ಇಬ್ಬರು ಬಾಂಗ್ಲಾದೇಶೀ ಯುದ್ಧಾಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ
Team Udayavani, Apr 19, 2017, 4:38 PM IST
ಢಾಕಾ: 1971ರಲ್ಲಿ ಪಾಕಿಸ್ಥಾನದ ವಿರುದ್ಧದ ವಿಮೋಚನಾ ಸಮರದಲ್ಲಿ ಮಾನವತೆಯ ವಿರುದ್ಧ ಮಹಾ ಕ್ರೌರ್ಯ ಮೆರೆದಿದ್ದ ಬಾಂಗ್ಲಾದೇಶದ ಇಬ್ಬರು ಯುದ್ಧಾಪರಾಧಿಗಳಿಗೆ ವಿಶೇಷ ನ್ಯಾಯಮಂಡಳಿಯು ಗಲ್ಲು ಶಿಕ್ಷೆಯನ್ನು ನೀಡಿದೆ.
ಗಲ್ಲು ಶಿಕ್ಷೆ ವಿಧಿಸಲ್ಪಟ್ಟವರೆಂದರೆ ಮೊಸ್ಲೆಂ ಪ್ರಧಾನ್ ಮತ್ತು ಸೈಯದ್ ಮೊಹಮ್ಮದ್. ಇವರಲ್ಲಿ ಸೈಯದ್ ಮೊಹಮ್ಮದ್ ಈಗಲೂ ತಲೆಮರೆಸಿಕೊಂಡಿದ್ದಾನೆ.
ಈ ಇಬ್ಬರು ಬಾಂಗ್ಲಾದೇಶೀಯರಿಗೆ ಮೂರು ಸದಸ್ಯರ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು, “ಜನಾಂಗೀಯ ಹತ್ಯೆ, ಅತ್ಯಾಚಾರ ಮತ್ತು ಕಗ್ಗೊಲೆ’ಯಂತಹ ಹೀನ ಮತ್ತು ಘೋರ ಅಪರಾಧಗಳಿಗಾಗಿ ಮರಣ ದಂಡನೆಯ ಶಿಕ್ಷೆ ವಿಧಿಸಿದ್ದಾರೆ.
ಜಸ್ಟಿಸ್ ಅನ್ವರುಲ್ ಹಕ್ ನೇತೃತ್ವದ ನ್ಯಾಯ ಮಂಡಳಿಯು ಮರಣ ದಂಡನೆ ನೀಡಿದ್ದು ಗಲ್ಲಿಗೇರಿಸುವ ಮೂಲಕ ಇಲ್ಲವೇ ಗುಂಡಿಟ್ಟು ಕೊಲ್ಲುವ ಮೂಲಕ, ಸರಕಾರ ನಿರ್ಧರಿಸುವ ರೀತಿಯಲ್ಲಿ, ಶಿಕ್ಷೆಯನ್ನು ಜಾರಿಗೊಳಿಸುವಂತೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ