ಮೆಲ್ಬೋರ್ನ್: ಭಾರತೀಯ ಪಾದ್ರಿಗೆ ಇರಿತ; ಸೇವೆಗೆ ಅನರ್ಹ ಎಂದ ಹಲ್ಲೆಕೋರ


Team Udayavani, Mar 20, 2017, 11:09 AM IST

Tomy Mathew-700.jpg

ಮೆಲ್ಬೋರ್ನ್ : ಇಲ್ಲಿನ ಚರ್ಚ್‌ ಒಂದರಲ್ಲಿ  ಭಾರತೀಯ ಮೂಲದ ಕ್ಯಾಥೋಲಿಕ್‌ ಪಾದ್ರಿಯೊಬ್ಬರನ್ನು ಜನಾಂಗೀಯ ದ್ವೇಷದಲ್ಲಿ  ಚರ್ಚ್‌ನಲ್ಲೇ ಇರಿದು ಗಾಯಗೊಳಿಸಿದ ಘಟನೆ ವರದಿಯಾಗಿದೆ.

ಜನಾಂಗೀಯ ಹಲ್ಲೆಗೆ ಗುರಿಯಾದವರೆಂದರೆ 48ರ ಹರೆಯದ ಟಾಮಿ ಕಳತ್ತೂರ್‌ ಮ್ಯಾಥ್ಯೂ. ಫಾಕ್‌ನರ್‌ನಲ್ಲಿ ನಿನ್ನೆ ಸೈಂಟ್‌ ಮ್ಯಾಥ್ಯೂ ಪ್ಯಾರಿಷ್‌ನಲ್ಲಿ ಇಟಾಲಿಯನ್‌ ಭಾಷೆಯಲ್ಲಿ ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ 72ರ ಹರೆಯದ ಫಾಕ್‌ನರ್‌ ನಿವಾಸಿಯೊಬ್ಬ ಟಾಮಿ ಮ್ಯಾಥ್ಯೂಸ್‌ ಅವರಿಗೆ “ನೀನು ಪ್ರಾರ್ಥನಾ ಸಭೆಯನ್ನು ಉದ್ದೇಶಿಸಿ ಮಾತನಾಡಲು ಅನರ್ಹ; ಭಾರತೀಯನಾಗಿರುವ ನೀನು ಒಂದೋ ಹಿಂದೂ ಅಥವಾ ಮುಸ್ಲಿಮನಾಗಿರಬೇಕು’ ಎಂದು ಕೋಪೋದ್ರಿಕ್ತನಾಗಿ ಚೂರಿಯಿಂದ ಟಾಮಿ ಅವರ ಕುತ್ತಿಗೆಗೆ ಇರಿದು ಗಾಯಗೊಳಿಸಿದ. 

ಘಟನೆಯ ಬಳಿಕ ಪೊಲೀಸರು ಹಲ್ಲೆಕೋರ ಫಾಕ್‌ನರ್‌ ವ್ಯಕ್ತಿಯನ್ನು ಬಂಧಿಸಿ ಆತನ ವಿರುದ್ಧ ಉದ್ದೇಶಪೂರ್ವಕ ಮತ್ತು ನಿರ್ಲಕ್ಷ್ಯದಿಂದ ಇರಿದು ಗಾಯಗೊಳಿಸಿದ ಕೇಸು ಹಾಕಿದರು. ಜೂನ್‌ 13ರಂದು ಬ್ರಾಡ್‌ ಮೆಡೋಸ್‌ ಮ್ಯಾಜಿಸ್ಟ್ರೇಟರ ಮುಂದೆ ಹಾಜರಾಗಬೇಕೆಂಬ ಆದೇಶದೊಂದಿಗೆ ಆರೋಪಿ ಫಾಕ್‌ನರ್‌ ವ್ಯಕ್ತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಕ್ಯಾಥೋಲಿಕ್‌ ಆರ್ಕ್‌ಡಯೋಸಿಸ್‌ನ ಮೆಲ್ಬೋರ್ನ್ ವಕ್ತಾರ ಶೇನ್‌ ಹೀಲಿ ಅವರು “ಈ ಘಟನೆಯು ಅತ್ಯಂತ ದುರದೃಷ್ಟಕರ ಮತ್ತು ಆಘಾತಕಾರಿ’ ಎಂದು ಪ್ರತಿಕ್ರಿಯಿಸಿದ್ದಾರೆ. 

ಇರಿತಕ್ಕೆ ಗುರಿಯಾಗಿ ಕುತ್ತಿಗೆಗೆ ಗಂಭೀರ ಗಾಯಗೊಂಡು “ದಿ ನಾರ್ದರ್ನ್ ಆಸ್ಪತ್ರೆಗೆ ಸೇರಿರುವ ಫಾದರ್‌ ಟಾಮಿ ಮ್ಯಾಥ್ಯೂಸ್‌  ಅವರ ದೇಹ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. 

ವಿಕಾರ್‌ ಜನರಲ್‌ ಮಾನ್ಸಿಂಗರ್‌ ಗ್ರೆಗ್‌ ಬೆನೆಟ್‌ ಅವರು ಘಟನೆಯನ್ನು ಖಂಡಿಸಿದ್ದಾರೆ. “ಟಾಮಿ ಮ್ಯಾಥ್ಯೂಸ್‌ ಅವರು ಬೇಗನೆ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲು ಬಯಸಿದ್ದಾರೆ’ ಎಂದು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.