ಕೈ-ಕಾಲಿನ ಉಗುರುಗಳ ಸೌಂದರ್ಯ ಕಾಪಾಡಿಕೊಳ್ಳಿ!


Team Udayavani, Oct 29, 2020, 5:10 PM IST

b-3.jpg

ಕೈಗಳ ಅಂದ ಹೆಚ್ಚಿಸುವುದರಲ್ಲಿ ಉಗುರುಗಳಿಗೆ ಮಹತ್ವದ ಸ್ಥಾನ. ಕೈ-ಕಾಲಿನ ಉಗುರುಗಳ ಸೌಂದರ್ಯ ಕಾಪಾಡಲು ಮ್ಯಾನಿಕ್ಯೂರ್‌, ಪೆಡಿಕ್ಯೂರ್‌ನಂಥ ಹಲವು ವಿಧಾನಗಳಿವೆ. ಆದರೆ ಉಗುರು ಸದೃಢವಾಗಿ, ಆರೋಗ್ಯವಾಗಿ ಬೆಳೆದರೆ ಮಾತ್ರ ಸುಂದರವಾಗಿ ಕಾಣಲು ಸಾಧ್ಯ. ಬ್ಯೂಟಿ ಪಾರ್ಲರ್‌, ನೇಲ್‌ಪಾಲಿಶ್‌, ನೇಲ್‌ ಆರ್ಟ್‌ ಎಂದು ಹಣ ಖರ್ಚು ಮಾಡುವ ಮುನ್ನ, ಈ ಕೆಳಗಿನ ಅಂಶಗಳಿಗೆ ಗಮನ ಕೊಡಿ. 

* ಉಗುರುಗಳು ಅಕಾಲಿಕವಾಗಿ ಕೆತ್ತಿ ಹೋಗುವುದನ್ನು ತಡೆಯಲು ಬಯೋಟಿನ್‌ ಅಂಶ ಮತ್ತು ಉಗುರುಗಳ ಹೊರ ಪೊರೆಯ ಆರೋಗ್ಯಕ್ಕೆ ವಿಟಮಿನ್‌ “ಇ’ ಅಂಶ ಅತಿ ಅವಶ್ಯ. ಈ ಪೋಷಕಾಂಶಯುಕ್ತ ಆಹಾರಗಳ ಸೇವನೆಯಿಂದ ಉಗುರು ಶುಷ್ಕವಾಗದೆ, ಜೀವಂತಿಕೆಯಿಂದ ಬೆಳೆಯುತ್ತವೆ.

* ಉಗುರು ಸರಿಯಾಗಿ ಬೆಳೆಯುವ ಮುನ್ನ ಕತ್ತರಿಸುತ್ತಾ ಇರಬೇಡಿ. ಉಗುರುಗಳು ಬೆರಳಿನ ಹೊರ ಪೊರೆಗೆ ಹತ್ತಿರವಾಗಿದ್ದರೆ, ಬ್ಯಾಕ್ಟೀರಿಯಾ ಅಥವಾ ಶಿಲೀಂದ್ರಗಳ ಸೋಂಕಿಗೆ ತುತ್ತಾಗುವ ಅಪಾಯವಿರುತ್ತದೆ.

* ಉಗುರು ಕತ್ತರಿಸಲು ನೇಲ್‌ ಕಟರ್‌ ಅನ್ನೇ ಬಳಸಿ. ಹಲ್ಲು, ಬ್ಲೇಡ್‌ ಬಳಸಿ ಉಗುರು ಕತ್ತರಿಸುವುದು ಸರಿಯಾದ ವಿಧಾನವಲ್ಲ.

*ಮನೆಕೆಲಸ ಮಾಡುವಾಗ ಉಗುರುಗಳಿಗೆ ಹಾನಿಯಾಗದಂತೆ ಗ್ಲೌಸ್‌ ಧರಿಸಬಹುದು.

* ರಾತ್ರಿ ಮಲಗುವ ಮೊದಲು, ಬೆಚ್ಚಗಿನ ನೀರಿನಲ್ಲಿ ಕೈ ತೊಳೆದು, ಉಗುರುಗಳ ಸುತ್ತ ಆಲಿವ್‌ಎಣ್ಣೆ ಮತ್ತು ವಿಟಮಿನ್‌ “ಇ’ ಸೇರಿಸಿ ಹಚ್ಚಿಕೊಳ್ಳಿ.

* ಉಗುರುಗಳು ಆರೋಗ್ಯಕ್ಕೆ ಪ್ರೊಟೀ, ಕ್ಯಾಲಿÒಯಂ ಅತ್ಯಗತ್ಯ. ಕ್ಯಾಲ್ಸಿಯಂ ಕೊರತೆಯಿಂದ ಉಗುರಿನ ಮೇಲೆ ಗೆರೆಗಳ ಗುರುತು ಮೂಡುತ್ತದೆ. ಆದ್ದರಿಂದ, ಸಾಕಷ್ಟು ಹಣ್ಣು, ಹಸಿರು ತರಕಾರಿ, ಹಾಲು, ಪನ್ನೀರ್‌, ಸೋಯಾ ಸೇವಿಸಿ.

* ಯಾವಾಗಲೂ ಉಗುರುಗಳಿಗೆ ನೇಲ್‌ ಪಾಲಿಶ್‌ ಹಚ್ಚಬೇಡಿ. ಉಗುರುಗಳು ಗಾಳಿ ಸೇವಿಸಬೇಕು.

*ನೇಲ್‌ ಪಾಲಿಶ್‌ನಲ್ಲಿರುವ ಅಸಿಟೋನ್‌ ಎಂಬ ರಾಸಾಯನಿಕ, ಉಗುರಿನ ತೇವಾಂಶವನ್ನು ಒಣಗಿಸುತ್ತದೆ. ಹಾಗಾಗಿ, ಕಡಿಮೆ ಅಸಿಟೋನ್‌ ಅಂಶವಿರುವ ಉಗುರು ಉತ್ಪನ್ನಗಳಿಗೆ ಆದ್ಯತೆ ಕೊಡಿ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.