ಸಿರಿಧಾನ್ಯ-ಬರಗು ವೈವಿಧ್ಯ


Team Udayavani, Aug 4, 2017, 11:38 AM IST

04-YUVA-8.jpg

ಹೊಂಬಣ್ಣದ ಬರಗು ಹಲವಾರು ಉತ್ತಮ ಔಷಧೀಯ ಗುಣಗಳನ್ನು ಹೊಂದಿದ್ದು ಪ್ರೊಟೀನ್‌, ನಾರಿನಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ ಹಾಗೂ ಖನಿಜಾಂಶಗಳಿಂದ ಸಮೃದ್ಧವಾಗಿದೆ. ಆರೋಗ್ಯವರ್ಧಕವಾದ ಇದರ ಸೇವನೆಯಿಂದ ಬೊಜ್ಜು, ರಕ್ತದೊತ್ತಡ, ಮಧುಮೇಹ ಹಾಗೂ ಹೃದಯಸಂಬಂಧೀ ಕಾಯಿಲೆಗಳ ನಿವಾರಣೆಗೆ ಸಹಕಾರಿ. ನಿತ್ಯ ಜೀವನದಲ್ಲಿ ಬರಗುವನ್ನು ಹಲವಾರು ರೀತಿಯಲ್ಲಿ ಅಡುಗೆಯಲ್ಲಿ ಬಳಸಬಹುದು. ಇಲ್ಲಿವೆ ಕೆಲವು ರಿಸಿಪಿಗಳು.

ಬರಗು ಪೊಂಗಲ್‌
ಬೇಕಾಗುವ ಸಾಮಗ್ರಿ: ಬರಗು – ಒಂದು ಕಪ್‌, ಬೆಳ್ತಿಗೆ ಅಕ್ಕಿ – ಅರ್ಧ ಕಪ್‌, ಹೆಸರುಬೇಳೆ – ಅರ್ಧ ಕಪ್‌, ಹಾಲು – ಎರಡು ಕಪ್‌, ಬಾದಾಮಿ, ಗೋಡಂಬಿ, ದ್ರಾಕ್ಷಿ – ತಲಾ ನಾಲ್ಕು ಚಮಚ, ಕ್ಯಾರೆಟ್‌ ತುರಿ – ಆರು ಚಮಚ, ಬೆಲ್ಲದ ಪುಡಿ – ಆರು ಚಮಚ, ಶುಂಠಿ – ಅರ್ಧ ಇಂಚು, ಕಾಳುಮೆಣಸಿನ ಪುಡಿ – ಒಂದು ಚಮಚ, ಜೀರಿಗೆ- ನಾಲ್ಕು ಚಮಚ, ತೆಂಗಿನ ತುರಿ – ಎಂಟು ಚಮಚ, ಹಸಿಮೆಣಸು – ಎರಡು, ಏಲಕ್ಕಿ ಪುಡಿ – ಸುವಾಸನೆಗಾಗಿ, ಉಪ್ಪು ರುಚಿಗೆ ಬೇಕಷ್ಟು.

ಸಿಹಿ ಪೊಂಗಲ್‌
ತಯಾರಿಸುವ ವಿಧಾನ: ಬರಗನ್ನು ಒಂದು ಗಂಟೆ ನೀರಿನಲ್ಲಿ ನೆನೆಸಿಡಿ. ಹೆಸರುಬೇಳೆ ಮತ್ತು ಅಕ್ಕಿಯನ್ನು ಸ್ವಲ್ಪ$ಬೆಚ್ಚಗೆ ಮಾಡಿ. ಇದಕ್ಕೆ ನೆನೆಸಿದ ಬರಗನ್ನು ಸೇರಿಸಿ ಕುಕ್ಕರ್‌ನಲ್ಲಿ ಎರಡು ಕಪ್‌ ಹಾಲು ಮತ್ತು ಎರಡೂವರೆ ಕಪ್‌ ನೀರು ಸೇರಿಸಿ ಬೇಯಲು ಇಡಿ. ಒಂದು ವಿಶಲ್‌ ಬಂದ ಮೇಲೆ ಹತ್ತು ನಿಮಿಷ ಸಣ್ಣ ಉರಿಯಲ್ಲಿ ಬೇಯಿಸಿ. ಬೆಲ್ಲಕ್ಕೆ ಸ್ವಲ್ಪ$ನೀರು ಸೇರಿಸಿ ಪಾಕ ಮಾಡಿ. ಇದಕ್ಕೆ ಕಾಯಿತುರಿ, ಕಾಳುಮೆಣಸಿನ ಪುಡಿ, ಶುಂಠಿತುರಿ ಮತ್ತು ಏಲಕ್ಕಿ ಪುಡಿ ಹಾಕಿ, ಕುದಿಸಿ ಇದಕ್ಕೆ ಬೇಕಷ್ಟು ಬೇಯಿಸಿಟ್ಟುಕೊಂಡ ಬರಗುವನ್ನು ಸೇರಿಸಿ, ಚೆನ್ನಾಗಿ ಮಿಶ್ರಮಾಡಿ ಇಳಿಸಿ. ನಂತರ ತುಪ್ಪದಲ್ಲಿ ಹುರಿದ ಬಾದಾಮಿ ತರಿ, ಗೋಡಂಬಿ, ದ್ರಾಕ್ಷಿ, ಏಲಕ್ಕಿ ಪುಡಿ ಸೇರಿಸಿ ಮಿಶ್ರಮಾಡಿ ಸರ್ವ್‌ ಮಾಡಬಹುದು.

ಖಾರ ಪೊಂಗಲ್‌
ತಯಾರಿಸುವ ವಿಧಾನ: ಬಾಣಲೆಗೆ ತುಪ್ಪಹಾಕಿಕೊಂಡು ಇದರಲ್ಲಿ ಕೆಂಪುಮೆಣಸು, ಸಾಸಿವೆ, ಜೀರಿಗೆ, ಕರಿಬೇವು ಸಿಡಿಸಿ. ನಂತರ ಇದಕ್ಕೆ ಹೆಚ್ಚಿದ ಹಸಿ ಮೆಣಸಿನಕಾಯಿ, ಶುಂಠಿ ತರಿ, ಕಾಳುಮೆಣಸಿನ ಪುಡಿ, ತುರಿದ ಕ್ಯಾರೆಟ್‌ ಮತ್ತು ರುಚಿಗೆ ಬೇಕಷ್ಟು ಉಪ್ಪು$ಸೇರಿಸಿ, ಬಾಡಿಸಿ, ಬೇಯಿಸಿಟ್ಟುಕೊಂಡ ಬರಗು ಸೇರಿಸಿ ಮಿಶ್ರಮಾಡಿ ಸರ್ವ್‌ ಮಾಡಬಹುದು.

ಬರಗು ಇಡ್ಲಿ 
ಬೇಕಾಗುವ ಸಾಮಗ್ರಿ: ಬರಗು- ಎರಡು ಕಪ್‌, ಸಬ್ಬಕ್ಕಿ – ಕಾಲು ಕಪ್‌, ತೆಂಗಿನ ತುರಿ- ಅರ್ಧ ಕಪ್‌, ಮೊಸರು- ಎರಡು ಕಪ್‌, ಕಾಳುಮೆಣಸು – ಒಂದು ಚಮಚ, ಕ್ಯಾರೆಟ್‌ ತುರಿ – ಅರ್ಧ ಕಪ್‌, ಉಪ್ಪು ರುಚಿಗೆ ಬೇಕಷ್ಟು.

ತಯಾರಿಸುವ ವಿಧಾನ: ಮಿಕ್ಸಿಯಲ್ಲಿ ಬರಗು ಮತ್ತು ಸಬ್ಬಕ್ಕಿಯನ್ನು ಸಣ್ಣ ತರಿಯಾಗಿಸಿಕೊಂಡು ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ಬಾಣಲೆಯಲ್ಲಿ ಸಾಸಿವೆ, ಕರಿಬೇವಿನ ಒಗ್ಗರಣೆ ಸಿಡಿಸಿ ಇದಕ್ಕೆ ಕಾಳುಮೆಣಸು ತರಿ ಮತ್ತು ಕ್ಯಾರೆಟ್‌ ತುರಿ ಸೇರಿಸಿ ಬಾಡಿಸಿಕೊಂಡು ಮಿಕ್ಸಿಂಗ್‌ ಬೌಲ್‌ಗೆ ಸೇರಿಸಿ. ನಂತರ ಇದಕ್ಕೆ ಮೊಸರು, ಕಾಯಿತುರಿ, ಉಪ್ಪು ಸೇರಿಸಿ ಬೇಕಷ್ಟು ನೀರು ಸೇರಿಸಿ ಚೆನ್ನಾಗಿ ಮಿಶ್ರಮಾಡಿ ಇಪ್ಪತ್ತು ನಿಮಿಷ ಇಡಿ. ನಂತರ ಇಡ್ಲಿ ಸ್ಟಾಂಡ್‌ಗೆ ಎಣ್ಣೆ ಹಚ್ಚಿ ಹಿಟ್ಟು ಹಾಕಿ ಆವಿಯಲ್ಲಿ ಹತ್ತು ನಿಮಿಷ ಬೇಯಿಸಿ. ಕಾಯಿಚಟ್ನಿಯೊಂದಿಗೆ ಸರ್ವ್‌ ಮಾಡಬಹುದು.

ಖೀಚಡಿ 
ಬೇಕಾಗುವ ಸಾಮಗ್ರಿ: ಬರಗು – ಒಂದು ಕಪ್‌, ಬೆಳ್ತಿಗೆ ಅಕ್ಕಿ- ಅರ್ಧ ಕಪ್‌, ಹೆಸರುಬೇಳೆ – ಕಾಲು ಕಪ್‌, ಹೆಚ್ಚಿದ ಬೀನ್ಸ್‌, ಕ್ಯಾರೆಟ್‌, ಆಲೂಗಡ್ಡೆ, ನೆನೆಸಿದ ಬಟಾಣಿ – ತಲಾ ಕಾಲು ಕಪ್‌, ಜೀರಿಗೆಪುಡಿ – ಒಂದು ಚಮಚ, ಕಾಳುಮೆಣಸಿನ ಪುಡಿ- ಒಂದು ಚಮಚ, ಕೆಂಪುಮೆಣಸಿನ ಪುಡಿ – ಒಂದು ಚಮಚ, ಸಾರಿನ ಪುಡಿ – ಎರಡು ಚಮಚ, ಶುಂಠಿ – ಅರ್ಧ ಇಂಚು, ಹೆಚ್ಚಿದ ಈರುಳ್ಳಿ ಮತ್ತು ಟೊಮೆಟೋ – ಒಂದು, ಉಪ್ಪು ರುಚಿಗೆ ಬೇಕಷ್ಟು.

ತಯಾರಿಸುವ ವಿಧಾನ: ಕುಕ್ಕರ್‌ನಲ್ಲಿ ಎರಡು ಚಮಚ ತುಪ್ಪಹಾಗೂ ಎಣ್ಣೆ ಹಾಕಿ ನೀರುಳ್ಳಿ , ಟೊಮೆಟೋ, ಹಸಿಮೆಣಸು ಇತ್ಯಾದಿಗಳನ್ನು ಬಾಡಿಸಿಕೊಂಡು ಇದಕ್ಕೆ ಚಿಟಿಕಿ ಹಳದಿ, ಕೊತ್ತಂಬರಿ ಸೊಪ್ಪು, ಉಪ್ಪು ಹಾಗೂ ಮೇಲೆ ತಿಳಿಸಿದ ತರಕಾರಿಗಳು ಮತ್ತು ಪುಡಿಗಳನ್ನು ಸೇರಿಸಿ ಮಿಶ್ರಮಾಡಿ. ನಂತರ ಇದಕ್ಕೆ ಬರಗು, ಅಕ್ಕಿ, ಹೆಸರು ಬೇಳೆಗಳನ್ನು ಸೇರಿಸಿ ನಾಲ್ಕು ಕಪ್‌ ನೀರು ಸೇರಿಸಿ ಬೇಯಿಸಿ. ಒಂದು ವಿಶಲ್‌ ಕೂಗಿಸಿ ಹತ್ತು ನಿಮಿಷ ಬೇಯಿಸಿ. ನಂತರ ಮೇಲಿನಿಂದ ಕಾಯಿತುರಿ ಮತ್ತು ಕೊತ್ತಂಬರಿಸೊಪ್ಪು$ಹರಡಿ ಸರ್ವ್‌ ಮಾಡಬಹುದು.

ಗೀತಸದಾ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.