ಅರಳಿನ ಸವಿ


Team Udayavani, Jun 8, 2018, 6:00 AM IST

cc-25.jpg

ತಂಪು ಗುಣದ, ಬೇಗನೆ ಜೀರ್ಣವಾಗುವ ಅರಳಿಗೆ ವಿವಿಧ ತರಕಾರಿಗಳು, ಹಣ್ಣು ಇತ್ಯಾದಿಗಳನ್ನು ಸೇರಿಸಿ ಪಾನಕ, ರಾಯತ ಇತ್ಯಾದಿ ಹಲವಾರು ರೀತಿಯ ಸವಿರುಚಿಗಳನ್ನು ತಯಾರಿಸಬಹುದು.

ಅರಳಿನ ರಾಯತ 
ಬೇಕಾಗುವ ಸಾಮಗ್ರಿ: ಅರಳು-‰ ಅರ್ಧ ಕಪ್‌, ತೆಂಗಿನತುರಿ- ಒಂದು ಕಪ್‌, ಜೀರಿಗೆ- ಕಾಲು ಚಮಚ,  ಸಕ್ಕರೆ- ಒಂದು ಚಮಚ, ಕೆಂಪುಮೆಣಸಿನ ಪುಡಿ- ಅರ್ಧ ಚಮಚ, ಹೆಚ್ಚಿದ ಸೇಬು ಮತ್ತು ಈರುಳ್ಳಿ – ಒಂದು, ಕ್ಯಾರೆಟ್‌ತುರಿ- ನಾಲ್ಕು ಚಮಚ, ಮೊಸರು- ಎರಡು ಕಪ್‌, ಉಪ್ಪು$ ರುಚಿಗೆ.

ತಯಾರಿಸುವ ವಿಧಾನ: ತೆಂಗಿನತುರಿಗೆ ಉಪ್ಪು, ಸಾಸಿವೆ ಸೇರಿಸಿ ನಯವಾಗಿ ರುಬ್ಬಿ ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ಇದಕ್ಕೆ ಸೇಬು, ಈರುಳ್ಳಿ, ಕ್ಯಾರೆಟ್‌ತುರಿ, ಸಕ್ಕರೆ, ಉಪ್ಪು ಬೇಕಷ್ಟು ಮೊಸರು ಸೇರಿಸಿ ಹದ ಮಾಡಿಕೊಂಡು ಇಂಗಿನ ಒಗ್ಗರಣೆ ನೀಡಿ. ನಂತರ ಸರ್ವ್‌ ಮಾಡುವಾಗ ಮೇಲಿನಿಂದ ಅರಳನ್ನು ಹರಡಿ ಸರ್ವ್‌ ಮಾಡಿ.

ಅರಳು ಬೂಂದಿ ಲಡ್ಡು 
ಬೇಕಾಗುವ ಸಾಮಗ್ರಿ: ಕಡಲೆಹಿಟ್ಟು – ಎರಡು ಕಪ್‌, ಅರಳು- ಒಂದೂವರೆ ಕಪ್‌, ನೆಲಕಡ್ಲೆ ತರಿ- ಅರ್ಧ ಕಪ್‌, ಗೋಡಂಬಿ ತರಿ – ಕಾಲು ಕಪ್‌, ಬೆಲ್ಲ – ಕಾಲು ಕೆ.ಜಿ., ಏಲಕ್ಕಿ ಸುವಾಸನೆಗೆ.

ತಯಾರಿಸುವ ವಿಧಾನ: ಒಂದು ಕಪ್‌ ಕಡ್ಲೆಹಿಟ್ಟಿಗೆ ಸ್ವಲ್ಪ ನೀರು ಸೇರಿಸಿ ಗಟ್ಟಿಯಾಗಿ ಕಲಸಿ ಸೇಮೆ ಅಚ್ಚಿನಲ್ಲಿ ಕಾದ ಎಣ್ಣೆಗೆ ಒತ್ತಿ ಕರಿಯಿರಿ. ನಂತರ ಉಳಿದ ಕಡ್ಲೆಹಿಟ್ಟನ್ನು ದೋಸೆಹಿಟ್ಟಿನ ಹದಕ್ಕೆ ಕಲಸಿ ಬೂಂದಿ ತಟ್ಟೆಯಿಂದ ಕಾದ ಎಣ್ಣೆಗೆ ಹಾಕಿ ಬೂಂದಿಕಾಳುಗಳನ್ನು ಕರಿದು ತೆಗೆಯಿರಿ. ನಂತರ ಬೆಲ್ಲಕ್ಕೆ ಸ್ವಲ್ಪ$ ನೀರು ಸೇರಿಸಿ ಬಾಣಲೆಯಲ್ಲಿ ಪಾಕಕ್ಕೆ ಇಡಿ. ನೂಲು ಪಾಕವಾದಾಗ  ಪಾಕವನ್ನು ನೀರಿಗೆ ಹಾಕಿದ ತಕ್ಷಣ ಗಟ್ಟಿಯಾದ್ರೆ ಸಾಕು  ಒಲೆಯಿಂದ ಇಳಿಸಿ ಪುಡಿಮಾಡಿದ ಅರಳು, ಗೋಡಂಬಿ ಮತ್ತು ನೆಲಕಡ್ಲೆ ತರಿ, ಬೂಂದಿಕಾಳು, ಸೇಮೆ, ಏಲಕ್ಕಿಪುಡಿ ಇತ್ಯಾದಿಗಳನ್ನು ಸೇರಿಸಿ ಚೆನ್ನಾಗಿ ಮಿಶ್ರಮಾಡಿ ಕೈಗೆ ತುಪ್ಪ ಸವರಿಕೊಂಡು ಉಂಡೆ ಕಟ್ಟಬೇಕು.

ಅರಳಿನ ಪಾನಕ 
 ಬೇಕಾಗುವ ಸಾಮಗ್ರಿ:
ಅರಳು- ಆರು ಚಮಚ, ನೆನೆಸಿದ ಖರ್ಜೂರ- ಎರಡು, ನೆನೆಸಿದ ಒಣದ್ರಾಕ್ಷಿ- ಹತ್ತು, ಜೇನುತುಪ್ಪ- ರುಚಿಗೆ ಬೇಕಷ್ಟು.

ತಯಾರಿಸುವ ವಿಧಾನ : ಮಿಕ್ಸಿಜಾರಿಗೆ ಅರಳು, ಒಣದ್ರಾಕ್ಷಿ ಮತ್ತು ಖರ್ಜೂರ ಹಾಕಿ, ಇದಕ್ಕೆ ಸ್ವಲ್ಪ$ ನೀರು ಸೇರಿಸಿ, ನುಣ್ಣಗೆ ರುಬ್ಬಿ, ಮಿಕ್ಸಿಂಗ್‌ ಬೌಲ್‌ಗೆ ಹಾಕಿ ಬೇಕಷ್ಟು ನೀರು ಹಾಗೂ ಜೇನುತುಪ್ಪ ಸೇರಿಸಿ ಹದಮಾಡಿಕೊಂಡು ಸರ್ವ್‌ ಮಾಡಬಹುದು.

ಅರಳಿನ ಸಂಡಿಗೆ 
ಬೇಕಾಗುವ ಸಾಮಗ್ರಿ:
ಅರಳು- ಎರಡು ಕಪ್‌, ಸಬ್ಬಕ್ಕಿ- ಎರಡು ಕಪ್‌, ಹಸಿಮೆಣಸು- ನಾಲ್ಕು, ಇಂಗು- ಸುವಾಸನೆಗಾಗಿ, ಉಪ್ಪು ರುಚಿಗೆ ಬೇಕಷ್ಟು. 

ತಯಾರಿಸುವ ವಿಧಾನ: ಸಬ್ಬಕ್ಕಿಯನ್ನು ತೊಳೆದು ಹಿಂದಿನ ದಿನ ರಾತ್ರಿ ನನೆಯಲು ಹಾಕಿ. ಮರುದಿನ ಇದಕ್ಕೆ ಬೇಕಷ್ಟು ನೀರು ಸೇರಿಸಿ ಚೆನ್ನಾಗಿ ಬೇಯಿಸಬೇಕು. ನಂತರ ಹತ್ತು ನಿಮಿಷ ನನೆಸಿದ ಅರಳಿಂದ ನೀರು ಚೆನ್ನಾಗಿ ತೆಗೆದು, ಬೆಂದ ಸಬ್ಬಕ್ಕಿಗೆ ಸೇರಿಸಿ. ನಂತರ ಹಸಿಮೆಣಸು, ಉಪ್ಪು$ ಮತ್ತು ಇಂಗನ್ನು ರುಬ್ಬಿಕೊಂಡು ಇದಕ್ಕೆ ಸೇರಿಸಿ. ಚೆನ್ನಾಗಿಮಿಶ್ರಮಾಡಿ. ದಪ್ಪಪ್ಲಾಸ್ಟಿಕ್‌ ಹಾಳೆಯಲ್ಲಿ ಸಂಡಿಗೆ ಬಿಟ್ಟು ನಾಲ್ಕು ಬಿಸಿಲು ಒಣಗಿಸಿದರೆ ಸಂಡಿಗೆ ಸಿದ್ಧ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.