ನೋರಾ ರೋರ್‌ ಲುಕ್‌


Team Udayavani, Nov 23, 2018, 6:00 AM IST

19.jpg

ರೋರ್‌ : ಟೈಗರ್ ಆಫ್ ದ ಸುಂದರ್‌ಬನ್ಸ್‌ ಎಂಬ ಅಪರೂಪದ ಸಿನೆಮಾ ನೋಡಿದ್ದರೆ ನಿಮಗೆ ಈ ನಟಿಯ ಪರಿಚಯವಿರಬಹುದು. ಈಕೆಯೇ ನೋರಾ ಫ‌ತೇಹಿ. ಹೆಸರಿನಲ್ಲಿ ತುಸು ಭಾರತೀಯತೆಯ ಅಂಶ ಕಾಣುತ್ತಿದ್ದರೂ ಈಕೆ ಮಾತ್ರ ಅಪ್ಪಟ ವಿದೇಶಿ ನಟಿ. ಮೊರಕ್ಕೊ ಮೂಲದ ನೋರಾಳ ಭಾರತೀಯ ಲುಕ್‌ ಆಕೆಗೆ ಬಾಲಿವುಡ್‌ನ‌ಲ್ಲೊಂದು ಸ್ಥಾನ ಸಿಗುವಂತೆ ಮಾಡಿದೆ ಎಂದರೆ ತಪ್ಪಿಲ್ಲ. ಬಾಲಿವುಡ್‌ ನಂತರ ನೋರಾಳನ್ನು ಸ್ವಾಗತಿಸಿದ್ದು ದಕ್ಷಿಣ ಭಾರತದ ಚಿತ್ರರಂಗ. ತೆಲುಗು, ತಮಿಳು ಮತ್ತು ಮಲಯಾಳ ಚಿತ್ರಗಳಲ್ಲಿ ಮಿಂಚುತ್ತಿರುವ ಈ ಅಪ್ಪಟ ಸುಂದರಿಯ ಯಶೋಗಾಥೆ ಬಹಳ ರೋಚಕವಾಗಿದೆ. ಹಾಗೆ ನೋಡಿದರೆ ತೆಲುಗಿನ ಬಾಹುಬಲಿ ಚಿತ್ರದ ಒಂದು ಚಿಕ್ಕ ಪಾತ್ರದಲ್ಲೂ ನೋರಾ ಕಾಣಿಸಿಕೊಂಡಿದ್ದಾಳೆ. 

ಡಬಲ್‌ ಬ್ಯಾರೆಲ್‌ ಮತ್ತು ಕಾಯಂಕುಳಂ ಕೊಚ್ಚಣ್ಣಿ ಆಕೆ ನಟಿಸಿರುವ ಮಲಯಾಳ ಚಿತ್ರಗಳು. ಈ ಎರಡೂ ಚಿತ್ರಗಳು ಸೂಪರ್‌ಹಿಟ್‌ ಆದ ಬಳಿಕ ನೋರಾ ಮಲಯಾಳಂನಲ್ಲೂ ಭಾರೀ ಜನಪ್ರಿಯಳಾಗಿದ್ದಾಳೆ. ದಿಲ್ಲಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದ ಬಾಟ್ಲಾ ಎನ್‌ಕೌಂಟರ್‌ ಘಟನೆಯನ್ನು ಆಧರಿಸಿ ತಯಾರಾಗುತ್ತಿರುವ ಚಿತ್ರದ ನಾಯಕಿಯಾಗುವ ಮೂಲಕ ನೋರಾ ಮತ್ತೂಮ್ಮೆ ಪೂರ್ಣಪ್ರಮಾಣದಲ್ಲಿ ಬಾಲಿವುಡ್‌ಗೆ ರೀ ಎಂಟ್ರಿ ಕೊಡುತ್ತಿದ್ದಾಳೆ. ಜಾನ್‌ ಅಬ್ರಹಾಂ ಈ ಚಿತ್ರದ ನಾಯಕ. ಇದಕ್ಕೂ ಮೊದಲು ಸತ್ಯಮೇವ ಜತಯೇ ಚಿತ್ರದ ಐಟಂ ಹಾಡಿಗೆ ಜಾನ್‌ ಅಬ್ರಹಾಂ ಜತೆಗೆ ಕುಣಿದ ನೆನಪು ನೋರಾಳಿಗೆ ಇನ್ನೂ ಇದೆ. ಅಂತೆಯೇ ಸಲ್ಮಾನ್‌ ಖಾನ್‌ ಮತ್ತು ಕತ್ರಿನಾ ಕೈಫ್ ಪ್ರಧಾನ ಭೂಮಿಕೆಯಲ್ಲಿರುವ ಭಾರತ್‌ ಚಿತ್ರದಲ್ಲೂ ನೋರಾಳಿಗೆ ಪ್ರಮುಖ ಪಾತ್ರವೊಂದಿದೆ.  ಹೀಗೆ ಸನ್ನಿ ಲಿಯೋನ್‌ ಬಳಿಕ ನೋರಾಳ ರೂಪದಲ್ಲಿ ಬಾಲಿವುಡ್‌ಗೆ ಇನ್ನೋರ್ವ ವಿದೇಶಿ ನಟಿ ಸಿಕ್ಕಂತಾಗಿದೆ. 

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.