ವಾಟ್ಸ್‌ಆ್ಯಪ್‌ ಸುರಕ್ಷಿತ ಆ್ಯಪ್‌ ಅಲ್ಲ!


Team Udayavani, Mar 17, 2017, 8:29 AM IST

17-NATIONAL-8.jpg

ಲಂಡನ್‌: ವಾಟ್ಸ್‌ಆ್ಯಪ್‌ ಪ್ರಿಯರಿಗೆ ಆಘಾತ ಸುದ್ದಿ. ನೀವು ಕಳುಹಿಸಿದ ವಿಡಿಯೋ, ಕಡತ, ಮಾಹಿತಿಗಳನ್ನು ಆಧರಿಸಿ ಹ್ಯಾಕರ್ಸ್‌ ಯಾವುದೇ ಕ್ಷಣದಲ್ಲೂ ನಿಮ್ಮ ಅಥವಾ ಸ್ನೇಹಿತರನ್ನು ಸುಲಿಗೆ ಮಾಡಬಹುದು!

ಚೆಕ್‌ ಪಾಯಿಂಟ್‌ ಸಂಸ್ಥೆಯ ಸಂಶೋಧಕರು ಈ ಮಾಹಿತಿ ಹೊರಹಾಕಿದ್ದು, ಫೇಸ್‌ಬುಕ್‌ ಅಧೀನದಲ್ಲಿರುವ ವಾಟ್ಸ್‌ಆ್ಯಪ್‌ನಲ್ಲಿ ಸಾಕಷ್ಟು ನ್ಯೂನತೆಗಳನ್ನು ಪತ್ತೆ ಹಚ್ಚಿದೆ.  ಗ್ರಾಹಕನ ಫೋಟೋ, ವಿಡಿಯೋ, ಪೋಸ್ಟ್‌ಗಳನ್ನು ಕದ್ದು, ಆತನ ಸ್ನೇಹಿತನ ಬಳಿ ಹಣ ಸುಲಿಗೆ ಮಾಡಿಕೊಳ್ಳುವುದು, ಇಲ್ಲವೇ ಇಬ್ಬರ ವೈಯಕ್ತಿಕ ಮಾಹಿತಿ, ಖಾತೆಯಿಂದ ಸುಲಭವಾಗಿ ಹಣ ಎಗರಿಸುವ ಕೃತ್ಯ ನಡೆಸಬಹುದು ಎಂದು ಎಚ್ಚರಿಸಿದೆ. ಅದರಲ್ಲೂ ವಾಟ್ಸ್‌ಆ್ಯಪ್‌ ವೆಬ್‌ ಬಳಸುವವರಿಗೆ ಈ ಆಘಾತ ಹೆಚ್ಚು ಎಂದಿದೆ. ಬ್ಯಾಂಕ್‌ ಖಾತೆಯ ವಿವರಗಳನ್ನು ಹಂಚಿಕೊಳ್ಳುವುದರಿಂದ ಹಾನಿಯೇ ಹೆಚ್ಚು ಎಂದಿದೆ. 

ಇದಕ್ಕೆ ಪ್ರತಿಕ್ರಿಯಿಸಿರುವ ಸಂಸ್ಥೆ , “ಚೆಕ್‌ಪಾಯಿಂಟ್‌ನ ವರದಿ ಆಧರಿಸಿ ಒಂದು ದಿನದೊಳಗೆ ಸುಧಾರಿತ ಮಾದರಿ ಬಿಡುಗಡೆ ಮಾಡುತ್ತೇವೆ’ ಎಂದಿದೆ. ಅಲ್ಲದೆ, ಟೆಲಿಗ್ರಾಮ್‌ ಕೂಡ ದೋಷಪೂರಿತ ಆ್ಯಪ್‌ ಎಂದು ಗುರುತಿಸಲಾಗಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.