ಕಾಮನಬಿಲ್ಲಿನಂಥ‌ ಹುಬ್ಬು


Team Udayavani, Mar 9, 2018, 7:30 AM IST

s-7.jpg

ಕಣ್ಸನ್ನೆಯ ಕರಾಮತ್ತು ಎಂಥಾದ್ದು ನೋಡಿ. ಪ್ರಿಯಾ ಪ್ರಕಾಶ್‌ ವಾರಿಯರ್‌ ಎಂಬ ಮಲಯಾಳಂ ಚೆಲುವೆ “ಕಣ್ಸನ್ನೆ’ಯಿಂದಲೇ ಇಡೀ ದೇಶದಲ್ಲಿ ಸಂಚಲನ ಮೂಡಿಸಿದ್ದು ಮೊನ್ನೆ ಮೊನ್ನೆ ಹುಡುಗಿಯರು ಹುಬ್ಬು ಹಾರಿಸಿದರೆ, ಕಣ್ಣು ಕುಣಿಸಿದರೆ ಇಷ್ಟೆಲ್ಲಾ ಸದ್ದು ಮಾಡುತ್ತೆ ಅಂದಮೇಲೆ ಹುಬ್ಬಿನ ಆಕಾರ, ಆರೋಗ್ಯವನ್ನು ಕಡೆಗಣಿಸೋಕೆ ಸಾಧ್ಯವೇ? ಕಾಮನಬಿಲ್ಲಿನಂಥ ಹುಬ್ಬಿಗಾಗಿ ಕೆಲವು ಟಿಪ್ಸ್‌ಗಳು ಇಲ್ಲಿವೆ.

.ಹುಬ್ಬಿನ ಒಂದು ತುದಿ ಮೂಗಿನ ಹೊಳ್ಳೆಗೆ ನೇರವಾಗಿರಬೇಕು.
.ಹುಬ್ಬು ಶೇಪ್‌ ಮಾಡಿಸಲು ಯಾವಾಗಲೂ ಒಬ್ಬರೇ ಬ್ಯೂಟೀಶಿಯನ್‌ ಬಳಿ ಹೋಗುವುದು ಉತ್ತಮ. ಆಗಾಗ ಪಾರ್ಲರ್‌ಗಳನ್ನು ಬದಲಿಸಿದರೆ ಹುಬ್ಬಿನ ಶೇಪ್‌ ಹಾಳಾಗಬಹುದು.
.ಹುಬ್ಬು ಶೇಪ್‌ ಕಳೆದುಕೊಂಡಿದೆ ಅಂತ ಅನ್ನಿಸಿದರೆ 6-8 ವಾರ ಬೆಳೆಯಲು ಬಿಟ್ಟು ನಂತರ ನಿಮಗೆ ಬೇಕಾದ ಶೇಪ್‌ ನೀಡಿ.
.ಹುಬ್ಬನ್ನು ಪ್ಲಕರ್‌ನಿಂದ ಕೀಳುವಾಗ, ಸ್ವತಃ ಐಬ್ರೋ ಮಾಡಿಕೊಳ್ಳುವಾಗ ಕನ್ನಡಿಯಿಂದ ಸ್ವಲ್ಪ ದೂರ ನಿಂತುಕೊಳ್ಳುವುದು ಹೆಚ್ಚು ಸೂಕ್ತ. ಆಗ ಶೇಪ್‌ ಸರಿಯಾಗಿ ಗೊತ್ತಾಗುತ್ತದೆ.
.ಮುಖದ ಆಕಾರಕ್ಕೆ ಸರಿ ಹೊಂದುವಂತೆ ಹುಬ್ಬು ಶೇಪ್‌ ಮಾಡಿಸಿ.
.ಮೊಟ್ಟೆಯಾಕಾರದ ಮುಖ: ಹುಬ್ಬಿನ ಶೇಪ್‌ ಇಡೀ ಕಣ್ಣನ್ನು ಕವರ್‌ ಮಾಡುವಂತೆ ಇರಲಿ.
.ವೃತ್ತಾಕಾರದ ಮುಖ: ಮಧ್ಯಭಾಗ ಎತ್ತರಿಸಲ್ಪಟ್ಟಂತೆ ಕಾಣುವ ಹುಬ್ಬಿನ ತುದಿ ಚೂಪಾಗಿರಲಿ. 
.ಚೌಕಾಕಾರದ ಮುಖ: ಕಮಾನಿನಂತೆ ತುದಿಯಿಂದ ಕೊನೆಯವರೆಗೆ ಒಂದೇ ಸಮ ದಪ್ಪಗಿರಲಿ.
.ಹೃದಯಾಕಾರದ ಮುಖ: ವೃತ್ತಾಕಾರದ ಕಮಾನಿನಂತಿದ್ದು ತುದಿ ಸ್ವಲ್ಪ ಚೂಪಾಗಿರಲಿ.
.ಉದ್ದ ಮುಖ: ಹುಬ್ಬು ಕಡಿಮೆ ಉದ್ದವಿದ್ದು ತುದಿ ತೆಳ್ಳಗೆ ಕಾಣಿಸುವಂತಿರಲಿ.
.ವಿಟಮಿನ್‌ “ಬಿ’, ಕಬ್ಬಿಣಾಂಶ, ಸಲರ್‌, ಪ್ರೋಟೀನ್‌ ಹೇರಳವಾಗಿ ಇರುವ ಹಾಲಿನ ಉತ್ಪನ್ನ, ಮೀನು-ಮಾಂಸ, ತರಕಾರಿ, ಹಣ್ಣುಗಳನ್ನು ಚೆನ್ನಾಗಿ ಸೇವಿಸಿದರೆ ದಪ್ಪ, ಕಪ್ಪು ಹುಬ್ಬು ನಿಮ್ಮದಾಗುತ್ತದೆ.
ಈಕನ್ನಡಕ ಧರಿಸುವವರು ತಮ್ಮ ಫ್ರೆಮ್‌ಗೆ ಅನುಗುಣವಾಗಿ ಹುಬ್ಬು ಶೇಪ್‌ ಮಾಡಿಸಬೇಕು. ದಪ್ಪ ಹುಬ್ಬಿನವರು ತೆಳ್ಳಗಿನ ಪ್ರೇಮ್‌ಗೆ ಅನುಗುಣವಾಗಿ ಹುಬ್ಬು ಶೇಪ್‌ ಮಾಡಿಸಬೇಕು. ದಪ್ಪ ಹುಬ್ಬಿನವರು ತೆಳ್ಳಗಿನ ಫ್ರೆಮ್‌ನ ಕನ್ನಡಕ ಹಾಗೂ ತೆಳು ಹುಬ್ಬಿನವರು ದಪ್ಪ  ಫ್ರೆಮ್‌ನ ಕನ್ನಡಕ ಧರಿಸಿದರೆ ಉತ್ತಮ.

ಟಾಪ್ ನ್ಯೂಸ್

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.