ಉಪ್ಪು ಒಪ್ಪು


Team Udayavani, Mar 20, 2019, 12:30 AM IST

e-1.jpg

ಅಡುಗೆ ಮನೆಯಲ್ಲಿ ಯಾವ ಪದಾರ್ಥ ಖಾಲಿಯಾದರೂ, ಉಪ್ಪು ಮಾತ್ರ ಇದ್ದೇ ಇರುತ್ತದೆ. ಉಪ್ಪಿನ ಉಪಯೋಗ ಕೇವಲ ಅಡುಗೆಗೆ ಸೀಮಿತವಾಗಿಲ್ಲ. ಮನೆಯ ಸ್ವಚ್ಛತೆಯಲ್ಲೂ ಉಪ್ಪನ್ನು ಬಳಸಬಹುದು ಅಂತ ನಿಮಗ್ಗೊತ್ತಾ?

– ಚೈನಾವೇರ್‌/ ಪಿಂಗಾಣಿ ಪಾತ್ರೆಯನ್ನು ಉಪ್ಪು ಹಾಕಿ ಒರೆಸಿದರೆ, ಅದರ ಮೇಲಿನ ಅಡುಗೆ ಕಲೆ ಹೋಗುತ್ತದೆ. 
– ಬೆಳ್ಳಿ ಪಾತ್ರೆಗಳನ್ನು ಉಪ್ಪು ಹಾಕಿ ಉಜ್ಜಿದರೆ ಥಳಥಳ ಹೊಳೆಯುತ್ತವೆ
– ಬಾಣಲೆ ಸೀದು ಹೋದಾಗ, ಉಪ್ಪು ಹಾಗೂ ವಿನಿಗರ್‌ಅನ್ನು ಸಮಪ್ರಮಾಣದಲ್ಲಿ ಸೇರಿಸಿ ಬಿಸಿ ನೀರಿನಲ್ಲಿ ತೊಳೆದರೆ ಕಲೆ ಮಾಯ
– ಈರುಳ್ಳಿ, ಬೆಳ್ಳುಳ್ಳಿ ಹೆಚ್ಚುವಾಗ ಕೈ ವಾಸನೆ ಆಗಿದ್ದರೆ ಉಪ್ಪು ನೀರಿನಲ್ಲಿ ಕೈ ತೊಳೆಯಿರಿ 
– ಬಟ್ಟೆ ಮೇಲೆ ರಕ್ತದ ಕಲೆ ಆಗಿದ್ದರೆ ಉಪ್ಪಿನ ದ್ರಾವಣದಿಂದ ಒರೆಸಿ 
– ಹೊದ್ದು ಕೊಳ್ಳುವ ಕಂಬಳಿ ಮೇಲೆ ಉಪ್ಪು ಸಿಂಪಡಿಸಿದರೆ ಕ್ರಿಮಿ-ಕೀಟಗಳು ನಾಶವಾಗುತ್ತವೆ 
– ಹೊಸ ಸೀರೆ, ಬಟ್ಟೆಗಳನ್ನು ಮೊದಲನೆಯ ಬಾರಿ ನೀರಿಗೆ ಹಾಕುವಾಗ ಉಪ್ಪು ಹಾಗೂ ಒಂದು ಚಮಚ ಸೀಮೆ ಎಣ್ಣೆ ಹಾಕಿದರೆ ಬಣ್ಣ ಹೋಗುವುದಿಲ್ಲ
– ಬಟ್ಟೆಯ ಮೇಲಿನ ಬೆವರಿನ ಕಲೆ ಹೋಗಿಸಲು ಬಟ್ಟೆಯನ್ನು ಸ್ವಲ್ಪ ಹೊತ್ತು ಉಪ್ಪು ನೀರಿನಲ್ಲಿ ನೆನೆಸಿಡಿ 
– ತಾಮ್ರ ಹಾಗೂ ಹಿತ್ತಾಳೆ ಪಾತ್ರೆ ತೊಳೆಯುವಾಗ ಉಪ್ಪಿನ ಜೊತೆ ಹುಣಸೆಹಣ್ಣು ಸೇರಿಸಿ
– ಅಡುಗೆಮನೆಯಲ್ಲಿ ಇರುವೆಗಳ ಕಾಟ ಹೆಚ್ಚಿದ್ದರೆ, ಇರುವೆಗೂಡಿಗೆ ಉಪ್ಪು ಸಿಂಪಡಿಸಿ 

ಹೀರಾ ರಮಾನಂದ್‌

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.