ಹೇಟ್‌ ಸ್ಟೋರಿಯ ಲವ್ಲಿ ಹುಡುಗಿ


Team Udayavani, Sep 7, 2018, 6:00 AM IST

17.jpg

ಮೊದಲ ಚಿತ್ರ ಸೂಪರ್‌ಹಿಟ್‌ ಆದರೆ ಭದ್ರವಾಗಿ ತಳವೂರಬಹುದು ಎನ್ನುವುದು ಇಹಾನಾ ದಿಲ್ಲೋನ್‌ ವಿಚಾರದಲ್ಲಿ ಹುಸಿಯಾಗಿದೆ. ಹೇಟ್‌ ಸ್ಟೋರಿ 4ರ ನಾಯಕಿ ಈ ಇಹಾನಾ ದಿಲ್ಲೋನ್‌. ಪಂಜಾಬಿ ಮೂಲವಾದರೂ ಬಾಲಿವುಡ್‌ನ‌ಲ್ಲೊಂದು ಕೈ ನೋಡುವ ಎಂದು ಬಂದವಳಿಗೆ ಉತ್ತಮ ಅವಕಾಶವೇ ಸಿಕ್ಕಿತು. ಸಾಕಷ್ಟು ಪ್ರಚಾರವೂ ದೊರಕಿತು. 

ಆದರೆ, ಹೇಟ್‌ ಸ್ಟೋರಿ 4ರ ಬಳಿಕ ಅವಳ ನಿರೀಕ್ಷೆಯೆಲ್ಲ ತಲೆಕೆಳಗಾಯಿತು. ಯಾರೂ ಅವಳಿಗೆ ಕರೆದು ಅವಕಾಶ ಕೊಡಲಿಲ್ಲ. ಮರಳಿ ಪಂಜಾಬ್‌ಗ ಹೋದ ಇಹಾನಾಳಿಗೆ ಅಲ್ಲಿ ಸಾಕಷ್ಟು ಅವಕಾಶಗಳು ಸಿಕ್ಕಿವೆ. ಇದೀಗ ಮತ್ತೂಮ್ಮೆ ಬಾಲಿವುಡ್‌ನ‌ಲ್ಲಿ ಅದೃಷ್ಟ ಪರೀಕ್ಷೆಗೆ ತಯಾರಾಗಿದ್ದಾಳೆ ಇಹಾನಾ. ಅರ್ಜುನ್‌ ರಾಮ್‌ಪಾಲ್‌ ನಾಯಕನಾಗಿರುವ ನಾಸ್ತಿಕ್‌ ಚಿತ್ರದ ನಾಯಕಿಯರ ಪೈಕಿ ಒಬ್ಬಳಾಗಿ ಕಾಣಿಸಿಕೊಳ್ಳಲಿದ್ದಾಳೆ ಇಹಾನಾ. ಇದರ ಜತೆಗೆ ಪಂಜಾಬಿ ಭಾಷೆಯಲ್ಲೂ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದಾಳೆ. ಹೀಗೆ ಸದ್ಯಕ್ಕೆ ಇಹಾನಾ ತುಂಬಾ ಬ್ಯುಸಿಯಂತೆ. 

ಪಂಜಾಬಿ ಚಿತ್ರಗಳಲ್ಲಿ ನಟಿಸುತ್ತಿರುವುದಕ್ಕೆ ಇಹಾನಾಳಿಗೆ ಬೇಸರವೇನೂ ಇಲ್ಲ. ಈಗ ಬಾಲಿವುಡ್‌ ನಟಿಯರೇ ಪಂಜಾಬಿ ಸಿನೆಮಾಗಳಲ್ಲಿ ನಟಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಹೀಗಿರುವಾಗ ಪಂಜಾಬಿ ಭಾಷೆಯಲ್ಲಿ ಬೆನ್ನುಬೆನ್ನಿಗೆ ಅವಕಾಶ ಸಿಗುವುದು ಕೂಡಾ ದೊಡ್ಡ ಗೌರವ ಎಂದು ಅವಳು ಭಾವಿಸಿದ್ದಾಳಂತೆ. ಸಿನೆಮಾಕ್ಕೆ ಬರುವ ಮೊದಲು ಇಹಾನಾ ಹೊಟೇಲೊಂದರಲ್ಲಿ ರಿಸೆಪ್ಷನಿಸ್ಟ್‌ ಆಗಿದ್ದಳು. ಹೊಟೇಲ್‌ ಮೆನೇಜ್‌ಮೆಂಟ್‌ ಕಲಿತಿರುವ ಅವಳು ಇದೇ ರಂಗದಲ್ಲಿ ಸ್ಥಿರವಾಗಿರಬೇಕೆಂದು ಆಲೋಚಿಸುತ್ತಿರುವಾಗ ಫ್ಯಾಷನ್‌ ಫೊಟೋಗ್ರಾಫ‌ರ್‌ ಒಬ್ಬರ ಕಣ್ಣಿಗೆ ಬಿದ್ದು ಚಿತ್ರರಂಗಕ್ಕೆ ಬಂದವಳು. 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.