ಮಗಳು ಗೂಢಚಾರಿಯೇ?


Team Udayavani, Mar 20, 2019, 12:30 AM IST

e-3.jpg

ಹತ್ತು ವರ್ಷದ ಸ್ವಾತಿಯನ್ನು ಶಾಲೆಯಿಂದ ಟಿಸಿ ಕೊಟ್ಟು ಕಳಿಸಬೇಕೆಂದು ನಿರ್ಧಾರವಾಗಿದೆ. ಸ್ವಾತಿಯ ವಿಚಿತ್ರ ವರ್ತನೆಯನ್ನು ಶಾಲೆಯವರಿಗೆ ನಿಯಂತ್ರಣದಲ್ಲಿಡಲು ಸಾಧ್ಯವಾಗಿಲ್ಲ. ತರಗತಿಯಲ್ಲಿ ಚೂಪಾದ ಪೆನ್ಸಿಲನ್ನು, ಅವಳ ಕುತ್ತಿಗೆಗೆ ಹಿಡಿದು, ನಾನು ಸಾಯಬೇಕು ಅನ್ನುತ್ತಾಳೆ. ಇಲ್ಲವೇ ಅನ್ಯಮನಸ್ಕಳಾಗಿ, ಲ್ಲೋ ನೋಡುತ್ತಾ ಕುಳಿತಿರುತ್ತಾಳೆ. ಯಾವ ಪುಸ್ತಕ ಕೇಳಿದರೂ ಕಳೆದುಹೋಗಿದೆ ಎಂಬ ಒಂದೇ ಉತ್ತರ. ಟೀಚರ್‌ ಬಯ್ದಾಗ ದುರುಗುಟ್ಟಿ ನೋಡುವುದು ಅಥವಾ ಬೇರೆ ಮಕ್ಕಳಿಗೆ ಬಯ್ಯುವುದು, ಚುಚ್ಚಿ ಮಾತನಾಡೋದು ಅಥವಾ ಮತ್ತು ಕೆಟ್ಟ ಪದಗಳ ಬಳಕೆಯಿಂದ, ಬೇರೆ ಪೋಷಕರು ಇವಳ ಬಗ್ಗೆ ದೂರು ಕೊಟ್ಟಿದ್ದಾರೆ. ಸ್ವಾತಿಯ ತಂದೆ ಶಾಲೆಯಲ್ಲಿ ಪ್ರಾಂಶುಪಾಲರನ್ನು ಭೇಟಿ ಮಾಡಿ, ಕ್ಷಮಾಪಣೆ ಕೇಳಿಕೊಂಡರೂ ಶಾಲೆಯವರು ತಮ್ಮ ನಿರ್ಧಾರ ಬದಲಾಯಿಸಲಿಲ್ಲ.   

ಸ್ವಾತಿಯ ತಾಯಿ ಬೇರೆ ಮನೆ. ತಂದೆ ಬೇರೆ ಮನೆಯಲ್ಲಿದ್ದಾರೆ. ಮಗು ವಾರಕ್ಕೆ ಮೂರು- ಮೂರು ದಿನವನ್ನು ತಂದೆ- ತಾಯಿಯ ನಡುವೆ ಹಂಚಿಕೊಳ್ಳಬೇಕು. ಈ ವಿಚಾರ ಶಾಲೆಯವರಿಗೆ ತಿಳಿದಿಲ್ಲ.  ವೈಮನಸ್ಯವಿಲ್ಲದಿದ್ದರೂ ತಾಯಿಗೆ ಗಂಡನೊಂದಿಗೆ ಜೀವನ ನಡೆಸಲು ಸಾಧ್ಯವಿಲ್ಲ ಎನಿಸಿದೆ. ತಂದೆ- ತಾಯಿ ವಿಚ್ಚೇದನವನ್ನು ಪಡೆದಿಲ್ಲ ಅಥವಾ ಪಡೆಯುವ ಸಂದರ್ಭವೂ ಇಲ್ಲ. 

ಗಿರಿಜಾಗೆ ಔದ್ಯೋಗಿಕವಾಗಿ ಮುಂದೆ ಬರಬೇಕೆಂಬ ಕನಸು. ಗಿರೀಶ್‌ ಮಹತ್ವಾಕಾಂಕ್ಷಿಯಲ್ಲ. ಸೋಮಾರಿ ಮತ್ತು ಉಡಾಫೆ ಮನುಷ್ಯ. ಮನೆಗೆಲಸದಲ್ಲೂ ಸಹಾಯ ಮಾಡಲಾರ, ಅತ್ತ ತನ್ನ ವೃತ್ತಿಯಲ್ಲೂ ಮುಂದೆ ಬರಲಾರ. ಸದಾ ಟೀವಿ ವೀಕ್ಷಿಸುವುದೇ ಅವನ ಪ್ರಿಯವಾದ ಟೈಂಪಾಸ್‌. ಮನೆ- ಮಗು- ವೃತ್ತಿ ಮೂರನ್ನೂ ಏಕಕಾಲಕ್ಕೆ ನಿಭಾಯಿಸಲಾಗದೆ, ಗಂಡನಿಂದಲೂ ಸಹಾಯ ಸಿಗದೇ ಹತಾಶಳಾಗಿ ಇನ್ನೊಂದು ಮನೆ ಮಾಡಿದರೆ, ಗಂಡ ದಾರಿಗೆ ಬರಬಹುದೆಂದು ಮನೆ ಬಿಟ್ಟು ಹೊರಟುಹೋದಳು. ಈಗ, ಅತ್ತೆ ಗಿರೀಶ್‌ ಮನೆಯ ಬೇಕುಬೇಡಗಳನ್ನು ನೋಡಿಕೊಳ್ಳುತ್ತಾರೆ. ಗಿರೀಶ್‌ ಬದಲಾಗಲೇ ಇಲ್ಲ. ಸೊಸೆ ಇದ್ದಾಗ ಸಹಾಯ ಮಾಡದ ಅತ್ತೆ, ಸೊಸೆ ಮನೆ ಬಿಟ್ಟು ಹೋದ ಮೇಲೆ ಮಗನ ಮನೆಗೆ ಬಂದಿ¨ªಾರೆ.

ಮಕ್ಕಳ ಸಮಸ್ಯೆಯನ್ನು ಬಿಡಿಸಲು ಕೌಟುಂಬಿಕ ಸಾಮರಸ್ಯದ ಕಡೆಗೆ ಗಮನ ಹರಿಸಬೇಕು. ಮಗುವಿಗೆ ಸಮಾಧಾನ- ಸಲಹೆ ಮಾಡುವುದಲ್ಲ. ಈ ಮನೆಯಿಂದ ಆ ಮನೆಗೆ ಮಗು ಸ್ವಾತಿ ಗೂಢಚಾರಿಯಾಗಿದ್ದಳು. ಒತ್ತಡವಾಗಿ, ಮಗುವಿಗೆ ಸಿಟ್ಟು ಜಾಸ್ತಿಯಾಗಿತ್ತು. ತನ್ನ ಪ್ರತಿಯೊಂದು ಸಾಮಾನು- ಬಟ್ಟೆಯನ್ನು ಇಲ್ಲಿಂದಲ್ಲಿಗೆ ತೆಗೆದುಕೊಂದು ಹೋಗುವುದು ಸ್ವಾತಿಗೆ ಕಷ್ಟವಾಗುತಿತ್ತು.  ಕೆಲವು ಪುಸ್ತಕಗಳು ಕಳೆದುಹೋಗುತ್ತಿದ್ದವು. ಗಿರಿಜಾ ಬೇರೆ ಮನೆ ಮಾಡಿದ್ದರೂ ಈಗ ನೆಮ್ಮದಿಯಿಲ್ಲದಂತಾಗಿತ್ತು. ಗಿರೀಶ್‌ ತಮ್ಮ ತಪ್ಪನ್ನು ಅರ್ಥಮಾಡಿಕೊಂಡರು. ಗಿರೀಶ್‌ ತಾಯಿ ಕೂಡಾ ಟೀಂ ವರ್ಕ್‌ ಬಗ್ಗೆ ತಿಳಿದುಕೊಂಡರು. ಸೊಸೆಯೊಬ್ಬಳೇ ಮನೆ ನಿಭಾಯಿಸುವುದು ಸುಲಭದ ಮಾತಲ್ಲ. ಅದರಲ್ಲೂ ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಕುಟುಂಬದವರ ಸಹಾಯ ಬೇಕೇ ಬೇಕು. ಇಲ್ಲಿ ಗಂಡಸರು ಸೋಮಾರಿಯಾಗಿ ಕುಳಿತರೆ ಪ್ರಯೋಜನವಾಗುವುದಿಲ್ಲ. ಮನೆ ಕೆಲಸ ರೇಜಿಗೆಯಾದದ್ದು. ಎಲ್ಲರೂ ಕೂಡಿ ಮಾಡಿದರೆ ಸ್ವರ್ಗ ಸುಖ.

ಶುಭಾ ಮಧುಸೂದನ್‌, ಮನೋರೋಗ ವಿಜ್ಞಾನಿ

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.