ಸೂಪರ್‌ ಹಿಟ್ಟು


Team Udayavani, Jan 23, 2019, 12:30 AM IST

b-4.jpg

ಅತ್ಯುತ್ತಮ ಸೌಂದರ್ಯವರ್ಧಕಗಳು ನಮ್ಮ ಅಡುಗೆಮನೆಯಲ್ಲೇ ಸಿಗುತ್ತವೆ. ಅಕ್ಕಿಹಿಟ್ಟು ಕೂಡ ನಿಮ್ಮ ಬ್ಯೂಟಿಯನ್ನು ಹೆಚ್ಚಿಸಬಲ್ಲುದು. ಬಿಸಿಲಿಗೆ ಕಪ್ಪಾದ ಚರ್ಮ, ಒಣ ಚರ್ಮ, ಮೊಡವೆ ಕಲೆಯಂಥ ಸಮಸ್ಯೆಗಳನ್ನು ಅಕ್ಕಿ ಹಿಟ್ಟು ಪರಿಹರಿಸಬಲ್ಲುದು.

1. ಅಕ್ಕಿಹಿಟ್ಟಿಗೆ ಬಾಳೆಹಣ್ಣು ಮಿಶ್ರಣ ಮಾಡಿ, ಆ ಪೇಸ್ಟ್‌ ಅನ್ನು ಕಣ್ಣಿನ ಕೆಳಗಿನ ಕಪ್ಪುವರ್ತುಲಕ್ಕೆ ದಿನನಿತ್ಯ ಹಚ್ಚುತ್ತಾ ಬಂದರೆ ಕಪ್ಪು ಕಲೆ ಕ್ರಮೇಣ ಮಾಯವಾಗುತ್ತದೆ.

2. ಅಕ್ಕಿಹಿಟ್ಟನ್ನು ಲೋಳೆ ರಸದೊಂದಿಗೆ ಬೆರೆಸಿ ಮುಖಕ್ಕೆ ಹಚ್ಚಿ 20 ನಿಮಿಷಗಳ ಬಳಿಕ ತೊಳೆದರೆ ಮೊಡವೆಗಳು ನಿವಾರಣೆಯಾಗುತ್ತವೆ.

3. ಬಿಸಿಲಿನಿಂದ ಚರ್ಮ ಕಪ್ಪಾಗಿದ್ದರೆ, ಅಕ್ಕಿಹಿಟ್ಟು, ಸೌತೆಕಾಯಿ ರಸ, ಲಿಂಬೆರಸದ ಮಿಶ್ರಣವನ್ನು ಮುಖಕ್ಕೆ ಹಚ್ಚುವುದರಿಂದ ಚರ್ಮ ಸಹಜ ಬಣ್ಣಕ್ಕೆ ಬರುತ್ತದೆ.

4. ಅಕ್ಕಿಹಿಟ್ಟಿಗೆ ಕಡಲೆಹಿಟ್ಟು ಹಾಗೂ ಕೊಬ್ಬರಿ ಎಣ್ಣೆ ಬೆರೆಸಿ ಮುಖಕ್ಕೆ ಮೃದುವಾಗಿ ಸðಬ್‌ ಮಾಡಿದರೆ, ಚರ್ಮದಲ್ಲಿನ ಮೃತಕಣಗಳು ದೂರಾಗಿ, ಮುಖ ಕಾಂತಿಯುತವಾಗುತ್ತದೆ.

5. ಅಕ್ಕಿಹಿಟ್ಟನ್ನು ಜಾಲಿಸಿ ಅದರೊಂದಿಗೆ ಜೋಳದ ಹಿಟ್ಟು ಹಾಕಿ ಮಿಶ್ರಣ ಮಾಡಿ, ಪೌಡರನ್ನು ತಯಾರಿಸಿಕೊಳ್ಳಬಹುದು. ಈ ಪೌಡರ್‌ ಹಚ್ಚಿದರೆ, ಚರ್ಮದಲ್ಲಿ ಹೆಚ್ಚಿನ ಜಿಡ್ಡು ಕಾಣಿಸುವುದಿಲ್ಲ. 

6. ಅಕ್ಕಿಹಿಟ್ಟು- ಮೊಟ್ಟೆಯ ಬಿಳಿಭಾಗ ಮತ್ತು ಜೇನುತುಪ್ಪ ಬೆರೆಸಿ ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿದರೆ ಚರ್ಮ ಬಿಗಿಯಾಗುತ್ತದೆ.

7. ಅಕ್ಕಿಹಿಟ್ಟು-ಓಟ್‌ಮೀಲ್‌ ಮತ್ತು ಹಾಲನ್ನು ಹಾಕಿ ಕಲಸಿ. ಈ ಮಿಶ್ರಣವನ್ನು ಹಚ್ಚಿ ಹದಿನೈದು ನಿಮಿಷದ ನಂತರ ಮುಖ ತೊಳೆದುಕೊಂಡರೆ ಚರ್ಮದ ಕಾಂತಿ ಹೆಚ್ಚುತ್ತದೆ. 

ಎಸ್‌.ಎನ್‌.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.