ಮಧುರಿಮಾ ಮಿಂಚಿಂಗ್‌


Team Udayavani, Nov 2, 2018, 6:00 AM IST

s-20.jpg

ಮಧುರಿಮಾ ಟುಲಿ ಎಂಬ ಹೆಸರು ಹಿಂದಿ ಧಾರಾವಾಹಿಗಳನ್ನು ವೀಕ್ಷಿಸುವವರಿಗೆ ಚಿರಪರಿಚಿತ ಹೆಸರು. ಚಂದ್ರಕಾಂತಾ ಸೀರಿಯಲ್‌ನ ಯುವರಾಣಿ ಚಂದ್ರಕಾಂತಾಳೇ ಮಧುರಿಮಾ ಟುಲಿ. ಹತ್ತು ವರ್ಷದ ಹಿಂದೆಯೇ ಬಾಲಿವುಡ್‌ಗೆ ಬಂದಿದ್ದರೂ ಇನ್ನೂ ಎಲೆಮರೆಯ ಕಾಯಿಯಂತೆಯೇ ಇರುವ ಮಧುರಿಮಾ ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಆಗಾಗ ಮಿಂಚುವುದನ್ನು ಅಭ್ಯಾಸ ಮಾಡಿಕೊಂಡಿದ್ದಾಳೆ.

2015ರಲ್ಲಿ ಬಂದ ಅಕ್ಷಯ್‌ ಕುಮಾರ್‌ ಹೀರೊ ಆಗಿದ್ದ ಬೇಬಿ ಚಿತ್ರವೇ ಮಧುರಿಮಾ ಬಣ್ಣದ ಬದುಕಿನ ದೊಡ್ಡ ಬ್ಯಾನರ್‌ನ ಚಿತ್ರ. ಅತ್ತ ತಮಿಳು, ತೆಲುಗು , ಕನ್ನಡಕ್ಕೂ ಹೋಗಿ ಬಂದಿರುವ ಮಧುರಿಮಾ ಈಗ ಇನ್ನೊಂದು ಉಗ್ರಗಾಮಿ ಕತೆಯ ವೆಬ್‌ಸೀರಿಯಲ್‌ನಲ್ಲಿ ನಟಿಸಲು ಆಯ್ಕೆಯಾಗುವ ಮೂಲಕ ಸುದ್ದಿ ಮಾಡಿದ್ದಾಳೆ. ಇದು ಉರಿ ಸೇನಾ ನೆಲೆಯ ಮೇಲೆ ನಡೆದ ಉಗ್ರರ ದಾಳಿಯ ಕುರಿತಾದ ವೆಬ್‌ ಸೀರಿಯಲ್‌. ಮಧುರಿಮಾ ಪತ್ರಕರ್ತೆಯಾಗಿ ಕಾಣಿಸಿಕೊಳ್ಳಲಿದ್ದಾಳೆ. ಬಚ್ನಾ ಯೇ ಹಸಿನೊ, ಟಾಸ್‌, ಸಿಗರೇಟ್‌ ಕೀ ತರಹ್‌, ವಾರ್ನಿಂಗ್‌, ಬೇಬಿ, ಹಮಾರಿ ಅಧೂರಿ ಕಹಾನಿ, ನಾಮ್‌ ಶಬನಾ ಮಧುರಿಮಾ ಇಷ್ಟರ ತನಕ ನಟಿಸಿರುವ ಹಿಂದಿ ಚಿತ್ರಗಳು. ಪಾತ್ರಗಳು ಒಂದಕ್ಕಿಂತ ಒಂದು ವೈವಿಧ್ಯವಾಗಿದ್ದರೂ ಯಾಕೋ ಮಧುರಿಮಾ ಎಂಬ ಈ ನಟಿ ಬೆಳಕಿಗೆ ಬರಲೇ ಇಲ್ಲ. 

ಉತ್ತರ ಭಾರತದ ನಟಿಯರಿಗೆ ರತ್ನಗಂಬಳಿ ಹಾಸಿ ಸ್ವಾಗತ ನೀಡುವ ತೆಲುಗು ಮತ್ತು ತಮಿಳು ಚಿತ್ರರಂಗ ಕೂಡ ಮಧುರಿಮಾ ಪಾಲಿಗೆ ಪಕ್ಷಪಾತ ಮಾಡಿತು. ಅಲ್ಲೂ ಅವಳಿಗೆ ಹೇಳಿಕೊಳ್ಳುವಂಥ ಅವಕಾಶ ಸಿಗಲಿಲ್ಲ. ಇದೀಗ ಉರಿ ದಾಳಿಯನ್ನು ಆಧರಿಸಿ ತಯಾರಾಗುತ್ತಿರುವ ಇಂಡಿಯಾ ಸ್ಟ್ರೈಕ್ಸ್‌-10 ಡೇಸ್‌ ಎಂಬ ವೆಬ್‌ಸಿರೀಸ್‌ ಮೇಲೆ ಮಧುರಿಮಾ ಭಾರೀ ಭರವಸೆ ಇಟ್ಟುಕೊಂಡಿದ್ದಾಳೆ. ಪತ್ರಕರ್ತೆಯ ಪಾತ್ರವಾದರೂ ಇದು ಬಹಳ ಸವಾಲಿನ ಕೆಲಸ, ನೈಜ ಘಟನೆಯ ಹಿನ್ನೆಲೆಯಲ್ಲಿ ತಯಾರಾಗುತ್ತಿರುವುದರಿಂದ ವಾಸ್ತವಕ್ಕೆ ಚ್ಯುತಿಯಾಗದಂತೆ ಪಾತ್ರ ಪೋಷಣೆ ಅಗತ್ಯವಿದೆ ಎಂದೆನ್ನುತ್ತಾಳೆ ಮಧುರಿಮಾ. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.