ಮತ್ತೆ ಕರೀನಾ!


Team Udayavani, Feb 1, 2019, 12:30 AM IST

x-14.jpg

ಚಿತ್ರರಂಗದಲ್ಲಿ ನಾಯಕ ನಟರಿಗಿಂತ, ನಾಯಕ ನಟಿಯರಿಗೆ ಭವಿಷ್ಯ ಕಡಿಮೆ. ಸುದೀರ್ಘ‌ ಅವಧಿಯಲ್ಲಿ ಒಂದೇ ಥರದ ಬೇಡಿಕೆಯನ್ನು ಉಳಿಸಿಕೊಂಡ ನಾಯಕಿಯರ ಸಂಖ್ಯೆ ವಿರಳ. ಇನ್ನು ಬಾಲಿವುಡ್‌ನ‌ಲ್ಲಿ ನಾಯಕಿಯರಿಗೆ ಮದುವೆಯಾದ ಮೇಲೆ, ಅದರಲ್ಲೂ ಮಕ್ಕಳಾದ ಮೇಲೆ ಇರುವ ಬೇಡಿಕೆಯೂ ಕಡಿಮೆಯಾಗುತ್ತದೆ ಅನ್ನೋದು ಚಾಲ್ತಿಯಲ್ಲಿರುವ ಮಾತು. ಆದರೆ, ಈ ಮಾತು ಕರೀನಾ ಕಪೂರ್‌ ವಿಷಯದಲ್ಲಿ ಮಾತ್ರ ಹುಸಿಯಾಗುತ್ತಿದೆ. ನೀವು ನಂಬಿದ್ರೆ ನಂಬಿ! ಮದುವೆಯಾಗಿ, ಮಗುವಾದ ನಂತರವೂ ಕರೀನಾಗೆ ಬಾಲಿವುಡ್‌ನ‌ಲ್ಲಿ ಬೇಡಿಕೆ ಕಡಿಮೆಯಾಗಿಲ್ಲ ಎನ್ನುತ್ತಿವೆ ಬಾಲಿವುಡ್‌ ಮೂಲಗಳು. ಅದಕ್ಕೊಂದು ತಾಜಾ ಉದಾಹರಣೆ ಇತ್ತೀಚೆಗೆ ಸೆಟ್ಟೇರಿರುವ ಗುಡ್‌ ನ್ಯೂಸ್‌ ಸಿನಿಮಾ. ಈ ಸಿನಿಮಾದಲ್ಲಿ ಅಕ್ಷಯ್‌ ಕುಮಾರ್‌ಗೆ ನಾಯಕಿಯಾಗಿ ಕರೀನಾ ಕಪೂರ್‌ ಕಾಣಿಸಿಕೊಳ್ಳುತ್ತಿದ್ದಾರೆ. 

ಇನ್ನು ಈ ಚಿತ್ರದ ಪಾತ್ರವನ್ನು ಕರೀನಾ ಅವರಿಂದಲೇ ಮಾಡಿಸಬೇಕು ಎಂದುಕೊಂಡಿದ್ದ ಚಿತ್ರತಂಡ ಸುಮಾರು ಎರಡು ವರ್ಷ ಕರೀನಾಗಾಗಿ ಕಾದು ಬಳಿಕ ಈ ಸಿನಿಮಾವನ್ನು ಮಾಡುತ್ತಿದೆಯಂತೆ. ಸುಮಾರು ಹತ್ತು ವರ್ಷಗಳ ಹಿಂದೆ ತೆರೆಕಂಡಿದ್ದ ಕಂಬಕ್‌¤ ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ ಕರೀನಾ ಮತ್ತು ಅಕ್ಷಯ್‌ ಕುಮಾರ್‌ ಜೋಡಿ ಈಗ ಮತ್ತೆ ಗುಡ್‌ ನ್ಯೂಸ್‌ ಚಿತ್ರದಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದೆ. ಸದ್ಯ ಕಳೆದ ಜನವರಿ 20ರಿಂದ ಚಿತ್ರದ ಶೂಟಿಂಗ್‌ ಆರಂಭವಾಗಿದ್ದು, ಎರಡು ಜನರೇಷನ್‌ ಪ್ರೇಮಿಗಳ ನಡುವಿನ ಲವ್‌ ಕಂ ಸೆಂಟಿಮೆಂಟ್‌ ಕಥಾಹಂದರವಿರುವ ಈ ಚಿತ್ರಕ್ಕೆ ರಾಜ್‌ ಮೆಹ್ತಾ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಈ ಚಿತ್ರವನ್ನು ಕರಣ್‌ ಜೋಹರ್‌ ನಿರ್ಮಿಸುತ್ತಿದ್ದು, ಮುಂಬರುವ ಸೆಪ್ಟೆಂಬರ್‌ ವೇಳೆಗೆ ಈ ಸಿನಿಮಾ ತೆರೆಗೆ ಬರಲಿದೆ. ಮತ್ತೂಂದೆಡೆ ರಾಜಕೀಯ ವಲಯದಲ್ಲೂ ಕರೀನಾಗೆ ಭರ್ಜರಿ ಡಿಮ್ಯಾಂಡ್‌ ಇದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭೂಪಾಲ್‌ ಲೋಕಸಭಾ ಕ್ಷೇತ್ರದಿಂದ ಕರೀನಾ ಕಪೂರ್‌ಗೆ ಟಿಕೆಟ್‌ ಕೊಡಲು ಕಾಂಗ್ರೆಸ್‌ ಪ್ಲಾನ್‌ ಮಾಡಿಕೊಂಡಿತ್ತು ಎನ್ನಲಾಗಿದೆ. ಕರೀನಾ ಕೂಡ ರಾಜಕೀಯಕ್ಕೆ ಧುಮುಕುತ್ತಾರೆ ಎಂದು ಎಲ್ಲರೂ ಭಾವಿಸಿರುವಾಗಲೇ, ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಕರೀನಾ, “”ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಗುರಿ ಏನಿದ್ದರೂ ಸಿನಿಮಾ ರಂಗ ಮಾತ್ರ” ಎಂದು ಹಲವರಿಗೆ ಅಚ್ಚರಿ ಮೂಡಿಸಿದ್ದಾರೆ. 

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.