ಮಿಥಿಲಾ ಪಾಲ್ಕರ್‌ 


Team Udayavani, Aug 10, 2018, 6:00 AM IST

x-25.jpg

ಮಾಡೆಲಿಂಗ್‌ನಿಂದ, ರಂಗಭೂಮಿಯಿಂದ, ಕಿರುತೆರೆಯಿಂದ ಬಾಲಿವುಡ್‌ಗೆ ನಾಯಕಿಯರು ಬಂದಿರುವುದನ್ನು ನೋಡಿದ್ದೇವೆ. ಆದರೆ, ಮಿಥಿಲಾ ಪಾಲ್ಕರ್‌ ಕತೆ ಮಾತ್ರ ತುಸು ಭಿನ್ನವಾದದ್ದು. ಈಗ ಬಾಲಿವುಡ್‌ಗೆ ಬಂದಿರುವುದು ಇಂಟರ್‌ನೆಟ್‌ನಿಂದ. ಹಾಗೆಂದು, ಇಂಟರ್‌ನೆಟ್‌ನಿಂದ ಡೌನ್‌ಲೋಡ್‌ ಮಾಡಿಕೊಂಡವಳು ಎಂದು ಭಾವಿಸಬೇಡಿ. ಮಿಥಿಲಾ ನಟಿಸುತ್ತಿದ್ದದ್ದು ಇಂಟರ್‌ನೆಟ್‌ ಸಿನೆಮಾಗಳಲ್ಲಿ.

ಕಾರ್‌ವಾನ್‌ ಎಂಬ ಚಿತ್ರ ಮಿಥಿಲಾಳಿಗೆ ಬಾಲಿವುಡ್‌ ಬಾಗಿಲು ತೆಗೆದಿದೆ. ಈ ಚಿತ್ರದಲ್ಲೇ ಮಲಯಾಳಂ ಸೂಪರ್‌ಸ್ಟಾರ್‌ ದುಲ್ಕರ್‌ ಸಲ್ಮಾನ್‌ ಕೂಡ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಆಕರ್ಷ್‌ ಖುರಾನ ನಿರ್ದೇಶಿಸಿರುವ ಕಾರ್‌ವಾನ್‌ ಒಂದು ರೋಡ್‌ ಟ್ರಿಪ್ಪಿನ ಕಥೆ. ಪ್ರತಿಭಾವಂತ ಇರ್ಫಾನ್‌ ಖಾನ್‌ ಕೂಡ ಚಿತ್ರದ ಮುಖ್ಯ ಪಾತ್ರದಲ್ಲಿದ್ದಾರೆ. ಭಿನ್ನ ಸ್ವಭಾವದ ಮೂವರು ಅನಿರೀಕ್ಷಿತ ಸ್ಥಿತಿಯಲ್ಲಿ ಜತೆಗೆ ಪ್ರಯಾಣ ಮಾಡಬೇಕಾದ ಸಂದರ್ಭ ಬಂದಾಗ ಉಂಟಾಗುವ ವಿಚಿತ್ರ ಘಟನೆಗಳೇ ಚಿತ್ರದ ಕಥಾವಸ್ತು. ಅಂದ ಹಾಗೆ ಚಿತ್ರ ಪ್ರಾರಂಭವಾಗುವುದು ಬೆಂಗಳೂರಿನಲ್ಲಿ. ಅಲ್ಲಿಂದ ಊಟಿಗೆ ಹಾಗೂ ಕೊನೆಗೆ ಕೇರಳಕ್ಕೆ ಹೋಗಿ ತಲಪುತ್ತದೆ. 

ಮಿಥಿಲಾ ಪಾಲಿಗೆ ಮೊದಲ ಚಿತ್ರವೇ ಚಾಲೆಂಜಿಂಗ್‌ ಆದ ಪಾತ್ರವನ್ನು ತಂದುಕೊಟ್ಟಿದೆ. ಹಾಗೆಂದು ಮಿಥಿಲಾಗೆ ಟ್ರಾವೆಲಿಂಗ್‌ ಹೊಸದೇನೂ ಅಲ್ಲ. ರೋಡ್‌ ಟ್ರಿಪ್‌ ಅವಳ ಖಯಾಲಿ. ಹೀಗಾಗಿ, ಪಾತ್ರ ಅವಳ ಹವ್ಯಾಸಕ್ಕೆ ಸರಿಯಾಗಿ ಹೊಂದಿಕೊಂಡಿದೆಯಂತೆ. ಮಿಥಿಲಾ ನಟಿ ಮಾತ್ರ ಅಲ್ಲ ಗಾಯಕಿಯೂ ಹೌದು. ಕಾರ್‌ವಾನ್‌ನಲ್ಲಿ ತನ್ನ ಒಂದು ಹಾಡನ್ನು ಸ್ವತಃ ಹಾಡಿದ್ದಾಳೆ. ಹಾಡುಗಳಿಗೆ ಅನಿರೀಕ್ಷಿತ ಟ್ವಿಸ್ಟ್‌ ಕೊಡುವುದರಲ್ಲಿ ಅವಳು ಎಕ್ಸ್‌ಪರ್ಟ್‌ ಅಂತೆ. ಬಾಲಿವುಡ್‌ನಿಂದ ಹಾಡುವ ಆಫ‌ರ್‌ಗಳು ಬಂದರೂ ತಯಾರಿದ್ದಾಳಂತೆ. ಹತ್ತಾರು ಇಂಟರ್‌ನೆಟ್‌ ಚಿತ್ರಗಳಲ್ಲಿ ನಟಿಸಿರುವ ಮಿಥಿಲಾ ಮೊದಲು ಕಾಣಿಸಿಕೊಂಡದ್ದು ಮರಾಠಿ ಚಿತ್ರದಲ್ಲಿ. ಇದರ ಬೆನ್ನಿಗೆ ಇದೀಗ ಬಾಲಿವುಡ್‌ನ‌ ದೊಡ್ಡ ಚಿತ್ರ ಸಿಕ್ಕಿದೆ. ಕಾರ್‌ವಾನ್‌ ಹಿಟ್‌ ಆದರೆ ದುಲ್ಕರ್‌ ಸಲ್ಮಾನ್‌ ಮತ್ತು ಮಿಥಿಲಾ ಇಬ್ಬರ ಭಾಗ್ಯದ ಬಾಗಿಲು ತೆರೆಯಲಿದೆ.  

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.