ಓವರ್‌ಫ್ಯಾಷನ್‌


Team Udayavani, May 11, 2018, 7:20 AM IST

5.jpg

ಫ್ಯಾಷನ್‌ ಅತಿಯಾದರೆ ಮುಜುಗರಕ್ಕೆ ಒಳಗಾಗುವುದು ಗ್ಯಾರಂಟಿ. ಪ್ರತಿಯೊಬ್ಬರು ತಪ್ಪುಗಳನ್ನು ಮಾಡುತ್ತಾ¤ರೆ. ಆದರೆ ಕೆಲವೊಂದು ತಪ್ಪುಗಳು ನಮ್ಮನ್ನು ಇತರರ ಮುಂದೆ ಮುಜುಗರ ಅನುಭವಿಸುವಂತೆ ಮಾಡುತ್ತವೆ. ಅಂತಹ ತಪ್ಪುಗಳಲ್ಲಿ ಒಂದು ಮಹಿಳೆಯರು ಮಾಡುವ ಫ್ಯಾಷನ್‌ ತಪ್ಪುಗಳು. ಫ್ಯಾಷನ್‌ ನಿಮಗೆ ಎಷ್ಟು ಹೆಮ್ಮೆಯನ್ನು ಮತ್ತು ಪ್ರಚಾರವನ್ನು ತಂದು ಕೊಡುತ್ತದೆಯೋ ಅಷ್ಟೇ ಮುಜುಗರವನ್ನೂ ಸಹ ತಂದು ಕೊಡುತ್ತದೆ ಎಂಬುದನ್ನು ಮರೆಯವಾರದು.

ಚಿಕ್ಕಮಕ್ಕಳು ಲಿಪ್‌ಸ್ಟಿಕ್‌, ಕ್ರೀಮ್‌ ಹಚ್ಚಿ ಕೊಂಡಾಗ ಮುದ್ದಾಗಿ ಕಾಣುತ್ತಾರೆ. ಆದರೆ ದೊಡ್ಡವರು ಮೇಕಪ್‌ ವಿಷಯದಲ್ಲಿ ಒಟ್ಟಾರೆ ತಪ್ಪು ಮಾಡಿದರೆ ನೋಡಿದವರು ನಗುತ್ತಾರೆ. ಸರಿಯಾದ ಉಡುಗೆ-ತೊಡುಗೆ, ಸಂದರ್ಭಕ್ಕೆ ತಕ್ಕಂತಹ ಬಟ್ಟೆಗಳನ್ನು ನಾವು ಧರಿಸಬೇಕು.ಸಮಯ ಸಂದರ್ಭ, ಹೋಗಬೇಕಾದ ಸ್ಥಳ, ಭೇಟಿಯಾಗುವಂತಹ ಜನರು ಇವರನ್ನೆಲ್ಲ ಗಮನದಲ್ಲಿಸಿಕೊಂಡು ನಾವು ಫ್ಯಾಷನ್‌ ಮಾಡಬೇಕೆ ಹೊರತು, ಇದೆಯೆಂದುಕೊಂಡು ಫ್ಯಾಷನ್‌ ಮಾಡಲು ಹೋಗಬಾರದು. ಅದು ಮುಜುಗರಕ್ಕೆ ದಾರಿ ಮಾಡಿಕೊಡುವುದು ಖಂಡಿತ.

ನಾವು ಧರಿಸುವ ತಪ್ಪಾದ ಒಳ ಉಡುಪು ಕೆಲವೊಮ್ಮೆ ಅವಸ್ಥೆ ಪಡುವಂತೆ ಮಾಡುವುದು ಖಂಡಿತ. ಯಾವಾಗ ಬಿಳಿ ಟಾಪ್‌ ಅಥವಾ ಬಟ್ಟೆಯನ್ನು ಧರಿಸುತ್ತಿರೋ ಆಗ ಬಿಳಿ ಬಣ್ಣದ ಒಳ ಉಡುಗೆಯನ್ನೇ ಧರಿಸಿ. ಮೇಕಪ್‌ ಯಾವತ್ತು ಸಿಂಪಲ್‌ ಆ್ಯಂಡ್‌ ಬ್ಯೂಟಿಫ‌ುಲ್‌ ಆಗಿರಬೇಕು. ಒಂದು ವೇಳೆ ಅದು ನಿಮ್ಮ ತ್ವಚಯ ಮೇಲೆ ಪದರದಂತೆ ಕಂಡುಬಂದರೆ ಅಸಹ್ಯವಾಗಿ ಕಾಣುತ್ತದೆ. ಆಗ ಜನರಿಗೆ ತಮಾಷೆ ಮಾಡಲು ಬೇರೆ ಕಾರಣ ಬೇಕೆಂದಿಲ್ಲ.

ಪ್ರಯೋಗಗಳನ್ನು ಮಾಡುವಾಗ ಕೆಲವೊಮ್ಮೆ ತಪ್ಪಾಗಿ ಬಿಡುತ್ತದೆ. ಅದರಲ್ಲೂ ಕೂದಲಿಗೆ ಹಚ್ಚುವ ಬಣ್ಣಗಳು. ಫ್ಯಾಷನ್‌ ಟ್ರೆಂಡ್‌ ಎಂದು ಬೇಕಾಬಿಟ್ಟಿ ಬಣ್ಣಗಳನ್ನು ಹಚ್ಚಿದರೆ ವ್ಯಂಗ್ಯದಿಂದ ತಪ್ಪಿಸಿಕೊಳ್ಳು ಸಾಧ್ಯವಿಲ್ಲ. ಯಾವತ್ತಿಗೂ ಸರಳತೆಗೆ ಆದ್ಯತೆ ನೀಡಿ. ಕೆಲವೊಮ್ಮೆ ಮನೆಯಲ್ಲಿ ಇರುವ ಎಲ್ಲಾ ಒಡವೆಗಳನ್ನು ನಿಮ್ಮ ಮೈಮೇಲೆ ಹಾಕಿಕೊಂಡು ಹೋಗುವುದರಿಂದ ಜನ ನೋಡಿ ನಗುವ ಸರಕಾಗಿ ಬಿಡುತ್ತೀರಾ!

ಯಾವತ್ತಿಗೂ ನೀವು ಧರಿಸುವ ಉಡುಗೆಗಳು ನಿಮ್ಮ ಸೌಂದರ್ಯಕ್ಕೆ ಪೂರಕವಾಗಿರಬೇಕು. ಸಡಿಲವಾದ, ತೀರಾ ಬಿಗಿಯಾದ ಉಡುಪುಗಳು ನಿಮ್ಮ ಫ್ಯಾಷನ್‌ ಸ್ಟೇಟ್‌ಮೆಂಟ್‌ ಅನ್ನು ಹಾಳು ಮಾಡಿ ಬಿಡುತ್ತದೆ. ನಿಮ್ಮ ಮೈಕಟ್ಟಿಗೆ ಅನುಗುಣವಾಗಿ ಉಡುಪುಗಳನ್ನು ಧರಿಸುವುದು ಉತ್ತಮ. ಕೆಲವೊಮ್ಮೆ ಅಧಿಕವಾಗಿ ಫ್ಯಾಷನ್‌ ಮಾಡಿ ಅದನ್ನು ತೋರಿಸಿಕೊಳ್ಳಲು ಹೋದಾಗ ಅದು ಅಸಹ್ಯವಾಗಿ ಬಿಡುತ್ತದೆ. ಫ್ಯಾಷನ್‌ ಯಾವತ್ತಿಗೂ ಇತಿಮಿತಿಯಲ್ಲಿದ್ದರೆ ಒಳ್ಳೆಯದು. ಇದನ್ನು ನಾವು ಮರೆಯಬಾರದು. ಅತಿ ಯಾವತ್ತಿ¤ಗೂ ಅಪಾಯಕ್ಕೆ ಆಹ್ವಾನ ನೀಡುತ್ತದೆ.

ಸುಲಭಾ ಆರ್‌. ಭಟ್‌

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.