ಬಾಳೆಎಲೆ ಊಟ ಆರೋಗ್ಯದಾಯಕ


Team Udayavani, Dec 22, 2017, 12:42 PM IST

22-31.jpg

ಜೀವನ ವಿಧಾನ ಬದಲಾದಂತೆಲ್ಲ ಮನೆಯಲ್ಲಿ ನಾವು ಬಳಸುವ ವಸ್ತುಗಳಲ್ಲಿಯೂ ಕೂಡ ಅಷ್ಟೇ ಬದಲಾವಣೆಯನ್ನು ತಂದುಕೊಂಡಿದ್ದೇವೆ. ಊಟದ ವಿಷಯಕ್ಕೆ ಬಂದಾಗ ವಿವಿಧ ಚಿತ್ತಾರದ, ವೈವಿಧ್ಯಮಯವಾದ ಹಾಗೂ ವಿವಿಧ ಲೋಹದ ಪಾತ್ರೆಗಳನ್ನು ನಾವಿಂದು ಬಳಸುತ್ತಿದ್ದೇವೆ. ಆದರೆ, ನಿಸರ್ಗದತ್ತವಾಗಿ ದೊರೆಯುವ ಬಾಳೆಎಲೆಯ ಊಟ ಮಾತ್ರ ಎಲ್ಲ ವೈಭೋಗವನ್ನೂ ಮೀರಿಸುವಂಥದ್ದು. ಬಾಳೆಎಲೆಯ ಊಟ ಈ ಕೆಳಗಿನಂತೆ ಹಲವು ರೀತಿಗಳಲ್ಲಿ ಉಪಯುಕ್ತವಾಗಿದೆ. 

.ಬಾಳೆಎಲೆಯಲ್ಲಿ ಬ್ಯಾಕ್ಟೇರಿಯಾಗಳನ್ನು ಕೊಲ್ಲುವ ಅಂಶವಿರುತ್ತದೆ. ಇದು ವಿಶೇಷವಾಗಿ ಫ್ರೀ ರಾಡಿಕಲ್‌ ಎಂಬ ಜೈವಿಕ ರಾಸಾಯನಿಕಗಳನ್ನು ಕೊಲ್ಲುವ ಮೂಲಕ ಕ್ಯಾನ್ಸರ್‌ ರೋಗವನ್ನು ತಡೆಗಟ್ಟುತ್ತದೆ. 

.ಬಾಳೆಎಲೆಯ ಮೇಲ್ಪದರದಲ್ಲಿ ನೈಸರ್ಗಿಕವಾದ ಎಪಿಗಾಲ್ಲೋ ಕ್ಯಾಟೆಚಿನ್‌ ಗ್ಯಾಲೆಟ್‌ ಎಂಬ ಪಾಲಿಫಿನಾಲ್‌ ಅಂಶ ಆವರಿಸಿಕೊಂಡಿರುತ್ತದೆ. ಬಿಸಿಯಾದ ಆಹಾರವನ್ನು ಇದರ ಮೇಲೆ ಹಾಕಿದಾಗ ಇದು ಆಹಾರದೊಂದಿಗೆ ಬೆರೆತು ನಮ್ಮ ಹೊಟ್ಟೆ ಸೇರುತ್ತದೆ. ಇದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ. 

.ಬಾಳೆಎಲೆಯ ಊಟದಿಂದ ದೇಹ ತಂಪುಗೊಳ್ಳುತ್ತದೆ. ಊಟದ ಪದಾರ್ಥದ ಮೂಲಕ ನಮ್ಮ ದೇಹಕ್ಕೆ ಉಂಟಾಗ ಬಹುದಾದ ಕೃತಕ ಉಷ್ಣತೆಯನ್ನು ಬಾಳೆಎಲೆ ತಂಪು ಮಾಡುತ್ತದೆ. 

.ವಯಸ್ಸಾದಂತೆಲ್ಲ ಕೂದಲುಗಳು ಬೆಳ್ಳಗಾಗುವುದು ಸಹಜ. ಆದರೆ ಸಣ್ಣ ವಯಸ್ಸಿನಲ್ಲೇ ಬಿಳಿ ಕೂದಲು ಸಮಸ್ಯೆ ಕಾಣಿಸಿಕೊಳ್ಳುವುದು ಪೋಷಕಾಂಶಗಳ ಕೊರತೆಯ ಸಂಕೇತ. ಬಾಳೆಎಲೆಯಲ್ಲಿ ಇಂತಹ ಪೋಷಕಾಂಶಗಳು ದಟ್ಟವಾಗಿದ್ದು, ಚಿಕ್ಕ ವಯಸ್ಸಿನಲ್ಲೇ ಬಿಳಿ ಕೂದಲ ಸಮಸ್ಯೆಯನ್ನು ನಿವಾರಿಸುತ್ತದೆ. 

.ಬಾಳೆಎಲೆಗೆ ತೆಂಗಿನ ಎಣ್ಣೆಯನ್ನು ಲೇಪಿಸಿ ಸುಕ್ಕುಗಟ್ಟಿದ ಚರ್ಮಕ್ಕೆ ಸುತ್ತಿದರೆ ಚರ್ಮ ಹೊಳಪುಗೊಳ್ಳುತ್ತದೆ. 

.ಮಣ್ಣಿನ ಅಥವಾ ಲೋಹದ ಪಾತ್ರೆಯಲ್ಲಿ ಊಟ ಮಾಡುವುದರಿಂದ ಕೆಲವು ಸೂಕ್ಷ್ಮ ಮಾರ್ಜಕದ ಕಣಗಳು ದೇಹ ಸೇರುವ ಅಪಾಯವಿರುತ್ತದೆ. ಆದರೆ ಬಾಳೆಎಲೆಯ ಊಟ ಈ ಸಮಸ್ಯೆಯನ್ನು ತಡೆಗಟ್ಟುತ್ತದೆ. 

.ಬಾಳೆಎಲೆಯಲ್ಲಿ ವಿಟಮಿನ್‌ “ಡಿ’ ಅಂಶ ವಿಫ‌ುಲವಾಗಿರುತ್ತದೆ. ಇದರಿಂದ ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳು ದೂರವಾಗುತ್ತವೆ. ಆದ್ದರಿಂದಲೇ ಹಸುಗೂಸನ್ನು ಶುಠಿ ಎಲೆಲೇಪಿತ ಬಾಳೆಎಲೆಯಿಂದ ಸುತ್ತಿ ಸೂರ್ಯನ ಕಿರಣಗಳಿಗೆ ಒಡ್ಡುತ್ತಾರೆ. ಇದರಿಂದ ಹಸುಗೂಸಿನ ದೇಹದಲ್ಲಿ “ಡಿ’ ವಿಟಮಿನ್‌ ಅಂಶ ಹೆಚ್ಚಾಗುತ್ತದೆ.  

ಸೋಮಲಿಂಗಪ್ಪ ಬೆಣ್ಣಿ , ಗುಳದಳ್ಳಿ

ಟಾಪ್ ನ್ಯೂಸ್

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.