ಸುಂದರವಾದ ಭ್ರಕುಟಿಗಾಗಿ…


Team Udayavani, Sep 21, 2018, 6:00 AM IST

z-14.jpg

ಅಯ್ಯೋ, ಆ ಪಾರ್ಲರ್‌ನೊಳು ನನ್ನ ದಪ್ಪ ಹುಬ್ಬನ್ನು ಕಿತ್ತು ಸಣ್ಣಗೆರೆ ಥರಾ ಮಾಡಿದ್ದಾಳೆ’ ಅನ್ನೋದು ಹುಡುಗಿಯರ ಸಾಮಾನ್ಯ ಗೋಳಾಟ. ಹುಬ್ಬಿನ ಒಂದೆರಡು ಕೂದಲು ಆಚೀಚೆ ಆದರೂ ಮನಸ್ಸಿಗೆ ಕಸಿವಿಸಿ ಆಗುತ್ತೆ. ಇನ್ನು ಕೆಲವರಿಗೆ ಹುಬ್ಬಿನಲ್ಲಿ  ದಟ್ಟ ಕೂದಲೇ ಇರುವುದಿಲ್ಲ. ದಿನಾ ಪೆನ್ಸಿಲ್‌ನಿಂದ ಹುಬ್ಬು ತೀಡುವ ಕೆಲಸ ಜೊತೆಯಾಗಿರುತ್ತದೆ. ಅಂಥವರಿಗೆ ಹುಬ್ಬಿನ ಕೂದಲನ್ನು ದಟ್ಟವಾಗಿಸಲು ಇಲ್ಲಿ ಕೆಲವು ಸಲಹೆಗಳಿವೆ.

ಆಲಿವ್‌ ಆಯಿಲ್‌
ಆಲಿವ್‌ ಎಣ್ಣೆಯಲ್ಲಿ “ಎ’ ಮತ್ತು “ಇ’ ವಿಟಮಿನ್‌ ಹೇರಳವಾಗಿದ್ದು , ಅದು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ. ಒಂದೆರಡು ಹನಿ ಎಣ್ಣೆಯನ್ನು ತೆಗೆದುಕೊಂಡು, ನಿಧಾನವಾಗಿ ಹುಬ್ಬಿಗೆ ಮಸಾಜ್‌ ಮಾಡಿದರೆ, ಹುಬ್ಬು ದಟ್ಟವಾಗಿ, ಕಪ್ಪಾಗಿ ಕಂಗೊಳಿಸುತ್ತದೆ.

ಕೊಬ್ಬರಿ ಎಣ್ಣೆ
ಕೊಬ್ಬರಿ ಎಣ್ಣೆಯನ್ನು ತಲೆಗೂದಲಿಗೆ, ಮುಖದ ಚರ್ಮಕ್ಕೆ ಹಚ್ಚುವುದು ಗೊತ್ತೇ ಇದೆ. ಹುಬ್ಬಿಗೆ ಕೊಬ್ಬರಿ ಎಣ್ಣೆ ಹಚ್ಚುವುದರಿಂದ ಚರ್ಮ ತೇವಗೊಂಡು ಕೂದಲಿನ ಬೆಳವಣಿಗೆ ಹೆಚ್ಚುತ್ತದೆ. ಪ್ರತಿ ರಾತ್ರಿ ಹುಬ್ಬಿಗೆ ಎಣ್ಣೆ ಹಚ್ಚಿ ಬೆಳಗ್ಗೆ ಎದ್ದು ಮುಖ ತೊಳೆಯಿರಿ.

ಹರಳೆಣ್ಣೆ
ಜಿಡ್ಡು ಜಿಡ್ಡಾಗಿ ಕಮಟು ವಾಸನೆ ಬರುವ ಹರಳೆಣ್ಣೆಯಿಂದ ದೂರ ಓಡುವವರೇ ಹೆಚ್ಚು. ಆದರೆ, ಈ ಹರಳೆಣ್ಣೆ ಕೂದಲನ್ನು ಕಪ್ಪಾಗಿಸುವುದಷ್ಟೇ ಅಲ್ಲ, ಸದೃಢವನ್ನಾಗಿಸುತ್ತದೆ. ಪ್ರೊಟೀನ್‌ ಅಂಶ ಅಧಿಕವಾಗಿರುವ ಹರಳೆಣ್ಣೆ ಹಚ್ಚಿದರೆ ಹುಬ್ಬಿನ ಕೂದಲು ಮಿರಮಿರ ಮಿಂಚುತ್ತದೆ.

ಬಾದಾಮಿ ಎಣ್ಣೆ
ಈ ಎಣ್ಣೆ ಚರ್ಮವನ್ನು ಮೃದುವಾಗಿಸುವುದರ ಜೊತೆಗೆ, ಉದುರಿದ ಕೂದಲು ಮರುಹುಟ್ಟು ಪಡೆಯಲು ಸಹಾಯ ಮಾಡುತ್ತದೆ. ಹುಬ್ಬಿಗೆ ಬಾದಾಮಿ ಎಣ್ಣೆಯ ಮಸಾಜ್‌ ಮಾಡಿ, 2-3 ಗಂಟೆ ಬಿಟ್ಟು ಮುಖ ತೊಳೆಯಿರಿ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.