ಮಾತನಾಡುತ್ತಾಳೆ ಮೌನಿ


Team Udayavani, Jan 5, 2018, 1:05 PM IST

05-30.jpg

ಹಿಂದಿ ಧಾರಾವಾಹಿಗಳನ್ನು ನೋಡುವ ಅಭ್ಯಾಸ ಇರುವವರಿಗೆ ಈಕೆಯ ಪರಿಚಯ ಇರಬಹುದು. ಕ್ಯೂಕಿ ಸಾಸ್‌ ಭಿ ಕಭಿ ಬಹೂ ಥಿಯಿಂದ  ತೊಡಗಿ ಇತ್ತೀಚೆಗಿನ ಎಂಟರ್‌ಟೈನ್‌ಮೆಂಟ್‌ ಕಿ ಸಾಥ್‌  ತನಕ ಮೌನಿ ರಾಯ್‌ ಎಂಬ ಈ ಬಂಗಾಲಿ ಮೂಲದ ಚೆಲುವೆ  ಕಾಣಿಸಿಕೊಂಡಿರುವ ಸೀರಿಯಲ್‌ಗ‌ಳು, ರಿಯಾಲಿಟಿ ಶೋಗಳು ಮತ್ತು ಡ್ಯಾನ್ಸ್‌ ಪ್ರೊಗ್ರಾಮ್‌ಗಳು ಅಸಂಖ್ಯಾತ.

ನಾಗಿನ್‌ ಎಂಬ ಸೀರಿಯಲ್‌ನಿಂದ ಫೇಮಸ್‌ ಆಗಿರುವ ಆಕೆಯನ್ನು ಈಗಲೂ ಜನರು ನಾಗಿನ್‌ ಎಂದೇ ಗುರುತಿಸುತ್ತಿದ್ದಾರೆ. ಇದಕ್ಕಾಗಿ ಮೌನಿಗೆ ಬೇಸರವೇನೂ ಇಲ್ಲ. ನಟನೆಯ ಜತೆಗೆ ಮಾಡೆಲಿಂಗ್‌ನಲ್ಲೂ ಪಳಗಿರುವ ಮೌನಿಯ ಹಿರಿತೆರೆಯ ಕನಸು ಈಗ ನನಸಾಗುತ್ತಿದೆ. ಹಾಗೆಂದು ಆಕೆ ಬಾಲಿವುಡ್‌ಗೆ ಆರಂಗೇಟ್ರಂ ಮಾಡುತ್ತಿರುವುದು ಇದೇ ಮೊದಲಲ್ಲ. ನಾಲ್ಕು ವರ್ಷದ ಹಿಂದೆಯೇ ರನ್‌ ಎಂಬ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಳು. ಅನಂತರ ಒಂದು ಪಂಜಾಬಿ ಚಿತ್ರಕ್ಕೆ ನಾಯಕಿಯಾದಳು. ಒಂದು ಅನಿಮೇಶನ್‌ ಚಿತ್ರವೂ ಅವಳ ಅನುಭವದ ಬುಟ್ಟಿಯಲ್ಲಿದೆ. ತುಮ್‌ ಬಿನ್‌ನಲ್ಲಿ ತಾನೇ ಆಗಿ ಕಾಣಿಸಿಕೊಂಡಿದ್ದಾಳೆ. 

ಇವೆಲ್ಲ ಚಿಕ್ಕಪುಟ್ಟ ಪಾತ್ರಗಳಾಗಿದ್ದ ಕಾರಣ ಮೌನಿ ರಾಯ್‌ ಏಕೋ ಮುನ್ನೆಲೆಗೆ ಬಂದಿರಲಿಲ್ಲ. ಇದೀಗ ಅಕ್ಷಯ್‌ ಕುಮಾರ್‌ ಜತೆಗೆ ಗೋಲ್ಡ್‌ ಎಂಬ ಚಿತ್ರದ ನಾಯಕಿಯಾಗುವ ಮೂಲಕ ಮೌನಿಯ ಬಹುಕಾಲದ ಆಶೆ ಈಡೇರಿದೆ. 1948ರ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಭಾರತೀಯ ತಂಡದ ಸದಸ್ಯರಾಗಿದ್ದ ಬಲಬೀರ್‌ ಸಿಂಗ್‌ ಸೀನಿಯರ್‌ ಅವರ ಬದುಕು ಆಧರಿಸಿರುವ ಗೋಲ್ಡ್‌ ಚಿತ್ರ ಮುಂಬರುವ ಆಗಸ್ಟ್‌ನಲ್ಲಿ ಬಿಡುಗಡೆಯಾಗಲಿದೆ. ಇದರ ಶೂಟಿಂಗ್‌ ಮುಗಿಸಿ ಕಾತರದಿಂದ ಕಾಯುತ್ತಿರುವ ಮೌನಿಗೆ ಬ್ರಹ್ಮಾಸ್ತ್ರ ಎಂಬ ಇನ್ನೊಂದು ಥ್ರಿಲ್ಲರ್‌ ಚಿತ್ರ ಸಿಕ್ಕಿದೆ. ಇದು ಶುರುವಾಗುವುದು ಮಾತ್ರ ಮುಂದಿನ ವರ್ಷ. ಹೀಗೆ, ಎರಡು ಬಿಗ್‌ ಬಜೆಟ್‌ ಚಿತ್ರಗಳು ಸಿಕ್ಕಿದ ಬಳಿಕ ಮೌನಿಯಲ್ಲಿ ಸಾವಿರ ಕನಸುಗಳು ಮೊಳಕೆಯೊಡೆದಿವೆ. ಬಾಲಿವುಡ್‌ನ‌ಲ್ಲಿ ಬಂಗಾಳಿ ನಟಿಯರಿಗೆ ವಿಶೇಷ ಮನ್ನಣೆಯಿದೆ. ಇತ್ತೀಚೆಗಿನ ಬಿಪಾಶಾ ಬಸುವಿನಿಂದ ತೊಡಗಿ ಹಿಂದಿನ ಅಪರ್ಣಾ ಸೇನ್‌ ತನಕ ಹಲವು ಬೆಡಗಿಯರು ಬಾಲಿವುಡ್‌ ಆಳಿ ಹೋಗಿದ್ದಾರೆ. ಅವರ ಸಾಲಿಗೆ ತಾನೂ ಸೇರಬೇಕೆನ್ನುವುದು ಮೌನಿಯ ಹಂಬಲ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.