HOT ಅಟ್ಯಾಕ್


Team Udayavani, Mar 20, 2019, 12:30 AM IST

e-4.jpg

ಬಿಸಿಲು, ಆಯಾಸ, ದಾಹ, ನಿಶ್ಶಕ್ತಿ, ಊಟ ಸೇರದಿರುವುದು… ಇವು ಬೇಸಿಗೆಯ ಲಕ್ಷಣಗಳು. ಮುಂದಿನ ಎರಡೂ¾ರು ತಿಂಗಳು ಇವೆಲ್ಲವೂ ನಮ್ಮನ್ನು ಕಾಡುತ್ತವೆ. ಆದರೆ, ಋತುಮಾನಕ್ಕೆ ತಕ್ಕಂತೆ ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಂಡರೆ ಯಾವ ಸಮಸ್ಯೆಯೂ ಬರುವುದಿಲ್ಲ. ಬೇಸಿಗೆ ಬಂದಾಗ ಫ್ಯಾಷನ್‌ ಟ್ರೆಂಡ್‌ ಅಷ್ಟೇ ಅಲ್ಲ, ಲೈಫ್ಸ್ಟೈಲ್‌ ಅನ್ನೂ ಬದಲಿಸಿಕೊಳ್ಳಬೇಕು.

1. ಚಪಾತಿ, ರೊಟ್ಟಿ, ಪೂರಿ, ದೋಸೆಯಂಥ ಘನ ಪದಾರ್ಥಗಳನ್ನು ಬೆಳಗ್ಗಿನ ತಿಂಡಿಯಾಗಿ ಸೇವಿಸಬೇಡಿ. ಬೆಳಗ್ಗಿನ ಆಹಾರ ಹಿತ-ಮಿತವಾಗಿರಲಿ. ಇಲ್ಲವಾದರೆ, ದಿನವಿಡೀ ದಾಹ, ಆಯಾಸ ಕಾಡುತ್ತದೆ.

2. ಬೇಸಿಗೆಯಲ್ಲಿ ಶರ್ಕರಪಿಷ್ಠ ಅಧಿಕವಾಗಿರುವ ಅಕ್ಕಿ, ಗೋಧಿ ಪದಾರ್ಥಗಳ ಸೇವನೆ ಸಲ್ಲ. 

3. ಮೊಸರು, ಯೋಗರ್ಟ್‌ ಬದಲು ಮಜ್ಜಿಗೆ ಕುಡಿಯಿರಿ. ಸುಲಭವಾಗಿ ಜೀರ್ಣವಾಗುವ ಮತ್ತು ದ್ರವರೂಪದ ಆಹಾರವನ್ನು ಹೆಚ್ಚಾಗಿ ಸೇವಿಸಿ.

4. ತಂಪುಪಾನೀಯಗಳ ಸೇವನೆ ಜೀರ್ಣಕ್ರಿಯೆ ಮೇಲೆ ಅಡ್ಡಪರಿಣಾಮ ಬೀರುತ್ತವೆ. ಅದರ ಬದಲು ತಾಜಾ ಹಣ್ಣಿನ ರಸ, ಎಳನೀರು ಕುಡಿಯಿರಿ.

5. ಖಾರ ಹಾಗೂ ಮಸಾಲ ಪದಾರ್ಥಗಳು ದೇಹದ ಉಷ್ಣವನ್ನು ಹೆಚ್ಚಿಸುತ್ತವೆ. ಹಸಿಮೆಣಸು, ಶುಂಠಿ, ಬೆಳ್ಳುಳ್ಳಿ, ಕಾಳುಮೆಣಸು, ಟೊಮೇಟೊ ಕಡಿಮೆ ಬಳಸಿ.

6. ನೀವು ಸೇವಿಸುವ ಸಕ್ಕರೆ ಪ್ರಮಾಣದ ಕಡೆ ಗಮನ ಕೊಡಿ. ಬಾಯಿಯನ್ನು ತಣ್ಣಗೆ ಮಾಡುವ ಐಸ್‌ಕ್ರೀಂ, ಐಸ್‌ಕ್ಯಾಂಡಿಯನ್ನು ದಿನಾ ತಿನ್ನಬೇಡಿ.

7. ಆಹಾರದಲ್ಲಿ ಹಣ್ಣು-ಹಸಿ ತರಕಾರಿ ಹೆಚ್ಚಾಗಿರಲಿ.

8. ಒಂದೇ ಬಾರಿಗೆ ಹೊಟ್ಟೆ ಬಿರಿಯುವಂತೆ ತಿನ್ನುವ ಬದಲು, ಹಣ್ಣು, ಡ್ರೈ ಫ್ರೂಟ್ಸ್‌, ಜ್ಯೂಸ್‌, ಮಜ್ಜಿಗೆಯನ್ನು ಆಗಾಗ್ಗೆ ಸೇವಿಸಿ.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.