ಅಯ್ನಾರೇ! ರಕುಲ್‌ 


Team Udayavani, Jan 19, 2018, 6:00 AM IST

rakul-preet-singh.jpg

ರಕುಲ್‌ಪ್ರೀತ್‌ ಸಿಂಗ್‌, ತೆಲುಗಿನಲ್ಲಿ ಇದು ಬಹಳ ಜನಪ್ರಿಯ ಹೆಸರು. ಈಗಾಗಲೇ 25ಕ್ಕೂ ಹೆಚ್ಚು ತೆಲುಗು ಚಿತ್ರಗಳಲ್ಲಿ  ಹೊಸ ಪೀಳಿಗೆಯ ಬಹುತೇಕ ಎಲ್ಲ ಜನಪ್ರಿಯ ನಾಯಕರ ಜತೆಗೆ ರಕುಲ್‌ ನಟಿಸಿದ್ದಾಳೆ. ಅಂತೆಯೇ ನೆರೆಯ ತಮಿಳು ಮತ್ತು ಕನ್ನಡ ನಾಡುಗಳಿಗೂ ಹೋಗಿ ಬಂದಿದ್ದಾಳೆ. 

ಹಾಗೇ ನೋಡಿದರೆ ರಕುಲ್‌ ಮೊದಲು ಬಣ್ಣ ಹಚ್ಚಿದ್ದೇ ಕನ್ನಡದ ಗಲ್ಲಿ ಎಂಬ ಚಿತ್ರದಲ್ಲಿ. ಆಂಧ್ರ ಮತ್ತು ತೆಲಂಗಾಣದಲ್ಲಿ ರಕುಲ್‌ ತೆಲುಗಿನವಳೇ ಆಗಿದ್ದಾಳೆ. ತೆಲಂಗಾಣ ಸರಕಾರ ಅವಳನ್ನು  ಭೇಟಿ ಬಚಾವೋ ಭೇಟಿ ಪಢಾವೋ ಕಾರ್ಯಕ್ರಮದ ಬ್ರಾಂಡ್‌ ಅಂಬಾಸಿಡರ್‌ ಆಗಿ ನೇಮಿಸಿದೆ. ಇಷ್ಟು ಮಾತ್ರವಲ್ಲದೆ ಮರಣಾನಂತರ ಅಂಗಾಂಗ ದಾನ ಮಾಡುವ ಒಪ್ಪಂದಕ್ಕೂ ಸಹಿ ಹಾಕಿದ್ದಾಳೆ. ಇದಿಷ್ಟು ರಕುಲ್‌ ಎಂಬ ನಟಿಯ ಪರಿಚಯ. 

ದಕ್ಷಿಣದಲ್ಲಿ  ಮಿಂಚಿದ ಎಲ್ಲ ನಟಿಯರಂತೆ ರಕುಲ್‌ಗ‌ೂ ಈಗ ಬಾಲಿವುಡ್‌ನ‌ಲ್ಲೂ ಹೆಸರು ಗಳಿಸಬೇಕೆಂಬ ಆಶೆಯಾಗಿದೆ. ಈ ನಿಟ್ಟಿನಲ್ಲೀಗ ಅವಳು ಪ್ರಯತ್ನ ನಿರತಳಾಗಿದ್ದಾಳೆ. ಹಾಗೆಂದು ರಕುಲ್‌ ಬಾಲಿವುಡ್‌ ಬಾಗಿಲು ಬಡಿಯುತ್ತಿರುವುದು ಇದೇ ಮೊದಲೇನಲ್ಲ. ನಾಲ್ಕು ವರ್ಷದ ಹಿಂದೆಯೇ ರಕುಲ್‌ ಹೀಗೊಂದು ಪ್ರಯತ್ನ ಮಾಡಿದ್ದಳು. ಯಾರಿಯಾಂ ಎಂಬ ಈ ಚಿತ್ರ ವಿಫ‌ಲವಾಗುವುದರೊಂದಿಗೆ ರಕುಲ್‌ ಪಾಲಿಗೆ ಪ್ರಥಮ ಚುಂಬನದಲ್ಲೇ ದಂತಭಗ್ನವಾಗಿತ್ತು. ಆದರೆ ಹಠಬಿಡದ ರಕುಲ್‌ ಇದೀಗ ಎರಡನೆಯ ಸಲ ಪ್ರಯತ್ನಿಸುತ್ತಿದ್ದಾಳೆ. ನೀರಜ್‌ ಪಾಂಡೆ ನಿರ್ದೇಶಿಸಿದ ಅಯ್ನಾರೇ  ಚಿತ್ರದಲ್ಲಿ ಮನೋಜ್‌ ಬಾಜಪೇಯಿ ಮತ್ತು ಸಿದ್ಧಾರ್ಥ್ ಮಲ್ಹೋತ್ರ ಅವರಿಗೆ ನಾಯಕಿಯಾಗುವ ಅವಕಾಶ ರಕುಲ್‌ಗೆ ಸಿಕ್ಕಿದೆ. ಈ ಚಿತ್ರ ಗೆಲ್ಲಲಿದೆ ಎಂಬ ಅದಮ್ಯ ವಿಶ್ವಾಸ ರಕುಲ್‌ಗಿದೆ. ಇಷ್ಟು ಮಾತ್ರವಲ್ಲದೆ ಅಜಯ್‌ ದೇವಗನ್‌ ಹೀರೊ ಆಗಿರುವ ಚಿತ್ರಕ್ಕೂ ರಕುಲ್‌ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ಹೀಗೆ 2014ರಲ್ಲಿ ಕೈಗೂಡದ ಆಶೆ 2018ರಲ್ಲಿ ಈಡೇರುವ ನಿರೀಕ್ಷೆಯಲ್ಲಿದ್ದಾಳೆ ರಕುಲ್‌. 

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.