ಕಾಮನಬಿಲ್ಲಿನಂಥ‌ ಹುಬ್ಬು


Team Udayavani, Mar 9, 2018, 7:30 AM IST

s-7.jpg

ಕಣ್ಸನ್ನೆಯ ಕರಾಮತ್ತು ಎಂಥಾದ್ದು ನೋಡಿ. ಪ್ರಿಯಾ ಪ್ರಕಾಶ್‌ ವಾರಿಯರ್‌ ಎಂಬ ಮಲಯಾಳಂ ಚೆಲುವೆ “ಕಣ್ಸನ್ನೆ’ಯಿಂದಲೇ ಇಡೀ ದೇಶದಲ್ಲಿ ಸಂಚಲನ ಮೂಡಿಸಿದ್ದು ಮೊನ್ನೆ ಮೊನ್ನೆ ಹುಡುಗಿಯರು ಹುಬ್ಬು ಹಾರಿಸಿದರೆ, ಕಣ್ಣು ಕುಣಿಸಿದರೆ ಇಷ್ಟೆಲ್ಲಾ ಸದ್ದು ಮಾಡುತ್ತೆ ಅಂದಮೇಲೆ ಹುಬ್ಬಿನ ಆಕಾರ, ಆರೋಗ್ಯವನ್ನು ಕಡೆಗಣಿಸೋಕೆ ಸಾಧ್ಯವೇ? ಕಾಮನಬಿಲ್ಲಿನಂಥ ಹುಬ್ಬಿಗಾಗಿ ಕೆಲವು ಟಿಪ್ಸ್‌ಗಳು ಇಲ್ಲಿವೆ.

.ಹುಬ್ಬಿನ ಒಂದು ತುದಿ ಮೂಗಿನ ಹೊಳ್ಳೆಗೆ ನೇರವಾಗಿರಬೇಕು.
.ಹುಬ್ಬು ಶೇಪ್‌ ಮಾಡಿಸಲು ಯಾವಾಗಲೂ ಒಬ್ಬರೇ ಬ್ಯೂಟೀಶಿಯನ್‌ ಬಳಿ ಹೋಗುವುದು ಉತ್ತಮ. ಆಗಾಗ ಪಾರ್ಲರ್‌ಗಳನ್ನು ಬದಲಿಸಿದರೆ ಹುಬ್ಬಿನ ಶೇಪ್‌ ಹಾಳಾಗಬಹುದು.
.ಹುಬ್ಬು ಶೇಪ್‌ ಕಳೆದುಕೊಂಡಿದೆ ಅಂತ ಅನ್ನಿಸಿದರೆ 6-8 ವಾರ ಬೆಳೆಯಲು ಬಿಟ್ಟು ನಂತರ ನಿಮಗೆ ಬೇಕಾದ ಶೇಪ್‌ ನೀಡಿ.
.ಹುಬ್ಬನ್ನು ಪ್ಲಕರ್‌ನಿಂದ ಕೀಳುವಾಗ, ಸ್ವತಃ ಐಬ್ರೋ ಮಾಡಿಕೊಳ್ಳುವಾಗ ಕನ್ನಡಿಯಿಂದ ಸ್ವಲ್ಪ ದೂರ ನಿಂತುಕೊಳ್ಳುವುದು ಹೆಚ್ಚು ಸೂಕ್ತ. ಆಗ ಶೇಪ್‌ ಸರಿಯಾಗಿ ಗೊತ್ತಾಗುತ್ತದೆ.
.ಮುಖದ ಆಕಾರಕ್ಕೆ ಸರಿ ಹೊಂದುವಂತೆ ಹುಬ್ಬು ಶೇಪ್‌ ಮಾಡಿಸಿ.
.ಮೊಟ್ಟೆಯಾಕಾರದ ಮುಖ: ಹುಬ್ಬಿನ ಶೇಪ್‌ ಇಡೀ ಕಣ್ಣನ್ನು ಕವರ್‌ ಮಾಡುವಂತೆ ಇರಲಿ.
.ವೃತ್ತಾಕಾರದ ಮುಖ: ಮಧ್ಯಭಾಗ ಎತ್ತರಿಸಲ್ಪಟ್ಟಂತೆ ಕಾಣುವ ಹುಬ್ಬಿನ ತುದಿ ಚೂಪಾಗಿರಲಿ. 
.ಚೌಕಾಕಾರದ ಮುಖ: ಕಮಾನಿನಂತೆ ತುದಿಯಿಂದ ಕೊನೆಯವರೆಗೆ ಒಂದೇ ಸಮ ದಪ್ಪಗಿರಲಿ.
.ಹೃದಯಾಕಾರದ ಮುಖ: ವೃತ್ತಾಕಾರದ ಕಮಾನಿನಂತಿದ್ದು ತುದಿ ಸ್ವಲ್ಪ ಚೂಪಾಗಿರಲಿ.
.ಉದ್ದ ಮುಖ: ಹುಬ್ಬು ಕಡಿಮೆ ಉದ್ದವಿದ್ದು ತುದಿ ತೆಳ್ಳಗೆ ಕಾಣಿಸುವಂತಿರಲಿ.
.ವಿಟಮಿನ್‌ “ಬಿ’, ಕಬ್ಬಿಣಾಂಶ, ಸಲರ್‌, ಪ್ರೋಟೀನ್‌ ಹೇರಳವಾಗಿ ಇರುವ ಹಾಲಿನ ಉತ್ಪನ್ನ, ಮೀನು-ಮಾಂಸ, ತರಕಾರಿ, ಹಣ್ಣುಗಳನ್ನು ಚೆನ್ನಾಗಿ ಸೇವಿಸಿದರೆ ದಪ್ಪ, ಕಪ್ಪು ಹುಬ್ಬು ನಿಮ್ಮದಾಗುತ್ತದೆ.
ಈಕನ್ನಡಕ ಧರಿಸುವವರು ತಮ್ಮ ಫ್ರೆಮ್‌ಗೆ ಅನುಗುಣವಾಗಿ ಹುಬ್ಬು ಶೇಪ್‌ ಮಾಡಿಸಬೇಕು. ದಪ್ಪ ಹುಬ್ಬಿನವರು ತೆಳ್ಳಗಿನ ಪ್ರೇಮ್‌ಗೆ ಅನುಗುಣವಾಗಿ ಹುಬ್ಬು ಶೇಪ್‌ ಮಾಡಿಸಬೇಕು. ದಪ್ಪ ಹುಬ್ಬಿನವರು ತೆಳ್ಳಗಿನ ಫ್ರೆಮ್‌ನ ಕನ್ನಡಕ ಹಾಗೂ ತೆಳು ಹುಬ್ಬಿನವರು ದಪ್ಪ  ಫ್ರೆಮ್‌ನ ಕನ್ನಡಕ ಧರಿಸಿದರೆ ಉತ್ತಮ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.