ನೋರಾ ರೋರ್‌ ಲುಕ್‌


Team Udayavani, Nov 23, 2018, 6:00 AM IST

19.jpg

ರೋರ್‌ : ಟೈಗರ್ ಆಫ್ ದ ಸುಂದರ್‌ಬನ್ಸ್‌ ಎಂಬ ಅಪರೂಪದ ಸಿನೆಮಾ ನೋಡಿದ್ದರೆ ನಿಮಗೆ ಈ ನಟಿಯ ಪರಿಚಯವಿರಬಹುದು. ಈಕೆಯೇ ನೋರಾ ಫ‌ತೇಹಿ. ಹೆಸರಿನಲ್ಲಿ ತುಸು ಭಾರತೀಯತೆಯ ಅಂಶ ಕಾಣುತ್ತಿದ್ದರೂ ಈಕೆ ಮಾತ್ರ ಅಪ್ಪಟ ವಿದೇಶಿ ನಟಿ. ಮೊರಕ್ಕೊ ಮೂಲದ ನೋರಾಳ ಭಾರತೀಯ ಲುಕ್‌ ಆಕೆಗೆ ಬಾಲಿವುಡ್‌ನ‌ಲ್ಲೊಂದು ಸ್ಥಾನ ಸಿಗುವಂತೆ ಮಾಡಿದೆ ಎಂದರೆ ತಪ್ಪಿಲ್ಲ. ಬಾಲಿವುಡ್‌ ನಂತರ ನೋರಾಳನ್ನು ಸ್ವಾಗತಿಸಿದ್ದು ದಕ್ಷಿಣ ಭಾರತದ ಚಿತ್ರರಂಗ. ತೆಲುಗು, ತಮಿಳು ಮತ್ತು ಮಲಯಾಳ ಚಿತ್ರಗಳಲ್ಲಿ ಮಿಂಚುತ್ತಿರುವ ಈ ಅಪ್ಪಟ ಸುಂದರಿಯ ಯಶೋಗಾಥೆ ಬಹಳ ರೋಚಕವಾಗಿದೆ. ಹಾಗೆ ನೋಡಿದರೆ ತೆಲುಗಿನ ಬಾಹುಬಲಿ ಚಿತ್ರದ ಒಂದು ಚಿಕ್ಕ ಪಾತ್ರದಲ್ಲೂ ನೋರಾ ಕಾಣಿಸಿಕೊಂಡಿದ್ದಾಳೆ. 

ಡಬಲ್‌ ಬ್ಯಾರೆಲ್‌ ಮತ್ತು ಕಾಯಂಕುಳಂ ಕೊಚ್ಚಣ್ಣಿ ಆಕೆ ನಟಿಸಿರುವ ಮಲಯಾಳ ಚಿತ್ರಗಳು. ಈ ಎರಡೂ ಚಿತ್ರಗಳು ಸೂಪರ್‌ಹಿಟ್‌ ಆದ ಬಳಿಕ ನೋರಾ ಮಲಯಾಳಂನಲ್ಲೂ ಭಾರೀ ಜನಪ್ರಿಯಳಾಗಿದ್ದಾಳೆ. ದಿಲ್ಲಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದ ಬಾಟ್ಲಾ ಎನ್‌ಕೌಂಟರ್‌ ಘಟನೆಯನ್ನು ಆಧರಿಸಿ ತಯಾರಾಗುತ್ತಿರುವ ಚಿತ್ರದ ನಾಯಕಿಯಾಗುವ ಮೂಲಕ ನೋರಾ ಮತ್ತೂಮ್ಮೆ ಪೂರ್ಣಪ್ರಮಾಣದಲ್ಲಿ ಬಾಲಿವುಡ್‌ಗೆ ರೀ ಎಂಟ್ರಿ ಕೊಡುತ್ತಿದ್ದಾಳೆ. ಜಾನ್‌ ಅಬ್ರಹಾಂ ಈ ಚಿತ್ರದ ನಾಯಕ. ಇದಕ್ಕೂ ಮೊದಲು ಸತ್ಯಮೇವ ಜತಯೇ ಚಿತ್ರದ ಐಟಂ ಹಾಡಿಗೆ ಜಾನ್‌ ಅಬ್ರಹಾಂ ಜತೆಗೆ ಕುಣಿದ ನೆನಪು ನೋರಾಳಿಗೆ ಇನ್ನೂ ಇದೆ. ಅಂತೆಯೇ ಸಲ್ಮಾನ್‌ ಖಾನ್‌ ಮತ್ತು ಕತ್ರಿನಾ ಕೈಫ್ ಪ್ರಧಾನ ಭೂಮಿಕೆಯಲ್ಲಿರುವ ಭಾರತ್‌ ಚಿತ್ರದಲ್ಲೂ ನೋರಾಳಿಗೆ ಪ್ರಮುಖ ಪಾತ್ರವೊಂದಿದೆ.  ಹೀಗೆ ಸನ್ನಿ ಲಿಯೋನ್‌ ಬಳಿಕ ನೋರಾಳ ರೂಪದಲ್ಲಿ ಬಾಲಿವುಡ್‌ಗೆ ಇನ್ನೋರ್ವ ವಿದೇಶಿ ನಟಿ ಸಿಕ್ಕಂತಾಗಿದೆ. 

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.