ಇಬ್ಬರು ಬಾಂಗ್ಲಾದೇಶೀ ಯುದ್ಧಾಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ
Team Udayavani, Apr 19, 2017, 4:38 PM IST
ಢಾಕಾ: 1971ರಲ್ಲಿ ಪಾಕಿಸ್ಥಾನದ ವಿರುದ್ಧದ ವಿಮೋಚನಾ ಸಮರದಲ್ಲಿ ಮಾನವತೆಯ ವಿರುದ್ಧ ಮಹಾ ಕ್ರೌರ್ಯ ಮೆರೆದಿದ್ದ ಬಾಂಗ್ಲಾದೇಶದ ಇಬ್ಬರು ಯುದ್ಧಾಪರಾಧಿಗಳಿಗೆ ವಿಶೇಷ ನ್ಯಾಯಮಂಡಳಿಯು ಗಲ್ಲು ಶಿಕ್ಷೆಯನ್ನು ನೀಡಿದೆ.
ಗಲ್ಲು ಶಿಕ್ಷೆ ವಿಧಿಸಲ್ಪಟ್ಟವರೆಂದರೆ ಮೊಸ್ಲೆಂ ಪ್ರಧಾನ್ ಮತ್ತು ಸೈಯದ್ ಮೊಹಮ್ಮದ್. ಇವರಲ್ಲಿ ಸೈಯದ್ ಮೊಹಮ್ಮದ್ ಈಗಲೂ ತಲೆಮರೆಸಿಕೊಂಡಿದ್ದಾನೆ.
ಈ ಇಬ್ಬರು ಬಾಂಗ್ಲಾದೇಶೀಯರಿಗೆ ಮೂರು ಸದಸ್ಯರ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು, “ಜನಾಂಗೀಯ ಹತ್ಯೆ, ಅತ್ಯಾಚಾರ ಮತ್ತು ಕಗ್ಗೊಲೆ’ಯಂತಹ ಹೀನ ಮತ್ತು ಘೋರ ಅಪರಾಧಗಳಿಗಾಗಿ ಮರಣ ದಂಡನೆಯ ಶಿಕ್ಷೆ ವಿಧಿಸಿದ್ದಾರೆ.
ಜಸ್ಟಿಸ್ ಅನ್ವರುಲ್ ಹಕ್ ನೇತೃತ್ವದ ನ್ಯಾಯ ಮಂಡಳಿಯು ಮರಣ ದಂಡನೆ ನೀಡಿದ್ದು ಗಲ್ಲಿಗೇರಿಸುವ ಮೂಲಕ ಇಲ್ಲವೇ ಗುಂಡಿಟ್ಟು ಕೊಲ್ಲುವ ಮೂಲಕ, ಸರಕಾರ ನಿರ್ಧರಿಸುವ ರೀತಿಯಲ್ಲಿ, ಶಿಕ್ಷೆಯನ್ನು ಜಾರಿಗೊಳಿಸುವಂತೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ