವಿನ ಎಣ್ಣೆ ಅಥವಾ ಬೇವಿನೆಲೆಯನ್ನು ಅರೆದು ಪೇಸ್ಟ್‌ ಮಾಡಿ ಹಚ್ಚಿಕೊಂಡು ಒಂದರ್ಧ ಗಂಟೆಯ ನಂತರ ತಲೆ ಸ್ನಾನ ಮಾಡಿ. 

ಕುಬೇರಪ್ಪ ಎಂ. ವಿಭೂತಿ, ಹರಿಹರ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.