ಇಲ್ಲೊಬ್ಬಳು ಡಯಾನಾ


Team Udayavani, Aug 17, 2018, 6:00 AM IST

c-23.jpg

ಕಾಮೆಡಿ ಮಾಡುವುದು ಕಷ್ಟ. ಇದು ಡಯಾನಾ ಪೆಂಟಿಯ ಅನುಭವದ ಮಾತು. ಹ್ಯಾಪಿ ಭಾಗ್‌ ಜಾಯೇಗಿಯಲ್ಲಿ ಪೂರ್ಣಪ್ರಮಾಣದ ಕಾಮೆಡಿ ಪಾತ್ರವನ್ನು ನಿರ್ವಹಿಸಿದ ಬಳಿಕ ಡಯಾನಾಳಿಗೆ ಈ ಮಾದರಿಯ ಚಿತ್ರಗಳ ಮೇಲೆ ವಿಶೇಷ ಒಲವು ಬೆಳೆದಿದೆ. ಆದರೆ ಕಾಮೆಡಿ ಚಿತ್ರಗಳಲ್ಲಿ ಅಭಿನಯಿಸುವುದು ಹೇಳಿದಷ್ಟು ಸುಲಭವಲ್ಲ. ಇದಕ್ಕೆ ವಿಶೇಷ ತಯಾರಿಯ ಜತೆಗೆ ಪ್ರಸಂಗಾವಧಾನತೆಯೂ ಬೇಕು ಎನ್ನುವುದನ್ನು ಅವಳು ಒಂದೇ ಚಿತ್ರದಲ್ಲಿ ಕಂಡುಕೊಂಡಿದ್ದಾಳೆ.  ಇದೀಗ ಹ್ಯಾಪಿ ಭಾಗ್‌ ಜಾಯೇಗಿಯ ಎರಡನೇ ಭಾಗ ಹ್ಯಾಪಿ ಫಿರ್‌ ಭಾಗ್‌ ಜಾಯೇಗಿಯಲ್ಲೂ ಡಯಾನಾ ಅದೇ ಪಾತ್ರದಲ್ಲಿ ನಟಿಸುತ್ತಿದ್ದಾಳೆ. ಇದೊಂದು ರೀತಿಯಲ್ಲಿ ಜೇಮ್ಸ್‌ ಬಾಂಡ್‌ ಚಿತ್ರದ ರೀತಿ ಎನ್ನುತ್ತಾಳೆ ಡಯಾನಾ. 

ಬಣ್ಣ ಹಚ್ಚಲು ತೊಡಗಿ ಆರು ವರ್ಷಗಳಾಗಿದ್ದರೂ ಬಾಲಿವುಡ್‌ನ‌ಲ್ಲಿ ಡಯಾನಾಳದ್ದು ತುಸು ನಿಧಾನದ ನಡಿಗೆ. ಈ ಆರು ವರ್ಷಗಳಲ್ಲಿ ಅವಳು ನಟಿಸಿದ್ದು ಮೂರು ಮತ್ತೂಂದು ಚಿತ್ರದಲ್ಲಿ. ಕಾಕ್‌ಟೈಲ್‌ ಮೂಲಕ ಮೋಡೆಲ್‌ ಲೋಕದಿಂದ ಬಾಲಿವುಡ್‌ ಜಗತ್ತಿಗೆ ಬಂದ ಡಯಾನಾ ಮೊದಲು ಕಾಣಿಸಿದ್ದು ಕಾಕ್‌ಟೈಲ್‌ನಲ್ಲಿ. ಅನಂತರ ಸಿಕ್ಕಿದ್ದೇ ಹ್ಯಾಪಿ ಭಾಗ್‌ ಜಾಯೇಗಿ. ಈ ಚಿತ್ರ ಹಿಟ್‌ ಆಗಿದ್ದಲ್ಲದೆ ಡಯಾನಾಳಿಗೂ ಸಾಕಷ್ಟು ಹೆಸರು ತಂದುಕೊಟ್ಟಿದೆ. ಮುಖ್ಯವಾಗಿ ಈ ರೀತಿಯ ಕಾಮೆಡಿ ಪಾತ್ರಗಳಿಗೆ ಈಕ ಒಪ್ಪುತ್ತಾಳೆ ಎಂಬ ಭಾವನೆ ಮೂಡಿಸಿದೆ. ಅನಂತರ ಪರಮಾಣು : ದ ಸ್ಟೋರಿ ಆಫ್ ಪೋಖಾನ್‌ ಮತ್ತು ಲಕ್ನೊ ಸೆಂಟ್ರಲ್‌ ಚಿತ್ರಗಳಲ್ಲಿ ನಟಿಸಿದ್ದಾಳೆ. ವರ್ಷಕ್ಕೊಂದೇ ಚಿತ್ರ ಸಿಕ್ಕಿದರೂ ಸಾಕು ಪಾತ್ರ ಬಹುಕಾಲ ನೆನಪಿನಲ್ಲಿ ಉಳಿಯಬೇಕೆನ್ನುವುದು ಡಯಾನಾಳ ನಿಲುವು. ಹೀಗಾಗಿ ಪಾತ್ರಗಳಿಗಾಗಿ ದುಂಬಾಲು ಬೀಳುವುದಿಲ್ಲ ಅವಳು.    

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.