ಸೌಂದರ್ಯ ಸಮ್ಮರ್‌


Team Udayavani, Mar 13, 2019, 12:30 AM IST

x-2.jpg

ಬೇಸಿಗೆಯಲ್ಲಿ ಮನೆಯಿಂದ ಹೊರಗೆ ಕಾಲಿಡುವುದೇ ಬೇಡಪ್ಪಾ ಅನ್ನಿಸುತ್ತದೆ. ಹಾಗಂತ ಒಳಗೇ ಕೂರಲಾದೀತೆ? ಬಿಸಿಲಲ್ಲಿ ತಿರುಗಾಡುವುದು ಅನಿವಾರ್ಯವಾದಾಗ ಮೈ ಕಾಂತಿಯ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ಕಾಳಜಿ ಎಂದರೆ ಬ್ಯೂಟಿ ಪಾರ್ಲರ್‌ಗೆ ಹೋಗುವುದಲ್ಲ. ದಿನನಿತ್ಯ ಮಾಡಿಕೊಳ್ಳುವ ಮೇಕಪ್‌ ಕಡೆಗೆ ಗಮನ ವಹಿಸುವುದು.
1. ಬಿಸಿಲಿರುವಾಗ ಗಾಢ ಮೇಕಪ್‌, ಅತಿಯಾದ ಕ್ರೀಮ್‌ ಬಳಕೆ ಬೇಡ. ಇದರಿಂದ ಅನುಕೂಲಕ್ಕಿಂತ ಹಾನಿಯೇ ಹೆಚ್ಚು. ಕ್ರೀಮ್‌ಗಿಂತ ಟಾಲ್ಕಂ ಪೌಡರ್‌ ಬಳಸಿದರೆ ಮುಖ ಹೆಚ್ಚಾಗಿ ಬೆವರುವುದಿಲ್ಲ. 

2. ಬಿಸಿಲಲ್ಲಿ ಹೊರಗೆ ಹೋಗುವಾಗ ಕೊಡೆ ನಿಮ್ಮ ಜೊತೆಗಿರಲಿ. ಕಪ್ಪು ಬಣ್ಣದ ಕೊಡೆಗಿಂತ ಬಣ್ಣದ ಕೊಡೆಗಳು ಒಳ್ಳೆಯದು.

3. ಸೂರ್ಯನ ಕಿರಣಗಳಿಂದ ಚರ್ಮವನ್ನು ರಕ್ಷಿಸಲು ಉತ್ತಮ ಗುಣಮಟ್ಟದ ಸನ್‌ಸ್ಕ್ರೀನ್‌ ಲೋಷನ್‌ ಬಳಸಿ. 

4. ಸ್ಲಿàವ್‌ಲೆಸ್‌ ಬಟ್ಟೆ ಧರಿಸಿ ಅಡ್ಡಾಡಿದರೆ ಮೈ ಚರ್ಮ ಕಪ್ಪಾಗುವ ಅಪಾಯ ಹೆಚ್ಚು.

5. ಬಿಸಿಲಿನಿಂದ ಬಂದ ತಕ್ಷಣ ರೋಸ್‌ ವಾಟರ್‌ನಲ್ಲಿ ಹತ್ತಿ ಅದ್ದಿ, ಮುಖ ಹಾಗೂ ಕುತ್ತಿಗೆಗೆ ಹಚ್ಚಿ, ನಂತರ ತಣ್ಣೀರಿನಿಂದ ತೊಳೆದುಕೊಳ್ಳಿ. ಬಿಸಿಲು ಮತ್ತು ಧೂಳಿನಿಂದ ಉಂಟಾಗುವ ಚರ್ಮದ ಸಮಸ್ಯೆಯನ್ನು ತಡೆಯಬಹುದು. 

6. ಹಾಲು, ಕಡಲೆ ಹಿಟ್ಟು, ಅರಿಶಿನ ಸೇರಿಸಿ ಪೇಸ್ಟ್‌ ಮಾಡಿ ಮುಖಕ್ಕೆ ಹಚ್ಚಿ, ಅದರ ಮೇಲೆ ಸಣ್ಣಗೆ ತುರಿದ ಸೌತೇಕಾಯಿ ಮತ್ತು ಕ್ಯಾರೆಟ್‌ನ್ನು ಸವರಿ, 15 ನಿಮಿಷದ ನಂತರ ಮುಖ ತೊಳೆದರೆ, ಚರ್ಮ ಕಾಂತಿ ಪಡೆದುಕೊಳ್ಳುತ್ತದೆ. 

7. ರಾತ್ರಿ ಮಲಗುವಾಗ ಹಾಲಿನ ಕೆನೆಗೆ ಲಿಂಬೆ ರಸ ಬೆರೆಸಿ ಹಚ್ಚಿ ಮುಖ ತೊಳೆಯಿರಿ. 

8. ಬಿಸಿಲಿನಲ್ಲಿ ನೀರಿನ ಅಂಶ ಕಡಿಮೆಯಾದರೆ ದೇಹದ ಉಷ್ಣಾಂಶ ಹೆಚ್ಚುತ್ತದೆ. ಆಗ ಚರ್ಮ ಒಣಗಿದಂತೆ ಕಾಣುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಹೆಚ್ಚೆಚ್ಚು ದ್ರವರೂಪದ ಆಹಾರ ಸೇವಿಸಿ. 

9.  ಬೇಸಿಗೆಯಲ್ಲಿ ತಿಳಿ ಬಣ್ಣದ ಹಾಗೂ ತೆಳುವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಇವು ಶಾಖವನ್ನು ಹೀರಿಕೊಂಡು ಶರೀರವನ್ನು ಸಮ ಸ್ಥಿತಿಯಲ್ಲಿಡುತ್ತವೆ. 

10. ಹಸಿರು ತರಕಾರಿ, ಸೊಪ್ಪು, ನೆನೆಸಿದ ಕಾಳುಗಳು, ಹಣ್ಣಿನ ಜ್ಯೂಸ್‌ ಸೇವನೆ, ರಾಗಿ ಹಿಟ್ಟನ್ನು ರಾತ್ರಿ ನೀರಿನಲ್ಲಿ ಕುದಿಸಿಟ್ಟು, ಬೆಳಗ್ಗೆ ಮಜ್ಜಿಗೆ ಬೆರೆಸಿ ಕುಡಿಯುವುದರಿಂದ ಬೇಸಿಗೆಯಲ್ಲಿ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಬಹುದು. 

ಶಿವಲೀಲಾ ಸೊಪ್ಪಿಮಠ

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.