ಸ್ವರ ಭಾಸ್ಕರ ತಾರಸ್ಥಾಯಿ


Team Udayavani, Feb 8, 2019, 12:30 AM IST

17.jpg

ಸ್ವರ ಭಾಸ್ಕರ ಬಾಲಿವುಡ್‌ನ‌ ದಿಟ್ಟ ಧ್ವನಿ ಎಂದೇ ಪರಿಚಿತೆ. ಯಾವುದೇ ವಿಷಯದ ಬಗ್ಗೆ ನಿರ್ಬಿಢೆಯಿಂದ ಮಾತನಾಡಬಲ್ಲ ಸ್ವರ ಈ ಕಾರಣಕ್ಕಾಗಿಯೇ ಬಾಲಿವುಡ್‌ನ‌ಲ್ಲಿ ಸ್ನೇಹಿತರಿಗಿಂತಲೂ ಹೆಚ್ಚು ವೈರಿಗಳನ್ನು ಹೊಂದಿದ್ದಾಳೆ. ಅನೇಕ ವೇಳೆ ಅವಳ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದ್ದೂ ಇದೆ. ಸರಕಾರದವರನ್ನು ಕೆರಳಿಸಿದ ಹೇಳಿಕೆ ನೀಡಿದರೂ ಯಾರಿಗೂ ಅಂಜದೆ ತಾನು ಮಾಡಿದ್ದೇ ಸರಿ ಎನ್ನುವಂತೆ ಇದ್ದಾಳೆ ಸ್ವರ. ಚಿತ್ರರಂಗಕ್ಕೆ ಬಂದು ಹತ್ತು ವರ್ಷಗಳೇ ಆದರೂ ಇನ್ನೂ ಸ್ವರ ಆರಕ್ಕೇರದ ಮೂರಕ್ಕಿಳಿಯದ ಸ್ಥಿತಿಯಲ್ಲೇ ಇದ್ದಾಳೆ. ಇದಕ್ಕೆ ಕಾರಣ ಆಕೆಯ ಡೋಂಟ್‌ಕೇರ್‌ ಧೋರಣೆ ಮತ್ತು ಬಿಚ್ಚುನುಡಿ ಎನ್ನುವುದು ಬಲ್ಲವರ ಅಭಿಪ್ರಾಯ. ಚಿತ್ರರಂಗದ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಸ್ವಭಾವ ಸ್ವರಳದ್ದಲ್ಲ. ಹೀಗಾಗಿ ಯಾರೂ ಅವಳನ್ನು ಹುಡುಕಿಕೊಂಡು ಬಂದು ಅವಕಾಶ ಕೊಡುವುದಿಲ್ಲ. ಹೀಗಾಗಿಯೇ ಹತ್ತು ವರ್ಷಗಳಲ್ಲಿ ಸ್ವರ ನಟಿಸಿದ್ದು ಬೆರಳೆಣಿಕೆಯ ಚಿತ್ರಗಳಲ್ಲಿ. 

ಅದೂ ನಾಯಕಿಯ ಗೆಳತಿ, ಅಕ್ಕ ಹೀಗೆ ಪೋಷಕ ಪಾತ್ರಗಳಲ್ಲಿ. ಇಂಥ ಪಾತ್ರಗಳಲ್ಲೂ ತನ್ನ ಛಾಪು ಮೂಡಿಸುವ ಪ್ರತಿಭಾವಂತೆ ಸ್ವರ. ಅವಳ ತಂದೆ ನೌಕಾಪಡೆಯ ಅಧಿಕಾರಿ. ತಾಯಿ ಗೃಹಿಣಿ, ಹುಟ್ಟಿದ್ದು, ಬೆಳೆದದ್ದು ,  ಕಲಿತದ್ದೆಲ್ಲ ದಿಲ್ಲಿಯಲ್ಲಿ. ಹೀಗಾಗಿ ಮೂಲತಃ ದಕ್ಷಿಣದವಳಾದರೂ ಸ್ವರ ಉತ್ತರ ಭಾರತೀಯಳೆಂದೇ ಗುರುತಿಸಲ್ಪಡುತ್ತಾಳೆ. ಇದೀಗ ಸ್ವರ ಸಹೋದರನ ಜತೆಗೆ ಸೇರಿ ಸಿನೆಮಾ ನಿರ್ಮಾಣ ಕಂಪೆನಿ ಸ್ಥಾಪಿಸಿದ್ದಾಳೆ. ಹಾಗೆಂದು ಇದು ಮಾಮೂಲಿ ಮಸಾಲೆ ಚಿತ್ರಗಳನ್ನು ತಯಾರಿಸುವ ಕಂಪೆನಿಯಲ್ಲ. ತಾಜಾ, ಹೊಸತನವಲ್ಲ ಕತೆಗಳಿಗೆ ಅವಕಾಶ ನೀಡುವ ಸಲುವಾಗಿಯೇ ಪ್ರೊಡಕ್ಷನ್‌ ಬ್ಯಾನರ್‌ ಪ್ರಾರಂಭಿಸಿದ್ದೇನೆ ಎಂದು ಸ್ವರ ಹೇಳಿಕೊಂಡಿದ್ದಾಳೆ. 

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.